ಲೋಕಜನಶಕ್ತಿ ಪಕ್ಷ ಬಿಜೆಪಿಯ ಬಿಟೀಂ ಅಲ್ಲ, RJD ಜತೆಗೆ ಮೈತ್ರಿ ಇಲ್ಲ: ಚಿರಾಗ್‌ ಪಾಸ್ವಾನ್‌

ನನ್ನ ತಂದೆ ರಾಂ ವಿಲಾಸ್‌ ಪಾಸ್ವಾನ್‌ 51 ವರ್ಷಗಳ ಕಾಲ ಸಚ್ಚಾರಿತ್ರ್ಯದ ರಾಜಕಾರಣ ನಡೆಸಿದ್ದಾರೆ' ಎಂದರು.

Team Udayavani, Oct 22, 2020, 10:05 AM IST

ಲೋಕಜನಶಕ್ತಿ ಪಕ್ಷ ಬಿಜೆಪಿಯ ಬಿಟೀಂ ಅಲ್ಲ, RJD ಜತೆಗೆ ಮೈತ್ರಿ ಇಲ್ಲ: ಚಿರಾಗ್‌ ಪಾಸ್ವಾನ್‌

ಪಾಟ್ನಾ/ನವದೆಹಲಿ: ಬಿಹಾರ ಚುನಾವಣೆಯ ಬಳಿಕ ಆರ್‌ಜೆಡಿ ಜತೆಗೆ ಹೊಂದಾಣಿಕೆ ಅಥವಾ ಮೈತ್ರಿ ಪ್ರಸ್ತಾಪವೇ ಇಲ್ಲ. ಲೋಕಜನಶಕ್ತಿ ಪಕ್ಷ ಬಿಜೆಪಿಯ ಬಿಟೀಂ ಅಲ್ಲವೆಂದು ಸಂಸದ ಚಿರಾಗ್‌ ಪಾಸ್ವಾನ್‌ ಸಾರಿದ್ದಾರೆ. ಬುಧವಾರ ಪಾಟ್ನಾದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ  ಮಾಡಿ ಅವರು ಮಾತನಾಡಿದರು.

ಈ ಚುನಾವಣೆ ಜೆಡಿಯು ನಾಯಕ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ ಕೊನೆಯದ್ದು. ತಂದೆಯವರು ಇಲ್ಲದೆ ಪ್ರಚಾರ ನಡೆಸುವುದು ಕಷ್ಟವಾಗುತ್ತಿದೆ. ಇದುವರೆಗೆ ಅವರ ಹಿಂದಿನಿಂದ ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ಎಲ್‌ಜೆಪಿ ಬಿಹಾರದಲ್ಲಿ ಬಿಜೆಪಿಯ ಬಿ ಟೀಂ ಎಂಬ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಚಿರಾಗ್‌ ಪಾಸ್ವಾನ್‌ “ಮತ್ತೂಂದು ಪಕ್ಷದ ಛಾಯೆಯಲ್ಲಿ ಎಲ್‌ಜೆಪಿ ಏಕೆ ಇರಬೇಕು? ಇಪ್ಪತ್ತು ವರ್ಷಗಳಿಂದ ಎಲ್‌ಜೆಪಿ ಅಸ್ತಿತ್ವದಲ್ಲಿದೆ ಮತ್ತು ನನ್ನ ತಂದೆ ರಾಂ ವಿಲಾಸ್‌ ಪಾಸ್ವಾನ್‌ 51 ವರ್ಷಗಳ ಕಾಲ ಸಚ್ಚಾರಿತ್ರ್ಯದ ರಾಜಕಾರಣ ನಡೆಸಿದ್ದಾರೆ’ ಎಂದರು.

ನ.10ರಂದು ಫ‌ಲಿತಾಂಶ ಪ್ರಕಟವಾದ ಬಳಿಕ ಎಲ್‌ಜೆಪಿ ಆರ್‌ಜೆಡಿ- ಕಾಂಗ್ರೆಸ್‌ ನೇತೃತ್ವದ ಮಹಾಮೈತ್ರಿಕೂಟದ ಭಾಗವಾಗುವುದಿಲ್ಲ. ಈಗಲೂ ಕೂಡ ಆ ಮೈತ್ರಿಕೂಟದ ಜತೆಗೆ ರಹಸ್ಯ ಒಪ್ಪಂದ ಮಾಡಿಕೊಂಡಿಲ್ಲವೆಂದು ಹೇಳಿದ್ದಾರೆ.

ಆಯೋಗ ಆಕ್ಷೇಪ: ಬಿಹಾರ ಚುನಾವಣೆಗಾಗಿ ದೊಡ್ಡ ಪ್ರಮಾಣ ರ್ಯಾಲಿಗಳಲ್ಲಿ ಹೆಚ್ಚಿನ ಜನರು ಸೇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ಸೋಂಕು ತಡೆ ನಿಯಮಗಳನ್ನು ಉಲ್ಲಂ ಸುತ್ತಿರುವ ರಾಜಕೀಯ ಪಕ್ಷಗಳ ನಿಲುವಿಗೆ ಚುನಾವಣಾ ಆಯೋಗ ಆಕ್ಷೇಪ ಮಾಡಿದೆ. ನಿಯಮ ಪಾಲನೆ ಮಾಡದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅದು ಎಚ್ಚರಿಕೆ ನೀಡಿದೆ.

ಸಚಿನ್‌- ಸೆಹ್ವಾಗ್‌
ಜೋಡಿ ಇದ್ದಂತೆ ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟ ಒಂದು ಸೂಪರ್‌ಹಿಟ್‌.ಕ್ರಿಕೆಟ್‌ನಲ್ಲಿ ಸಚಿನ್‌-ಸೆಹ್ವಾಗ್‌ ಜೋಡಿ ಆರಂಭಿಕ ಆಟಗಾರರಾಗಿ ಎಷ್ಟು ಪ್ರಸಿದ್ಧಿ ಪಡೆದಿದ್ದರೋ, ಅದೇ ರೀತಿ 2 ಪಕ್ಷಗಳ ಮೈತ್ರಿ ಈಗಲೂ ಪ್ರಧಾನ್ಯತೆ ಉಳಿಸಿ ಕೊಂಡಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಬಣ್ಣಿಸಿದ್ದಾರೆ. ಖಲಗಾಂವ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಡೆದಿದೆ ಎಂದು ನಿತೀಶ್‌ ವಿರುದ್ಧ ಬೊಟ್ಟು ಮಾಡುವಂತಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.