ಬಿಹಾರ ಫಲಿತಾಂಶ: ನಿತೀಶ್ ಪಕ್ಷದ ಹಿಲ್ಸಾ ಕ್ಷೇತ್ರದ ಅಭ್ಯರ್ಥಿ ಗೆದ್ದ ಅಂತರ ಕೇವಲ 12!

ರಾತ್ರಿ ಗಂಟೆಗೆ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಹಿಲ್ಸಾ ಕ್ಷೇತ್ರದ ಮತಎಣಿಕೆ ಮುಂದುವರಿದಿದೆ ಎಂದು ನಮೂದಿಸಲಾಗಿತ್ತು

Team Udayavani, Nov 11, 2020, 11:02 AM IST

ಬಿಹಾರ ಫಲಿತಾಂಶ: ನಿತೀಶ್ ಪಕ್ಷದ ಹಿಲ್ಸಾ ಕ್ಷೇತ್ರದ ಅಭ್ಯರ್ಥಿ ಗೆದ್ದ ಅಂತರ ಕೇವಲ 12

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಜೆಡಿ(ಯು) ಪಕ್ಷದ ಹಿಲ್ಸಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೇವಲ 12 ಮತಗಳ ಅಂತರದಿಂದ ಗೆಲುವು ಸಾಧಿಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಮಂಗಳವಾರ ತಡರಾತ್ರಿ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಘೋಷಿಸಿರುವ ಫಲಿತಾಂಶದ ಪ್ರಕಾರ, ಜೆಡಿಯು ಅಭ್ಯರ್ಥಿ ಕೃಷ್ಣಮುರಾರಿ ಶರಣ್ ಯಾನೆ ಪ್ರೇಮ್ ಮುಖಿಯಾ 61,848 ಮತ ಪಡೆದಿದ್ದು, ಪ್ರತಿಸ್ಪರ್ಧಿ ಆರ್ ಜೆಡಿ ಅಭ್ಯರ್ಥಿ ಅತ್ರಿ ಮುನಿ (ಶಕ್ತಿ ಸಿಂಗ್ ಯಾದವ್) 61,836 ಮತ ಗಳಿಸಿ ಪರಾಜಯಗೊಂಡಿರುವುದಾಗಿ ವಿವರಿಸಿದೆ.

ಫಲಿತಾಂಶ ಘೋಷಣೆಯಾಗಿದೆ ಎಂದು ಉಲ್ಲೇಖಿಸಿರುವ ಚುನಾವಣಾ ಆಯೋಗ “ಸ್ಟೇಟಸ್” ಕಾಲಂನಲ್ಲಿ ಹಿಲ್ಸಾ ಸ್ಥಾನ ಎಂದು ಬರೆದಿದ್ದು, ಮಾರ್ಜಿನ್ ಕಾಲಂನಲ್ಲಿ “12” ಮತಗಳ ಅಂತರ ಎಂದು ನಮೂದಿಸಿರುವುದಾಗಿ ವರದಿ ಹೇಳಿದೆ.

ರಾತ್ರಿ ಗಂಟೆಗೆ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಹಿಲ್ಸಾ ಕ್ಷೇತ್ರದ ಮತಎಣಿಕೆ ಮುಂದುವರಿದಿದೆ ಎಂದು ನಮೂದಿಸಲಾಗಿತ್ತು. ಇದರಲ್ಲಿ ಮೋಸ ನಡೆದಿರುವುದಾಗಿ ಆರ್ ಜೆಡಿ ಆರೋಪಿಸಿದೆ.

ಆರ್ ಜೆಡಿ ಅಭ್ಯರ್ಥಿ ಜಯ ಎಂದು ಘೋಷಿಸಿ ನಂತರ ಜೆಡಿಯು ಅಭ್ಯರ್ಥಿ ಗೆಲುವು ಎಂದು ಘೋಷಣೆ!

ಮತಎಣಿಕೆ ನಂತರ ರಿಟರ್ನಿಂಗ್ ಆಫೀಸರ್, ಆರ್ ಜೆಡಿ ಪಕ್ಷದ ಹಿಲ್ಸಾ ಕ್ಷೇತ್ರದ ಅಭ್ಯರ್ಥಿ ಶಕ್ತಿ ಸಿಂಗ್ 547 ಮತಗಳ ಅಂತರದಿಂದ ಗೆಲುವು ಸಾಧಿಸಿರುವುದಾಗಿ ಘೋಷಿಸಿ, ಜಯಗಳಿಸಿದ ಬಗ್ಗೆ ಸರ್ಟಿಫಿಕೇಟ್ ನೀಡುವುದಾಗಿ ತಿಳಿಸಿದ್ದರು. ಆದರೆ ಈ ಸಂದರ್ಭದಲ್ಲಿ ರಿಟರ್ನಿಂಗ್ ಆಫೀಸರ್ ಗೆ ಮುಖ್ಯಮಂತ್ರಿ ನಿವಾಸದಿಂದ ಕರೆಯೊಂದು ಬಂದಿದ್ದು, ಅಧಿಕಾರಿ ಕೂಡಲೇ ಆರ್ ಜೆಡಿ ಅಭ್ಯರ್ಥಿ 12 ಮತಗಳನ್ನು ಕಳೆದುಕೊಂಡಿರುವುದಾಗಿ(ಅಂಚೆ ಮತ ರದ್ದು) ತಿಳಿಸಿರುವುದಾಗಿ ಆರ್ ಜೆಡಿ ಆರೋಪಿಸಿದೆ.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.