ಪರಿಸರ ಸಂರಕ್ಷಣೆ: ಜನಜಾಗೃತಿ ವರ್ಣಚಿತ್ರ
Team Udayavani, Mar 31, 2019, 12:21 PM IST
ಪುತ್ತೂರು ನಗರಸಭೆ ವ್ಯಾಪ್ತಿಯ ಆಯ್ದ ಗೋಡೆಗಳಲ್ಲಿ ಬಿಡಿಸಲಾದ ವರ್ಣಚಿತ್ರ.
ನಗರ : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಸ್ವಚ್ಛತೆ, ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಇತ್ಯಾದಿ ಅಂಶಗಳ ಕುರಿತು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಮುಖ್ಯರಸ್ತೆಯ ಆಯ್ದ ಗೋಡೆಗಳಲ್ಲಿ ವರ್ಣ ಚಿತ್ರ ಬಿಡಿಸಲಾಗಿದೆ.
ಕೇಂದ್ರ ಸರಕಾರದ ಸ್ವಚ್ಛ ಭಾರತ ಯೋಜನೆಯಡಿ ಬಿಡುಗಡೆಯಾದ ಐ.ಇ.ಸಿ. (ಮಾಹಿತಿ, ಶಿಕ್ಷಣ, ಸಂವಹನ) ಅನುದಾನದಲ್ಲಿ ಈ ಕಾರ್ಯಕ್ರಮವನ್ನು ನಗರಸಭೆ ಹಮ್ಮಿಕೊಂಡಿದೆ. ಸ್ವಚ್ಛತೆ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜತೆಗೆ ನಗರದ ಸೌಂದರ್ಯಕ್ಕೆ ಪೂರಕ ಕಾರ್ಯಕ್ರಮ ಇದಾಗಿದೆ. ನಗರಸಭೆಯ ಆರೋಗ್ಯ ವಿಭಾಗದ ವಿಶೇಷ ಮುತುವರ್ಜಿಯಿಂದ ಪೌರಾಯುಕ್ತರ ನಿರ್ದೇಶನದಂತೆ ಪುತ್ತೂರಿನ ನಾಯ್ಕ ಜಾಹೀರಾತು ಸಂಸ್ಥೆ ವತಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ