5ಜಿ ತರಂಗಗಳ ಎಫೆಕ್ಟ್: ಅಮೆರಿಕದಲ್ಲಿ ನೂರಾರು ವಿಮಾನಗಳ ಸಂಚಾರ ರದ್ದು

ವಿಮಾನಗಳ ನೇವಿಗೇಷನ್‌ ವ್ಯವಸ್ಥೆ ಹಾಗೂ ಬ್ರೇಕಿಂಗ್‌ ವ್ಯವಸ್ಥೆಗೆ ತೊಂದರೆ ಉಂಟು ಮಾಡುತ್ತವೆ.

Team Udayavani, Jan 20, 2022, 11:25 AM IST

ವಿಮಾನ ಸೇವೆ ಸ್ಥಗಿತಗೊಳಿಸಿದ “5ಜಿ’

ಅಮೆರಿಕದಲ್ಲಿ ವೈಮಾನಿಕ ಸೇವೆ ನೀಡುವ ಎಲ್ಲಾ ವಿಮಾನಗಳಲ್ಲಿ 5ಜಿ ಮೊಬೈಲ್‌ ತಂತ್ರಜ್ಞಾನವನ್ನು ಬಳಸಲು ಅಲ್ಲಿನ ನಾಗರಿಕ ವಿಮಾನ ಸೇವಾ ಇಲಾಖೆ (ಎಫ್ಎಎ) ಒಪ್ಪಿಗೆ ನೀಡಿದೆ. ಇದರಿಂದಾಗಿ ವಿಮಾನಗಳಲ್ಲಿನ ಆಂತರಿಕ ತಂತ್ರಜ್ಞಾನಕ್ಕೆ ಅಡಚಣೆ ತಂದೊಡ್ಡಿದೆ ಮತ್ತು ಅಮೆರಿಕದಿಂದ ಬರುವ-ಹೋಗುವ ವಿಮಾನ ಸಂಚಾರಗಳನ್ನು ಏರ್‌ ಇಂಡಿಯಾ ಸೇರಿದಂತೆ ಜಗತ್ತಿನ ಎಲ್ಲಾ ವಿಮಾನ ಸೇವಾ ಕಂಪನಿಗಳು ಸ್ಥಗಿತಗೊಳಿಸಿವೆ.

“5ಜಿ’ ತರಂಗಗಳ ವಿಶೇಷತೆ
ಹೈ ಸ್ಪೀಡ್‌ ಇಂಟರ್ನೆಟ್‌ ಹಾಗೂ ದೂರವಾಣಿ ಸೇವೆಗಳನ್ನು ನಿಸ್ತಂತು (ವೈರ್‌ಲೆಸ್‌) ಮಾದರಿಯಲ್ಲಿ ನೀಡುವ ತಂತ್ರಜ್ಞಾನವಿದು. ಇವು ಮೈಕ್ರೋವೇವ್‌ ಮಾದರಿಯ ಸೂಕ್ಷ್ಮಾತಿಸೂಕ್ಷ್ಮ ಆದರೆ, ಬಲು ಶಕ್ತಿಶಾಲಿಯಾದ ತರಂಗಗಳು. ಇವನ್ನು ಸಿ-ಬ್ಯಾಂಡ್‌ ತರಂಗಗಳೆಂದು ವರ್ಗೀಕರಿಸಲಾಗಿದೆ.

5ಜಿ ತರಂಗಗಳಿಂದ ತೊಂದರೆಯೇನು?
ಎಫ್ಎಎ ನೀಡಿರುವ ವರದಿಯ ಪ್ರಕಾರ, 5ಜಿ ತರಂಗಗಳು ವಿಮಾನಗಳ ನೇವಿಗೇಷನ್‌ ವ್ಯವಸ್ಥೆ ಹಾಗೂ ಬ್ರೇಕಿಂಗ್‌ ವ್ಯವಸ್ಥೆಗೆ ತೊಂದರೆ ಉಂಟು ಮಾಡುತ್ತವೆ. ಇದರಿಂದ, ವಿಮಾನಗಳು ದಿಕ್ಕು ತಪ್ಪುವುದು ಒಂದು ತೊಂದರೆಯಾದರೆ, ಅವುಗಳ ಲ್ಯಾಂಡಿಂಗ್‌ಗೂ ಸಮಸ್ಯೆಯಾಗುತ್ತದೆ. ಅಂದರೆ, ಲ್ಯಾಂಡಿಂಗ್‌ ವೇಳೆ ರನ್‌ವೇನಲ್ಲಿ ಓಡುವ ವಿಮಾನಗಳ ಬ್ರೇಕ್‌ಗಳು 5ಜಿ ತರಂಗಗಳ ಅಡಚಣೆಯಿಂದಾಗಿ ನಿಷ್ಕ್ರಿಯವಾಗುತ್ತವೆ.

ಏರ್‌ ಇಂಡಿಯಾ ಸೇವೆಗಳು ರದ್ದು
5ಜಿ ತರಂಗಗಳ ಸಮಸ್ಯೆ ಹಿನ್ನೆಲೆಯಲ್ಲಿ ಜ. 19ರಿಂದ ಅಮೆರಿಕ-ಭಾರತ ನಡುವಿನ ವೈಮಾನಿಕ ಸೇವೆಯನ್ನು ರದ್ದುಗೊಳಿಸುತ್ತಿರುವುದಾಗಿ ಏರ್‌ ಇಂಡಿಯಾ ಪ್ರಕಟಿಸಿದೆ.

ದೆಹಲಿ-ನ್ಯೂಯಾರ್ಕ್‌-ದೆಹಲಿ, ದೆಹಲಿ- ಸ್ಯಾನ್‌ಫ್ರಾನ್ಸಿಸ್ಕೋ- ದೆಹಲಿ, ದೆಹಲಿ- ಚಿಕಾಗೋ- ದೆಹಲಿ ಹಾಗೂ ಮುಂಬೈ- ನೆವಾರ್ಕ್‌-ಮುಂಬೈ ಮಾರ್ಗಗಳ ಏರ್‌ಇಂಡಿಯಾ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.