ಬೆಂಗಳೂರಿನಲ್ಲೊಂದು ಟೈ ರೋಮಾಂಚನ


Team Udayavani, Jun 30, 2019, 9:22 AM IST

2011

ಭಾರತ-ಇಂಗ್ಲೆಂಡ್‌ ಕೊನೆಯ ಸಲ ವಿಶ್ವಕಪ್‌ನಲ್ಲಿ ಎದುರಾದದ್ದು 2011ರಲ್ಲಿ. ಅಂದು ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆದ ಈ ಬೃಹತ್‌ ಮೊತ್ತದ ಪಂದ್ಯ ರೋಚಕವಾಗಿ ಸಾಗಿ ಕೊನೆಯಲ್ಲಿ ಟೈ ಆಗಿತ್ತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಸಚಿನ್‌ ತೆಂಡುಲ್ಕರ್‌ ಅವರ 120 ರನ್‌ ಸಾಹಸದಿಂದ 49.5 ಓವರ್‌ಗಳಲ್ಲಿ 338 ರನ್‌ ಪೇರಿಸಿತು. ಗೌತಮ್‌ ಗಂಭೀರ್‌ 51, ಯುವರಾಜ್‌ ಸಿಂಗ್‌ 58 ರನ್‌ ಕಾಣಿಕೆ ಸಲ್ಲಿಸಿದ್ದರು.

ನಾಯಕ ಹಾಗೂ ಆರಂಭಕಾರ ಆ್ಯಂಡ್ರೂ ಸ್ಟ್ರಾಸ್‌ ಅವರ ಅಮೋಘ 158 ರನ್‌ ಪರಾಕ್ರಮದಿಂದ ಬೆನ್ನಟ್ಟಿಕೊಂಡು ಬಂದ ಇಂಗ್ಲೆಂಡ್‌ ಧೋನಿ ಪಡೆಯನ್ನು ಬೆದರಿಸುತ್ತಲೇ ಸಾಗಿತು. ಕೊನೆಗೆ 2 ವಿಕೆಟ್‌ಗಳನ್ನು ಕೈಲಿರಿಸಿಕೊಂಡು ತಾನೂ 338 ರನ್‌ ಮಾಡಿ ಪಂದ್ಯವನ್ನು ಟೈ ಮಾಡಿತು. ಭಾರತ ದೊಡ್ಡ ಆತಂಕದಿಂದ ಪಾರಾಗಿತ್ತು.

ಕೊನೆಯ ಓವರ್‌ನಲ್ಲಿ 14 ರನ್‌
ಮುನಾಫ್ ಪಟೇಲ್‌ ಪಾಲಾದ ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ ಜಯಕ್ಕೆ 2 ವಿಕೆಟ್‌ಗಳಿಂದ 14 ರನ್‌ ಬೇಕಿತ್ತು. ಸವಾಲು ಕಠಿನವಾಗಿತ್ತಾದರೂ ಅಹ್ಮದ್‌ ಶಾಜಾದ್‌ 3ನೇ ಎಸೆತವನ್ನು ಸಿಕ್ಸರ್‌ಗೆ ಅಟ್ಟಿ ಲೆಕ್ಕಾಚಾರವನ್ನು ಸರಳಗೊಳಿಸಿದರು. ಆದರೆ ಅಂತಿಮ ಎಸೆತದಲ್ಲಿ ಗ್ರಹಾಂ ಸ್ವಾನ್‌ 2 ರನ್‌ ಗಳಿಸಲು ವಿಫ‌ಲರಾದರು. ಅವರಿಗೆ ಒಂದೇ ರನ್‌ ಸಿಕ್ಕಿತು; ಪಂದ್ಯಕ್ಕೆ ಟೈ ಮುದ್ರೆ ಬಿತ್ತು!

ಲಾರ್ಡ್ಸ್‌ನಲ್ಲಿ ಡಿ-ಎಲ್‌ ಟೈ
ಅದೇ ವರ್ಷದ ಇಂಗ್ಲೆಂಡ್‌ ಪ್ರವಾಸದ ವೇಳೆ ಲಾರ್ಡ್ಸ್‌ನಲ್ಲಿ ನಡೆದ ಏಕದಿನ ಪಂದ್ಯ ಡಕ್‌ವರ್ತ್‌ – ಲೂಯಿಸ್‌ ನಿಯಮದ ಪ್ರಕಾರ ಟೈ ಆಗಿತ್ತು! ಇಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 5 ವಿಕೆಟಿಗೆ 280 ರನ್‌ ಪೇರಿಸಿದರೆ, ಇಂಗ್ಲೆಂಡ್‌ 48.5 ಓವರ್‌ಗಳಲ್ಲಿ 8 ವಿಕೆಟಿಗೆ 270 ರನ್‌ ಮಾಡಿತು. ಆಗ ಮತ್ತೆ ಮಳೆ ಸುರಿದುದರಿಂದ ಫ‌ಲಿತಾಂಶಕ್ಕೆ ಡಿ-ಎಲ್‌ ನಿಯಮವನ್ನು ಅಳವಡಿಸಲಾಯಿತು. ಇಂಗ್ಲೆಂಡ್‌ ಗೆಲುವಿನಿಂದ  ಒಂದೇ ರನ್‌ ಹಿಂದಿತ್ತು!

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

Yogi-730

ಉ.ಪ್ರ. ಸಚಿವ ಸಂಪುಟದಲ್ಲಿ ಹಲವು ಸ್ಥಾನ ತೆರವು; ಶೀಘ್ರ ಮೊದಲ ಪುನಾರಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.