5ಜಿ ತರಂಗಗಳ ಎಫೆಕ್ಟ್: ಅಮೆರಿಕದಲ್ಲಿ ನೂರಾರು ವಿಮಾನಗಳ ಸಂಚಾರ ರದ್ದು

ವಿಮಾನಗಳ ನೇವಿಗೇಷನ್‌ ವ್ಯವಸ್ಥೆ ಹಾಗೂ ಬ್ರೇಕಿಂಗ್‌ ವ್ಯವಸ್ಥೆಗೆ ತೊಂದರೆ ಉಂಟು ಮಾಡುತ್ತವೆ.

Team Udayavani, Jan 20, 2022, 11:25 AM IST

ವಿಮಾನ ಸೇವೆ ಸ್ಥಗಿತಗೊಳಿಸಿದ “5ಜಿ’

ಅಮೆರಿಕದಲ್ಲಿ ವೈಮಾನಿಕ ಸೇವೆ ನೀಡುವ ಎಲ್ಲಾ ವಿಮಾನಗಳಲ್ಲಿ 5ಜಿ ಮೊಬೈಲ್‌ ತಂತ್ರಜ್ಞಾನವನ್ನು ಬಳಸಲು ಅಲ್ಲಿನ ನಾಗರಿಕ ವಿಮಾನ ಸೇವಾ ಇಲಾಖೆ (ಎಫ್ಎಎ) ಒಪ್ಪಿಗೆ ನೀಡಿದೆ. ಇದರಿಂದಾಗಿ ವಿಮಾನಗಳಲ್ಲಿನ ಆಂತರಿಕ ತಂತ್ರಜ್ಞಾನಕ್ಕೆ ಅಡಚಣೆ ತಂದೊಡ್ಡಿದೆ ಮತ್ತು ಅಮೆರಿಕದಿಂದ ಬರುವ-ಹೋಗುವ ವಿಮಾನ ಸಂಚಾರಗಳನ್ನು ಏರ್‌ ಇಂಡಿಯಾ ಸೇರಿದಂತೆ ಜಗತ್ತಿನ ಎಲ್ಲಾ ವಿಮಾನ ಸೇವಾ ಕಂಪನಿಗಳು ಸ್ಥಗಿತಗೊಳಿಸಿವೆ.

“5ಜಿ’ ತರಂಗಗಳ ವಿಶೇಷತೆ
ಹೈ ಸ್ಪೀಡ್‌ ಇಂಟರ್ನೆಟ್‌ ಹಾಗೂ ದೂರವಾಣಿ ಸೇವೆಗಳನ್ನು ನಿಸ್ತಂತು (ವೈರ್‌ಲೆಸ್‌) ಮಾದರಿಯಲ್ಲಿ ನೀಡುವ ತಂತ್ರಜ್ಞಾನವಿದು. ಇವು ಮೈಕ್ರೋವೇವ್‌ ಮಾದರಿಯ ಸೂಕ್ಷ್ಮಾತಿಸೂಕ್ಷ್ಮ ಆದರೆ, ಬಲು ಶಕ್ತಿಶಾಲಿಯಾದ ತರಂಗಗಳು. ಇವನ್ನು ಸಿ-ಬ್ಯಾಂಡ್‌ ತರಂಗಗಳೆಂದು ವರ್ಗೀಕರಿಸಲಾಗಿದೆ.

5ಜಿ ತರಂಗಗಳಿಂದ ತೊಂದರೆಯೇನು?
ಎಫ್ಎಎ ನೀಡಿರುವ ವರದಿಯ ಪ್ರಕಾರ, 5ಜಿ ತರಂಗಗಳು ವಿಮಾನಗಳ ನೇವಿಗೇಷನ್‌ ವ್ಯವಸ್ಥೆ ಹಾಗೂ ಬ್ರೇಕಿಂಗ್‌ ವ್ಯವಸ್ಥೆಗೆ ತೊಂದರೆ ಉಂಟು ಮಾಡುತ್ತವೆ. ಇದರಿಂದ, ವಿಮಾನಗಳು ದಿಕ್ಕು ತಪ್ಪುವುದು ಒಂದು ತೊಂದರೆಯಾದರೆ, ಅವುಗಳ ಲ್ಯಾಂಡಿಂಗ್‌ಗೂ ಸಮಸ್ಯೆಯಾಗುತ್ತದೆ. ಅಂದರೆ, ಲ್ಯಾಂಡಿಂಗ್‌ ವೇಳೆ ರನ್‌ವೇನಲ್ಲಿ ಓಡುವ ವಿಮಾನಗಳ ಬ್ರೇಕ್‌ಗಳು 5ಜಿ ತರಂಗಗಳ ಅಡಚಣೆಯಿಂದಾಗಿ ನಿಷ್ಕ್ರಿಯವಾಗುತ್ತವೆ.

ಏರ್‌ ಇಂಡಿಯಾ ಸೇವೆಗಳು ರದ್ದು
5ಜಿ ತರಂಗಗಳ ಸಮಸ್ಯೆ ಹಿನ್ನೆಲೆಯಲ್ಲಿ ಜ. 19ರಿಂದ ಅಮೆರಿಕ-ಭಾರತ ನಡುವಿನ ವೈಮಾನಿಕ ಸೇವೆಯನ್ನು ರದ್ದುಗೊಳಿಸುತ್ತಿರುವುದಾಗಿ ಏರ್‌ ಇಂಡಿಯಾ ಪ್ರಕಟಿಸಿದೆ.

ದೆಹಲಿ-ನ್ಯೂಯಾರ್ಕ್‌-ದೆಹಲಿ, ದೆಹಲಿ- ಸ್ಯಾನ್‌ಫ್ರಾನ್ಸಿಸ್ಕೋ- ದೆಹಲಿ, ದೆಹಲಿ- ಚಿಕಾಗೋ- ದೆಹಲಿ ಹಾಗೂ ಮುಂಬೈ- ನೆವಾರ್ಕ್‌-ಮುಂಬೈ ಮಾರ್ಗಗಳ ಏರ್‌ಇಂಡಿಯಾ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.