ಗಣೇಶ ಚತುರ್ಥಿ ತಿಂಡಿ ತಿನಿಸು ತಯಾರಿ ಸಂಭ್ರಮ


Team Udayavani, Sep 1, 2019, 5:38 AM IST

food

ಕಾಸರಗೋಡು: ರಾಷ್ಟ್ರೀಯ ಹಬ್ಬವಾಗಿರುವ ಗಣೇಶೋತ್ಸವ ಬಂತೆಂದರೆ ಮನೆ ಮನೆಗಳಲ್ಲೂ ಸಂಭ್ರಮ, ಸಡಗರ. ಸಂಭ್ರಮದ ಜತೆಗೆ ತಿಂಡಿ ತಿನಿಸುಗಳೂ ಮಹತ್ತರವಾದ ಪಾತ್ರವಹಿಸುತ್ತದೆ. ಅದರಲ್ಲಂತೂ ಚಕ್ಕುಲಿಗೆ ವಿಶೇಷ ಮನ್ನಣೆ. ಗಣೇಶ ಚತುರ್ಥಿ ಹಬ್ಬ ಬಂದಾಗ ಮನೆಮನೆಗಳಲ್ಲೂ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸುವುದು ರೂಢಿ.

ಕಾಸರಗೋಡು ನಗರದ ಸೂರ್ಲಿನಲ್ಲಿರುವ ಅನಂತ ಕಾಮತ್‌ ಅವರು ಕಳೆದ 40 ವರ್ಷಗಳಿಂದ ಚಕ್ಕುಲಿ ತಯಾರಿ ಮಾಡುತ್ತಿದ್ದಾರೆ. ಗಣೇಶ ಚತುರ್ಥಿಗೆ ಇಲ್ಲಿ ತಯಾರಾಗುವ ಚಕ್ಕುಲಿಗೆ ಹೆಚ್ಚಿನ ಬೇಡಿಕೆ ಇದೆ. ಅನಂತ ಕಾಮತ್‌ ಅವರಿಗೆ ಅವರ ಪುತ್ರ ವಿನಾಯಕ ಹೆಗಲುಕೊಟ್ಟು ಸಹಕರಿಸುತ್ತಾರೆ. ಹಿಂದೆ ವಿನಾಯಕ ಅವರ ಅಜ್ಜಿ ಸುನಂದ ಪ್ರಭು ಅವರು ಚಕ್ಕುಲಿಯನ್ನು ತಯಾರಿಸುತ್ತಿದ್ದರು. ಸುನಂದ ಅವರು ತಯಾರಿಸುತ್ತಿದ್ದ ಚಕ್ಕುಲಿ ಕಾಯಕವನ್ನು ಅವರ ಪುತ್ರ ಅನಂತ ಕಾಮತ್‌ ಮುಂದುವರಿಸಿಕೊಂಡು ಹೋಗಿದ್ದು, ಇದೀಗ 40 ವರ್ಷಗಳಾಯಿತು.ಗಣೇಶ ಚತುರ್ಥಿ ಆಚರಿಸಲು ಹಲವು ಮನೆಗಳಿಗೆ ಇಲ್ಲಿಂದಲೇ ಚಕ್ಕುಲಿ ಹೋಗುತ್ತಿದೆ. ವರ್ಷದ ಎಲ್ಲ ದಿನಗಳಲ್ಲೂ ಚಕ್ಕುಲಿ ಲಭ್ಯವಾಗುತ್ತಿದ್ದರೂ, ಗಣೇಶ ಚತುರ್ಥಿಯಂದು ಚಕ್ಕುಲಿ ವಿಶೇಷತೆಯನ್ನು ಪಡೆದುಕೊಂಡು ಎಲ್ಲಾ ಮನೆಗಳಲ್ಲೂ ಕಂಡು ಬರುತ್ತಿದೆ.

ಚಿತ್ರ: ಶ್ರೀಕಾಂತ್‌ ಕಾಸರಗೋಡು

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.