ಅಪ್ಪನ ನೆನಪು: ಪ್ರೀತಿಯ ಅಪ್ಪನಿಗೆ ನಿಮ್ಮ ನಿಧಿಯ ಪತ್ರ


Team Udayavani, Jun 21, 2020, 1:55 PM IST

ಅಪ್ಪನ ನೆನಪು: ಪ್ರೀತಿಯ ಅಪ್ಪನಿಗೆ ನಿಮ್ಮ ನಿಧಿಯ ಪತ್ರ

ವರಿಂದ,

ನಿಮ್ಮ ಮುದ್ದಿನ  ಮಗಳು ನಿಧಿ.

ಇವರಿಗೆ,

ಪ್ರೀತಿಯ  ಅಪ್ಪ

ಮಾನ್ಯರೇ,

ವಿಷಯ :ಅಪ್ಪ ನಿಮಗೊಂದು ನನ್ನ ಮೊದಲ ಪತ್ರ .

ಅಪ್ಪ, ನಿಮ್ಮಲ್ಲಿ ನಾನು ಬೇಡುವ ಆಶೀರ್ವಾದಗಳು. ನಿಮ್ಮೊಂದಿಗೆ ಕಳೆಯುವ ಪ್ರತಿಕ್ಷಣವೂ ನನಗೆ ಮಧುರ. ನಿತ್ಯವೂ ನಿಮ್ಮೊಂದಿಗೆ ಬೈಕಿನಲ್ಲಿ ಊರು ಸುತ್ತುತ್ತಾ ಇಡೀ ದಿನದಲ್ಲಿ ಆದ ಘಟನೆಗಳನ್ನು ಹೇಳುವುದು ನನಗೆ ನಿಮ್ಮೊಂದಿಗೆ ಕಳೆಯುವ ಮಧುರ ಕ್ಷಣಗಳು. ನೀವು ಕೊಟ್ಟ ಮೊದಲ ಉಡುಗೊರೆ ನನಗೆ ನೆನಪಿಲ್ಲ ಕಾರಣ ನಾನು ಆಗ ತುಂಬಾ ಚಿಕ್ಕವಳು. ಆದರೆ ಒಂದು ಹೇಳಬಲ್ಲೆ ನೀವೇ ನನಗೆ ಬಹು ದೊಡ್ಡ ಉಡುಗೊರೆ. ನೀವು ನನಗೆ ಹೊಡೆಯುವವರೇ ಅಲ್ಲ ಆದರೆ ಅಪರೂಪಕ್ಕೆ ಹೊಡೆದರೆ ಸಾಕು ನಾನು ಬಿಕ್ಕಿ-ಬಿಕ್ಕಿ ಅಳುತ್ತೇನೆ. ನೀವು ನನಗೆ ಮೊದಲ ಬಾರಿ ಹೊಡೆದದ್ದು, ನಾನು ಅತ್ತಿದ್ದು, ನೀವು ಆಮೇಲೆ ಸಮಾಧಾನ ಮಾಡಿದ್ದು, ಎಲ್ಲವೂ ಈಗ ಜ್ಞಾಪಿಸಿಕೊಂಡರೆ ನನಗೆ ನಗು ಬರುತ್ತದೆ.

ನೀವು ಯಾವತ್ತೂ ಅಷ್ಟೇ ನಾನು ಜೀವನದಲ್ಲಿ ಮುಂದೆ ಬರಬೇಕು ಎಂದು ಪ್ರೋತ್ಸಾಹಿಸಿದ್ದೀರಿ. ಪ್ರತಿಬಾರಿ ಬೆನ್ನುತಟ್ಟಿದ್ದೀರಿ. ನನಗೆ ನನ್ನಲ್ಲಿರುವ ಶಕ್ತಿಯನ್ನು ಪರಿಚಯಿಸಿ ಆತ್ಮಸ್ಥೈರ್ಯವನ್ನು ತುಂಬಿದ್ದೀರಿ .ಕೆಲವೊಮ್ಮೆ ನೀವು ನಿಮ್ಮ ಪ್ರೋತ್ಸಾಹದ ಮಾತುಗಳನ್ನಾಡಿದ್ದರು ನಿಮ್ಮ ಕಣ್ಣುಗಳಲ್ಲಿ ನೀವು ಹೇಳುವುದನ್ನು ಹೇಳುತ್ತೀರಿ. ನಿಮಗೆ ನನ್ನ ವಿದ್ಯಾಭ್ಯಾಸದ ಮೇಲೆ ಬಹಳಷ್ಟು ಕಾಳಜಿ ಇದೆ. ದಿನವೂ ನನಗೆ ಪ್ರೋತ್ಸಾಹಿಸಿ ಕೆಲಸಕ್ಕೆ ಹೊರಡುತ್ತೀರಿ. ನೀವು ನನಗೆ ದೊಡ್ಡ ಸ್ಪೂರ್ತಿ ,ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ .

ಧನ್ಯವಾದಗಳೊಂದಿಗೆ

ಇಂತಿ ನಿಮ್ಮ ಮಗಳು ನಿಧಿ ಎನ್.  ಪೈ. ಬನ್ನಂಜೆ

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ಪನ ನೆನಪು: ಅಪ್ಪ ಅನ್ನೋ ಅಚ್ಚು ಮೆಚ್ಚಿನ ಹೀರೋಗೆ…

ಅಪ್ಪನ ನೆನಪು: ಅಪ್ಪ ಅನ್ನೋ ಅಚ್ಚು ಮೆಚ್ಚಿನ ಹೀರೋಗೆ…

ಅಪ್ಪನ ನೆನಪು: ಅಪ್ಪ ಕೊಟ್ಟ ಮೊದಲ ಏಟು

ಅಪ್ಪನ ನೆನಪು: ಅಪ್ಪ ಕೊಟ್ಟ ಮೊದಲ ಏಟು

ಅಪ್ಪನ ನೆನಪು: ಅಪ್ಪನೆಂಬ ಶಕ್ತಿ ಅಸ್ತ್ರ ; ಅಪ್ಪನೆಂಬ ಅಪಾರ ಸಂಪತ್ತು

ಅಪ್ಪನ ನೆನಪು: ಅಪ್ಪನೆಂಬ ಶಕ್ತಿ ಅಸ್ತ್ರ ; ಅಪ್ಪನೆಂಬ ಅಪಾರ ಸಂಪತ್ತು

ಅಪ್ಪನ ನೆನಪು: ನಿಮ್ಮ ನೀತಿ ಮಾತುಗಳೇ ನನಗೆ ದಾರಿದೀಪ

ಅಪ್ಪನ ನೆನಪು: ನಿಮ್ಮ ನೀತಿ ಮಾತುಗಳೇ ನನಗೆ ದಾರಿದೀಪ

ಅಪ್ಪನ ನೆನಪು : “ಕಣ್ಣೀರಲ್ಲಿ ಬಂದು ಹೋಗುವನು ನನ್ನ ಅಪ್ಪ…’

ಅಪ್ಪನ ನೆನಪು : “ಕಣ್ಣೀರಲ್ಲಿ ಬಂದು ಹೋಗುವನು ನನ್ನ ಅಪ್ಪ…’

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.