ಬಿಹಾರ:ಕೋವಿಡ್ ಲಸಿಕೆ ಉಚಿತ ಭರವಸೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಆಯೋಗ

ಆರ್ ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಸಲ್ಲಿಸಿರುವ ಅರ್ಜಿಗೆ ಆಯೋಗ ಉತ್ತರ

Team Udayavani, Oct 31, 2020, 4:36 PM IST

ಬಿಹಾರ:ಕೋವಿಡ್ ಲಸಿಕೆ ಉಚಿತ ಭರವಸೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಆಯೋಗ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೋವಿಡ್ 19 ಸೋಂಕು ಗುಣಪಡಿಸಬಲ್ಲ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಭಾರತೀಯ ಜನತಾ ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಪಿಟಿಐ ವರದಿ ಪ್ರಕಾರ, ಕೋವಿಡ್ ಗುಣಪಡಿಸಬಲ್ಲ ಲಸಿಕೆ ಉಚಿತವಾಗಿ ನೀಡುವ ಬಿಜೆಪಿ ಭರವಸೆ ಬಗ್ಗೆ ಆರ್ ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಸಲ್ಲಿಸಿರುವ ಅರ್ಜಿಗೆ ಉತ್ತರ ನೀಡಿರುವ ಆಯೋಗ, ಈ ವಿಚಾರದಲ್ಲಿ ಯಾವುದೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಚುನಾವಣೆಯಲ್ಲಿ ಬಿಜೆಪಿ ನೀಡಿರುವ ಭರವಸೆ ತಾರತಮ್ಯದ್ದಾಗಿದ್ದು ಮತ್ತು ಚುನಾವಣೆಯಲ್ಲಿ ಕೇಂದ್ರ ಸರ್ಕಾರ ತಮ್ಮ ಆಡಳಿತವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಗೋಖಲೆ ದೂರಿನಲ್ಲಿ ಅರೋಪಿಸಿರುವುದಾಗಿ ಪಿಟಿಐ ತಿಳಿಸಿದೆ.

ಇದನ್ನೂ ಓದಿ: ದೇಶದ ಮೊದಲ ಸೀ ಪ್ಲೇನ್ ಗೆ ಪ್ರಧಾನಿ ಮೋದಿ ಚಾಲನೆ: ಏನಿದರ ವಿಶೇಷ, ಪ್ರಯಾಣ ದರ ಎಷ್ಟು?

ಚುನಾವಣಾ ನೀತಿ ಸಂಹಿತೆಯ ಭಾಗ VIIIರ ಪ್ರಕಾರ ಪ್ರಣಾಳಿಕೆಯಲ್ಲಿನ ಭರವಸೆ ನೀತಿ ಸಂಹಿತೆಯ ಉಲ್ಲಂಘನೆಯಾಗಿಲ್ಲ ಎಂಬುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿರುವುದಾಗಿ ಪಿಟಿಐ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.