ಬಿಹಾರ ಚುನಾವಣೆ2020: ಹತ್ತು ಲಕ್ಷ ಉದ್ಯೋಗ,ನಿರುದ್ಯೋಗಿಗಳಿಗೆ 1,500 ಭತ್ಯೆ: RJD ಪ್ರಣಾಳಿಕೆ

ಬಿಹಾರ ಸರ್ಕಾರ ಯಾವುದೇ ತೊಂದರೆ ಇಲ್ಲದೆ 4 ಲಕ್ಷ ಉದ್ಯೋಗವನ್ನು ನೀಡಬಹುದಾಗಿದೆ.

Team Udayavani, Oct 24, 2020, 11:48 AM IST

ಬಿಹಾರ ಚುನಾವಣೆ2020: ಹತ್ತು ಲಕ್ಷ ಉದ್ಯೋಗ,ನಿರುದ್ಯೋಗಿಗಳಿಗೆ 1,500 ಭತ್ಯೆ: RJD ಪ್ರಣಾಳಿಕೆ

ಪಾಟ್ನಾ: ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿರುದ್ಯೋಗವೇ ಮುಖ್ಯ ವಿಚಾರವಾಗಲಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ತಿಳಿಸಿದ್ದು, ಶನಿವಾರ (ಅಕ್ಟೋಬರ್ 24, 2020) ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ.

ಹತ್ತು ಲಕ್ಷ ಉದ್ಯೋಗ ಸೃಷ್ಟಿ ಹಾಗೂ ಆರೋಗ್ಯ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಪ್ರಣಾಳಿಕೆಯಲ್ಲಿ ಆರ್ ಜೆಡಿ ಭರವಸೆ ನೀಡಿದೆ. ನಿರುದ್ಯೋಗಿಗಳಿಗೆ 1,500 ರೂಪಾಯಿ ಭತ್ಯೆ ನೀಡಲಾಗುವುದು ಎಂದು ತಿಳಿಸಿದೆ.

ನಾವು ಹತ್ತು ಲಕ್ಷ ಸರ್ಕಾರಿ ಉದ್ಯೋಗ ನೀಡುವ ಭರವಸೆ ಕೊಟ್ಟಿರುವುದರಲ್ಲಿ ಯಾವುದೇ ಗಿಮಿಕ್ ಇಲ್ಲ. ಆದರೆ ಡಬ್ಬಲ್ ಎಂಜಿನ್ ಬಿಜೆಪಿ ಸರ್ಕಾರದಂತೆ 50 ಲಕ್ಷ ಉದ್ಯೋಗ ಸೃಷ್ಟಿಸುವ ಸುಳ್ಳು ಭರವಸೆ ನೀಡಬಹುದಿತ್ತು ಎಂದು ತೇಜಸ್ವಿ ತಿರುಗೇಟು ನೀಡಿದ್ದಾರೆ.

ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಬಿಹಾರ ಬಜೆಟ್ ನಲ್ಲಿ ಹೇಗೆ ಹತ್ತುಲಕ್ಷ ಉದ್ಯೋಗಕ್ಕೆ ಅನುದಾನ ಹೊಂದಿಸುತ್ತದೆ ಎಂದು ಡಿಸಿಎಂ ಸುಶೀಲ್ ಕುಮಾರ್ ಮೋದಿ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ, ಬಿಹಾರ ಸರ್ಕಾರ ಯಾವುದೇ ತೊಂದರೆ ಇಲ್ಲದೆ 4 ಲಕ್ಷ ಉದ್ಯೋಗವನ್ನು ನೀಡಬಹುದಾಗಿದೆ. 2.13 ಲಕ್ಷ ಕೋಟಿ ರೂಪಾಯಿ ಬಿಹಾರದ ಬಜೆಟ್ ಗಾತ್ರ. ಇದರಲ್ಲಿ ಕೇವಲ ಶೇ.60ರಷ್ಟು ಮಾತ್ರ ವಿನಿಯೋಗಿಸಲಾಗಿದೆ. ನಿತೀಶ್ ಕುಮಾರ್ ಅವರಿಗೆ ಉಳಿದ ಶೇ.40ರಷ್ಟು ಹಣ ವಿನಿಯೋಗಿಸುವ ಸಾಮರ್ಥ್ಯ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ವಿಮಾನದಲ್ಲಿ ಭಯೋತ್ಪಾದಕ! ದಿಲ್ಲಿ-ಗೋವಾ ವಿಮಾನದಲ್ಲಿ ಆತಂಕ ಸೃಷ್ಟಿಸಿದ ಪ್ರಯಾಣಿಕ

ಆರ್ ಜೆಡಿ ಪ್ರಣಾಳಿಕೆಯ ಮುಖ್ಯಾಂಶಗಳು:

ಒಂದು ವೇಳೆ ಆರ್ ಜೆಡಿ ಅಧಿಕಾರಕ್ಕೆ ಏರಿದರೆ ಬಿಹಾರದ ಎಲ್ಲಾ ಹಳ್ಳಿಗಳನ್ನೂ ಮಾದರಿ ಹಳ್ಳಿಗಳನ್ನಾಗಿ ಪರಿವರ್ತಿಸಲಾಗುವುದು.

*ಬಿಹಾರದಲ್ಲಿ ನೂತನವಾಗಿ ಕೈಗಾರಿಕೆ ಸ್ಥಾಪಿಸುವವರಿಗೆ ತೆರಿಗೆ ಮನ್ನಾದ ಯೋಜನೆ

*ನೂತನ ಕೈಗಾರಿಕಾ ನೀತಿ ಜಾರಿ

*ಗುತ್ತಿಗೆ ಶಿಕ್ಷಕರು, ಉರ್ದು ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು

*ಬಿಹಾರದ ಅಭ್ಯರ್ಥಿಗಳು ಸರ್ಕಾರಿ ಕೆಲಸಕ್ಕೆ ಮತ್ತು ಸರ್ಕಾರಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಶುಲ್ಕವನ್ನು ನೀಡಬೇಕಾದ ಅಗತ್ಯವಿಲ್ಲ

*ಎಲ್ಲಾ ಹಳ್ಳಿಗಳಲ್ಲಿಯೂ ಸಿಸಿಟಿವಿ ಅಳವಡಿಕೆ

*ಬಡವರ ಮತ್ತು ವೃದ್ದಾಪ್ಯ ಮಾಸಿಕ ವೇತನವನ್ನು 400 ರೂಪಾಯಿಯಿಂದ 1,000 ರೂಪಾಯಿಗೆ ಏರಿಕೆ

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.