chikkamagaluru special pooja
ಮಳೆ ನಿಲ್ಲಿಸುವಂತೆ ಮಳೆ ದೇವರಿಗೆ ವಿಶೇಷ ಪೂಜೆ
Team Udayavani, Jul 12, 2022, 10:40 AM IST
ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ ಮಳೆ ನಿಲ್ಲಿಸುವಂತೆ ಮಳೆ ದೇವರಿಗೆ ಸ್ಥಳಿಯರಿಂದ ವಿಶೇಷ ಪೂಜೆ, ಪ್ರಾರ್ಥನೆ ಮಳೆದೇವರು ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಸ್ಥಳೀಯರು ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ ನೆಮ್ಮಾರ್ ಸೀಮೆಯವರಿಂದ ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ ಕಿಗ್ಗಾದ ಋಷ್ಯಶೃಂಗೇಶ್ವರ ಮಳೆ ದೇವರು ಎಂದೇ ಖ್ಯಾತಿ ಮಳೆ ಬೇಕು ಅಂದಾಗ ಸುರಿಸೋ, ಬೇಡವೆಂದಾಗ ನಿಲ್ಲಿಸೋ ಮಳೆದೇವರು ಶೃಂಗೇರಿಯಲ್ಲಿ ವಾಡಿಕೆಗಿಂತ ಡಬಲ್ ಮಳೆ ಸುರಿದಿದೆ, ಜನಜೀವನ ಅಸ್ತವ್ಯಸ್ತಗೊಂಡಿದೆ ಕಾಫಿ, ಮೆಣಸು, ಅಡಿಕೆಗೆ ಕೊಳೆ ರೋಗದ ಭೀತಿ ಆವರಿಸಿದೆ ಅತಿವೃಷ್ಟಿ ನಿವಾರಿಸೋ ಎಂದು ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿದ ಸ್ಥಳಿಯರು ಅತಿವೃಷ್ಟಿ-ಅನಾವೃಷ್ಟಿ ವೇಳೆ ಈ ದೇವನಿಗೆ ಸರ್ಕಾರವೇ ಪೂಜೆ ಸಲ್ಲಿಸಿದೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರ
More Videos More
Top News
Latest Additions
ISRO releases ISSAR 2023 report on vulnerability of space assets to collisions
Hunasagi: MLA Bairati Basavaraj’s car overturned
No CM can remain absent for long, it’s against national interest: Delhi HC on Kejriwal
Cricket for the Blind: A Transformative Journey Empowering Visually Impaired Athletes
China lifts restrictions, gives all clear nod for Tesla cars as Musk lobbies hard in surprise visit to Beijing