“ದೇಶದ್ರೋಹಿ’ ಪದಕ್ಕೆ ಶಾಸನದಲ್ಲಿ ವ್ಯಾಖ್ಯಾನವಿಲ್ಲ
Team Udayavani, Dec 21, 2021, 10:00 PM IST
ನವದೆಹಲಿ:”ದೇಶದ್ರೋಹಿ’ ಎಂಬ ಪದವನ್ನು ಶಾಸನದಲ್ಲಿ ವ್ಯಾಖ್ಯಾನಿಸಿರಲಿಲ್ಲ. 1976ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮೊದಲ ಬಾರಿಗೆ ಆ ಪದವನ್ನು ಸಂವಿಧಾನದಲ್ಲಿ ಸೇರಿಸಲಾಯಿತು. ನಂತರ, ಒಂದು ವರ್ಷದ ಬಳಿಕ ಅದನ್ನು ತೆಗೆದುಹಾಕಲಾಯಿತು ಎಂದು ಕೇಂದ್ರ ಸಚಿವ ನಿತ್ಯಾನಂದ ರಾಯ್ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.
ಯಾವುದಾದರೂ ಶಾಸನ ಅಥವಾ ರೂಲ್ಗಳು ಅಥವಾ ಇತರೆ ಕಾನೂನಾತ್ಮಕ ಅಧಿನಿಯಮದಲ್ಲಿ ಸರ್ಕಾರವು “ದೇಶದ್ರೋಹಿ’ ಎಂಬ ಪದವನ್ನು ವ್ಯಾಖ್ಯಾನಿಸಿದೆಯೇ ಎಂಬ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಅವರ ಪ್ರಶ್ನೆಗೆ ಸಚಿವ ರಾಯ್ ಈ ರೀತಿ ಉತ್ತರಿಸಿದ್ದಾರೆ.
ಇದನ್ನೂ ಓದಿ:ಯಡ್ರಾಮಿ : ರೈತ ಸಂಘಟನೆಯಿಂದ ಅಹೋರಾತ್ರಿ ಪ್ರತಿಭಟನೆ ; ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ದೇಶದ್ರೋಹಿ ಎಂಬ ಪದವನ್ನು ಶಾಸನದಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಆದರೆ, ದೇಶದ ಏಕತೆ ಮತ್ತು ಸಮಗ್ರತೆಗೆ ಹಾನಿ ಉಂಟುಮಾಡುವಂಥ ಕಾನೂನುಬಾಹಿರ ಮತ್ತು ಇತರೆ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕ್ರಿಮಿನಲ್ ಕಾನೂನುಗಳು ಮತ್ತು ವಿವಿಧ ನ್ಯಾಯಾಂಗದ ತೀರ್ಪುಗಳು ನಮ್ಮ ಮುಂದಿವೆ ಎಂದು ರಾಯ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ