ಪುಲ್ವಾಮಾ ದಾಳಿ: ಕರಾಚಿ ಕಲಾ ಉತ್ಸವಕ್ಕೆ ಶಬಾನಾ, ಜಾವೇದ್ ಹೋಗಲ್ಲ
Team Udayavani, Feb 15, 2019, 10:54 AM IST
ಮುಂಬಯಿ : ಜಮ್ಮು ಕಾಶ್ಮೀರದಲ್ಲಿ ಜೈಶ್ ಉಗ್ರ ದಾಳಿ ನಡೆದಿರುವ ಕಾರಣ ಹಿರಿಯ ಹಿಂದಿ ಚಿತ್ರ ನಟಿ ಶಬಾನಾ ಆಜ್ಮಿ ಅವರು “ನಾನು, ನನ್ನ ಪತಿ ಗೀತ ರಚನಕಾರ-ಲೇಖಕ ಜಾವೇದ್ ಅಖ್ತರ್ ಕರಾಚಿಯಲ್ಲಿ ನಡೆಯಲಿರುವ ಕೈಫಿ ಆಜ್ಮಿ ಜನ್ಮ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಹೋಗದಿರಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.
ಕರಾಚಿಯ ಕಲಾ ಪರಿಷತ್ತು ಈ ದಂಪತಿಯನ್ನು ಎರಡು ದಿನಗಳ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿತ್ತು. ಪುಲ್ವಾಮದಲ್ಲಿನ ಜೈಶ್ ಉಗ್ರ ದಾಳಿಯನ್ನು ಬಲವಾಗಿ ಖಂಡಿಸಿರುವ ಶಬಾಮಾ ಆಜ್ಮಿ, ‘ನಾವು ದುಃಖತಪ್ತ ಯೋಧರ ಕುಟುಂಬದೊಂದಿಗೆ ಇದ್ದೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ