ಇಂದಿನಿಂದ 3 ದಿನಗಳ ಆಳ್ವಾಸ್‌ ನುಡಿಸಿರಿ


Team Udayavani, Nov 16, 2018, 10:06 AM IST

1511nudisiri-siddhate-3.jpg

ಮೂಡಬಿದಿರೆ: ಕನ್ನಡ ನಾಡುನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್‌ ನುಡಿಸಿರಿಯ 15ನೇ ಆವೃತ್ತಿಗೆ ಮೂಡಬಿದಿರೆ ಸಿದ್ಧವಾಗಿದೆ. ವಿದ್ಯಾಗಿರಿಯು ಬಹುಬಗೆಯ ಸಿರಿಗಳಾದ ವಿದ್ಯಾರ್ಥಿ ಸಿರಿ, ಚಿತ್ರ ಸಿರಿ, ಕೃಷಿ ಸಿರಿ ಮುಂತಾದ ಸಿರಿಗಳಿಂದ ಕಂಗೊಳಿಸುತ್ತಿದೆ. 

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಾರಥ್ಯದಲ್ಲಿ ನಡೆಯುವ ಈ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರತಿನಿಧಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುವುದು ನುಡಿಸಿರಿಗೆ ಕನ್ನಡದ ಮನಸ್ಸುಗಳ ಸ್ಪಂದನೆಯ ಸಿರಿಗೆ ಸಂಕೇತವಾಗಿದೆ. ವಿದೇಶಗಳಿಂದಲೂ ಪ್ರತಿನಿಧಿಗಳು ಬರುವ ಪರಂಪರೆಯೂ ಇಲ್ಲಿದೆ. ಇಲ್ಲಿ ಕೇವಲ ಸಾಹಿತ್ಯ ಚಿಂತನ ಮಂಥನವೊಂದೇ ನಡೆಯುವುದಿಲ್ಲ; ಕನ್ನಡದ ಬಹುಮುಖೀ ಶೋಧಗಳು, ಪರಂಪರೆ, ಸಂಸ್ಕೃತಿಯ ನೆಲೆಯಲ್ಲೂ ನಡೆಯುತ್ತವೆ ಅನ್ನುವುದು ಉಲ್ಲೇಖನೀಯ.

ಪ್ರತೀ ವರ್ಷ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಆಶಯಗಳನ್ನು ಇರಿಸಿಕೊಂಡು ಸಮ್ಮೇಳನ ನಡೆಯುತ್ತಿದೆ. ಇಲ್ಲಿ ಕೇವಲ ಸಾಹಿತ್ಯ ಚಿಂತನ ಮಂಥನವೊಂದೇ ನಡೆಯುವುದಿಲ್ಲ; ಇಲ್ಲಿ ಕನ್ನಡದ ಬಹುಮುಖೀ  ಶೋಧಗಳು, ಪರಂಪರೆ, ಸಂಸ್ಕೃತಿಯ ನೆಲೆಯಲ್ಲೂ ನಡೆಯುತ್ತದೆ ಅನ್ನುವುದು ಉಲ್ಲೇಖನೀಯ. ನಾಡಿನ ವಿವಿಧ ಸೃಷ್ಟಿಶೀಲ ಕ್ಷೇತ್ರಗಳ ವಿದ್ವಾಂಸರನ್ನು ಮತ್ತು ಅವರ ಚಿಂತನೆಯನ್ನು, ಕಲಾವಿದರ ಪ್ರತಿಭೆಯನ್ನು ನೋಡುವ ಅವಕಾಶ ಸಹೃದಯರಿಗೆ ದೊರೆಯುತ್ತದೆ.

ಕುಶಲ ಕಲಾವಿದರು, ಕುಶಲಕರ್ಮಿಗಳು ಕೂಡ ಭಾಗವಹಿಸುತ್ತಿದ್ದಾರೆ. ಪುಸ್ತಕ ಪ್ರದರ್ಶನ, ಮಾರಾಟ ಇಲ್ಲಿನ ಇನ್ನೊಂದು ಆಕರ್ಷಣೆ. ದಿನದಿಂದ ದಿನಕ್ಕೆ ಹೆಚ್ಚುವ ಪ್ರೇಕ್ಷಕರಿಗೆ ಇಲ್ಲಿ ಬಹುಬಗೆಯ ಭೋಜನವನ್ನು ಉಣ ಬಡಿಸುತ್ತಿರುವುದು ಇನ್ನೊಂದು ವಿಶೇಷ. ಸಮಯಪಾಲನೆ ಇಲ್ಲಿನ ಆದರ್ಶ. ಕನ್ನಡದ ಮನಸ್ಸುಗಳನ್ನು ಈ ರೀತಿಯಾಗಿ ತಲುಪುವ ಪರಿಯು ನಾಡಿನಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

18 ದೇವಸ್ಥಾನ, 18 ಬಸದಿಗಳು, 18 ಪುಷ್ಕರಿಣಿಗಳ ಮೂಡಬಿದಿರೆಗೆ ನುಡಿಸಿರಿಯ ಜತೆಯಲ್ಲಿ ಪ್ರವಾಸೋದ್ಯಮದ ಸಾಧ್ಯತೆಗಳು ಅನಾವರಣಗೊಳ್ಳುವುದನ್ನು ಗಮನಿಸಬಹುದಾಗಿದೆ. ಶುಕ್ರವಾರ ಬೆಳಗ್ಗೆ ಮೆರವಣಿಗೆಯೊಂದಿಗೆ 3 ದಿನಗಳ ನುಡಿಸಿರಿ ಸಂಭ್ರಮ ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.