ರಾಜ್ಯದ 25 ಆಹಾರ ನಿರೀಕ್ಷಕರ ಆಮಾನತು


Team Udayavani, May 29, 2018, 7:40 AM IST

suspenesed.jpg

ಬೆಂಗಳೂರು: “ತತ್‌ಕ್ಷಣ ಪಡಿತರ ಚೀಟಿ ನೀಡುವ’ ಸರ್ಕಾರದ ಯೋಜನೆಯನ್ನು ದುರಪಯೋಗಪಡಿಸಿಕೊಂಡು ಅಸರ್ಮಪಕವಾಗಿ 7,296 ಪಡಿತರ ಚೀಟಿ ವಿತರಿಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 25 ಆಹಾರ ನಿರೀಕ್ಷಕರನ್ನು ಸರ್ಕಾರ ಆಮಾನತುಗೊಳಿಸಿದೆ.

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದ ಅರ್ಜಿಗಳು ತ್ವರಿತವಾಗಿ ವಿಲೇವಾರಿಗೊಂಡು ಫ‌ಲಾನುಭವಿಗಳಿಗೆ ಆದಷ್ಟು ಬೇಗ ಪಡಿತರ ಚೀಟಿ ಸಿಗಬೇಕು ಎಂಬ ಉದ್ದೇಶದಿಂದ ಆಹಾರ ಇಲಾಖೆ 2018ರ ಫೆ.28ರಿಂದ “ತತ್‌ಕ್ಷಣ ಪಡಿತರ ಚೀಟಿ’ ನೀಡುವ ಯೋಜನೆ ಜಾರಿಗೆ ತಂದಿತ್ತು.

ಈ ಯೋಜನೆಯಂತೆ ಆಹಾರ ನಿರೀಕ್ಷಕರು ಅವರ ವ್ಯಾಪ್ತಿಯ ಗ್ರಾ.ಪಂ.ವ್ಯಾಪ್ತಿವಾರು ಮತ್ತು ನಗರ ಪ್ರದೇಶದ ವಾರ್ಡ್‌ಗಳವಾರು ಅರ್ಹ ಫ‌ಲಾನುಭವಿಗಳಿಂದ ಅರ್ಜಿ ಪಡೆದು, ಅರ್ಜಿದಾರರಿಂದ ಅರ್ಜಿ ಸ್ವೀಕೃತಿ ಪತ್ರ, ಕುಟುಂಬದ ವಾರ್ಷಿಕ ಪ್ರಮಾಣ ಪತ್ರ ಹಾಗೂ ಕುಟುಂಬದ ಎಲ್ಲಾ ಸದಸ್ಯರ ಆಧಾರ್‌ ಕಾರ್ಡಗಳ ವಿವರವನ್ನು ಪರಿಶೀಲಿಸಿ ಆನ್‌ಲೈನ್‌ ಮೂಲಕವೇ ಆಹಾರ ನಿರೀಕ್ಷಕರ ಲಾಗಿನ್‌ನಲ್ಲಿ ಅರ್ಜಿಯಲ್ಲಿನ ಒಬ್ಬ ಸದಸ್ಯರ ಆಧಾರ್‌ ಬಯೋ ದೃಡೀಕರಣದ ಮೂಲಕ ಅರ್ಜಿದಾರರ ವಿವರಗಳನ್ನು ತೆರೆದು ವಾರ್ಷಿಕ ವರಮಾನದ ವಿವರಗಳನ್ನು ನಮೂದಿಸಿ
ಆದಾಯ ಪ್ರಮಾಣ ಪತ್ರದ ನೈಜತೆಯನ್ನು ಆನ್‌ಲೈನ್‌ನಲ್ಲಿ ದೃಢೀಕರಿಸಿ ಪಡಿತರ ಚೀಟಿ ಅನುಮೋದಿಸಲು ಸೂಚಿಸಿ, ತತಕ್ಷಣ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿತ್ತು.

ಆದರೆ, ಒಂದೇ ಆದಾಯ ಪ್ರಮಾಣ ಪತ್ರದ ಸಂಖ್ಯೆ ನಮೂದಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪಡಿತರ ಚೀಟಿಗಳನ್ನು ವಿತರಿಸಲಾಗಿರುವ ದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಪ ನಿರ್ದೇಶಕರ ಮೂಲಕ ಪರಿಶೀಲನೆ ನಡೆಸಿ ಮೇಲ್ನೋಟಕ್ಕೆ ತಪ್ಪು ಮಾಡಿರುವುದು ಸಾಬೀತಾದ 25 ಆಹಾರ ನಿರೀಕ್ಷಕರನ್ನು ಅಮಾನತುಗೊಳಿಸಲಾಗಿದೆ. ಪರಿಶೀಲನೆ ಕಾರ್ಯ ಮುಂದುವರಿದಿದ್ದು, ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆಯಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.