ಬೆಂಗಳೂರಿನಲ್ಲೊಂದು ಟೈ ರೋಮಾಂಚನ


Team Udayavani, Jun 30, 2019, 9:22 AM IST

2011

ಭಾರತ-ಇಂಗ್ಲೆಂಡ್‌ ಕೊನೆಯ ಸಲ ವಿಶ್ವಕಪ್‌ನಲ್ಲಿ ಎದುರಾದದ್ದು 2011ರಲ್ಲಿ. ಅಂದು ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆದ ಈ ಬೃಹತ್‌ ಮೊತ್ತದ ಪಂದ್ಯ ರೋಚಕವಾಗಿ ಸಾಗಿ ಕೊನೆಯಲ್ಲಿ ಟೈ ಆಗಿತ್ತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಸಚಿನ್‌ ತೆಂಡುಲ್ಕರ್‌ ಅವರ 120 ರನ್‌ ಸಾಹಸದಿಂದ 49.5 ಓವರ್‌ಗಳಲ್ಲಿ 338 ರನ್‌ ಪೇರಿಸಿತು. ಗೌತಮ್‌ ಗಂಭೀರ್‌ 51, ಯುವರಾಜ್‌ ಸಿಂಗ್‌ 58 ರನ್‌ ಕಾಣಿಕೆ ಸಲ್ಲಿಸಿದ್ದರು.

ನಾಯಕ ಹಾಗೂ ಆರಂಭಕಾರ ಆ್ಯಂಡ್ರೂ ಸ್ಟ್ರಾಸ್‌ ಅವರ ಅಮೋಘ 158 ರನ್‌ ಪರಾಕ್ರಮದಿಂದ ಬೆನ್ನಟ್ಟಿಕೊಂಡು ಬಂದ ಇಂಗ್ಲೆಂಡ್‌ ಧೋನಿ ಪಡೆಯನ್ನು ಬೆದರಿಸುತ್ತಲೇ ಸಾಗಿತು. ಕೊನೆಗೆ 2 ವಿಕೆಟ್‌ಗಳನ್ನು ಕೈಲಿರಿಸಿಕೊಂಡು ತಾನೂ 338 ರನ್‌ ಮಾಡಿ ಪಂದ್ಯವನ್ನು ಟೈ ಮಾಡಿತು. ಭಾರತ ದೊಡ್ಡ ಆತಂಕದಿಂದ ಪಾರಾಗಿತ್ತು.

ಕೊನೆಯ ಓವರ್‌ನಲ್ಲಿ 14 ರನ್‌
ಮುನಾಫ್ ಪಟೇಲ್‌ ಪಾಲಾದ ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ ಜಯಕ್ಕೆ 2 ವಿಕೆಟ್‌ಗಳಿಂದ 14 ರನ್‌ ಬೇಕಿತ್ತು. ಸವಾಲು ಕಠಿನವಾಗಿತ್ತಾದರೂ ಅಹ್ಮದ್‌ ಶಾಜಾದ್‌ 3ನೇ ಎಸೆತವನ್ನು ಸಿಕ್ಸರ್‌ಗೆ ಅಟ್ಟಿ ಲೆಕ್ಕಾಚಾರವನ್ನು ಸರಳಗೊಳಿಸಿದರು. ಆದರೆ ಅಂತಿಮ ಎಸೆತದಲ್ಲಿ ಗ್ರಹಾಂ ಸ್ವಾನ್‌ 2 ರನ್‌ ಗಳಿಸಲು ವಿಫ‌ಲರಾದರು. ಅವರಿಗೆ ಒಂದೇ ರನ್‌ ಸಿಕ್ಕಿತು; ಪಂದ್ಯಕ್ಕೆ ಟೈ ಮುದ್ರೆ ಬಿತ್ತು!

ಲಾರ್ಡ್ಸ್‌ನಲ್ಲಿ ಡಿ-ಎಲ್‌ ಟೈ
ಅದೇ ವರ್ಷದ ಇಂಗ್ಲೆಂಡ್‌ ಪ್ರವಾಸದ ವೇಳೆ ಲಾರ್ಡ್ಸ್‌ನಲ್ಲಿ ನಡೆದ ಏಕದಿನ ಪಂದ್ಯ ಡಕ್‌ವರ್ತ್‌ – ಲೂಯಿಸ್‌ ನಿಯಮದ ಪ್ರಕಾರ ಟೈ ಆಗಿತ್ತು! ಇಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 5 ವಿಕೆಟಿಗೆ 280 ರನ್‌ ಪೇರಿಸಿದರೆ, ಇಂಗ್ಲೆಂಡ್‌ 48.5 ಓವರ್‌ಗಳಲ್ಲಿ 8 ವಿಕೆಟಿಗೆ 270 ರನ್‌ ಮಾಡಿತು. ಆಗ ಮತ್ತೆ ಮಳೆ ಸುರಿದುದರಿಂದ ಫ‌ಲಿತಾಂಶಕ್ಕೆ ಡಿ-ಎಲ್‌ ನಿಯಮವನ್ನು ಅಳವಡಿಸಲಾಯಿತು. ಇಂಗ್ಲೆಂಡ್‌ ಗೆಲುವಿನಿಂದ  ಒಂದೇ ರನ್‌ ಹಿಂದಿತ್ತು!

ಟಾಪ್ ನ್ಯೂಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

Yogi-730

ಉ.ಪ್ರ. ಸಚಿವ ಸಂಪುಟದಲ್ಲಿ ಹಲವು ಸ್ಥಾನ ತೆರವು; ಶೀಘ್ರ ಮೊದಲ ಪುನಾರಚನೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

asಅರಂಬೂರು: ಲಾರಿಯಲ್ಲಿ ಬೆಂಕಿ ಅವಘಡ

ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ