ನಿತೀಶ್ 4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

ಹ್ಯಾಂಡ್ ಸ್ಯಾನಿಟೈಸರ್, ನೀರು ಲಭ್ಯವಾಗುವಂತೆ ಚುನಾವಣಾ ಆಯೋಗ ವ್ಯವಸ್ಥೆ ಮಾಡಿತ್ತು.

Team Udayavani, Oct 28, 2020, 6:41 PM IST

4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

ಪಾಟ್ನಾ: ಬಿಹಾರ ವಿಧಾನಸಭೆಯ ಪ್ರಥಮ ಹಂತದ ಚುನಾವಣೆಯಲ್ಲಿ ಸಂಜೆ 5ಗಂಟೆವರೆಗೆ ಶೇ.52.08ರಷ್ಟು ಮತದಾನ ನಡೆದಿದ್ದು, ನಿತೀಶ್ ಕುಮಾರ್ ಅವರು ನಾಲ್ಕನೇ ಬಾರಿಯೂ ಸತತವಾಗಿ ಆಯ್ಕೆಯಾಗಲಿದ್ದಾರೆ ಎಂಬುದು ನಿರ್ಧಾರವಾಗಲಿದೆ.

ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಲ್ಲಿನ 71 ಸ್ಥಾನಕ್ಕೆ ಬುಧವಾರ(ಅಕ್ಟೋಬರ್ 28,2020) ಮೊದಲ ಹಂತದ ಮತದಾನ ನಡೆದಿದೆ. ಕೋವಿಡ್ ಮುಂಜಾಗ್ರತಾ ಕ್ರಮದೊಂದಿಗೆ ಚುನಾವಣಾ ಆಯೋಗ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿತ್ತು.

ಇಂದು ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು, ಹಲವೆಡೆ ಇವಿಎಂ ಯಂತ್ರಗಳ ದೋಷದಿಂದಾಗಿ ಮತದಾನ ಸ್ಥಗಿತಗೊಂಡಿತ್ತು. ಸಂಜೆ 6ಗಂಟೆ ತನಕ ಮತದಾನ ನಡೆಯಿತು.

ಇವಿಎಂ ಯಂತ್ರಗಳಿಗೆ ಸ್ಯಾನಿಟೈಜೇಶನ್, ಧರ್ಮಲ್ ಸ್ಕ್ಯಾನಿಂಗ್, ಹ್ಯಾಂಡ್ ಸ್ಯಾನಿಟೈಸರ್, ನೀರು ಲಭ್ಯವಾಗುವಂತೆ ಚುನಾವಣಾ ಆಯೋಗ ವ್ಯವಸ್ಥೆ ಮಾಡಿತ್ತು. ಕೋವಿಡ್ ನಂತರ ದೇಶದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ವಾರಗಳ ಕಾಲ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಮೈತ್ರಿಕೂಟವಾದ ಭಾರತೀಯ ಜನತಾ ಪಕ್ಷ ಮತ್ತು ನಿತೀಶ್ ಕುಮಾರ್ ನೇತೃತ್ವದ ಜನತಾದಳ ಪ್ರತ್ಯೇಕವಾಗಿ ಸಭೆ, ಸಮಾವೇಶ ನಡೆಸಿದ್ದವು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು

ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.