ಗಣಪತಿಗೆ ತುಳಸಿಯನ್ನು ಅರ್ಪಿಸದಿರಲು ಕಾರಣ

ಚೌತಿಹಬ್ಬಕ್ಕೊಂದು ವಿಶೇಷ ಮೆರಗು...

Team Udayavani, Aug 21, 2020, 9:43 PM IST

ಗಣಪತಿಗೆ ತುಳಸಿಯನ್ನು ಅರ್ಪಿಸದಿರಲು ಕಾರಣ

ಪೌರಾಣಿಕ ಕಾರಣ: ಒಬ್ಬಳು ಅತಿಸುಂದರ ಅಪ್ಸರೆಯಿದ್ದಳು. ಅವಳು ಓರ್ವ ಉತ್ತಮ ಪುರುಷನನ್ನು ವಿವಾಹವಾಗಲು ಇಚ್ಚಿಸಿದಳು. ಈ ಇಚ್ಛೆಯನ್ನು ಈಡೇರಿಸಲು ಅವಳು ಉಪವಾಸ, ಜಪ, ವ್ರತಗಳು, ತೀರ್ಥಯಾತ್ರೆಗಳನ್ನು ಕೈಗೊಳ್ಳುತ್ತಿದ್ದಳು. ಒಮ್ಮೆ ಅವಳಿಗೆ ಧ್ಯಾನದಲ್ಲಿ ಮಗ್ನನಾದ ಗಣಪತಿಯು ಕಂಡುಬಂದನು. ಅವಳಿಗೆ ಗಣೇಶನು ಇಷ್ಟವಾಗಿ, ಅವನನ್ನು ಧ್ಯಾನದಿಂದ ಎಚ್ಚರಗೊಳಿಸಲು ಅವನನ್ನು “ಹೇ ಏಕದಂತಾ, ಹೇ ಲಂಬೊದರಾ, ಹೇ ವಕ್ರತುಂಡಾ!’ ಎಂದು ಕರೆದಳು. ಧ್ಯಾನ ಭಂಗವಾದ ಗಣಪತಿಯು ಕಣ್ಣು ತೆರೆದು ನೋಡಿದನು, ಅವನ ಕಣ್ಣಿಗೆ ಆ ಅಪ್ಸರೆಯು ಕಾಣಿಸಿದಳು. ಅವಳನ್ನು ಸಂಬೋಧಿಸುತ್ತ “ಹೇ ಮಾತೆ, ನನ್ನ ಧ್ಯಾನವನ್ನು ಏಕೆ ಭಂಗ ಮಾಡಿದೆ’ ಎಂದು ಕೇಳಿದನು. ಆ ಅಪ್ಸರೆಯು “ನೀನು ನನಗೆ ತುಂಬಾ ಇಷ್ಟವಾಗಿರುವಿ, ನಾನು ನಿನ್ನನ್ನೇ ವಿವಾಹ ಮಾಡಿಕೊಳ್ಳುವೆ’ ಎಂದು ಉತ್ತರಿಸಿದಳು. ಅದಕ್ಕೆ ಗಣಪತಿಯು “ವಿವಾಹ ಮಾಡಿಕೊಂಡು ಮೋಹ ಬಂಧನದಲ್ಲಿ ಬಂಧಿತನಾಗಲು ನನಗೆ ಇಷ್ಟವಿಲ್ಲ’ ಎಂದು ಹೇಳಿದನು.

ಆ ಅಪ್ಸರೆಯು ಕುಪಿತಳಾಗಿ “ನೀನು ವಿವಾಹ ಮಾಡಿಕೊಳ್ಳಲೇ ಬೇಕು ಎಂದು ನಿನ್ನನ್ನು ಶಪಿಸುತ್ತೇನೆ’ ಎಂದಳು. ಗಣಪತಿಯು ಅವಳಿಗೆ ಪ್ರತಿ ಶಾಪವನ್ನು ನೀಡುತ್ತ “ನೀನು ಪ್ರಥ್ವಿಯ ಮೇಲೆ ವೃಕ್ಷವಾಗಿ ಜನಿಸುವೆ’ ಎಂದು ಹೇಳಿದನು. ತನ್ನ ತಪ್ಪಿನ ಅರಿವಾದ ಅಪ್ಸರೆಯು ಗಣಪತಿಯಲ್ಲಿ ಕ್ಷಮೆಯನ್ನು ಯಾಚಿಸಿದಳು. ಗಣಪತಿಯು “ಹೇ ಮಾತೆ, ಶ್ರೀಕೃಷ್ಣನು ನಿನ್ನನ್ನು ವಿವಾಹ ಮಾಡಿಕೊಳ್ಳಲಿದ್ದಾನೆ ಮತ್ತು ನೀನು ಸುಖವಾಗಿರುವಿ’ ಎಂದು ಆಶಿರ್ವದಿಸಿದನು.

ಆ ಅಪ್ಸರೆಯು ಮುಂದೆ ತುಳಸಿಯಾಗಿ ಭೂಮಿಯ ಮೇಲೆ ಬಂದಳು. ಗಣಪತಿಯು ತುಳಸಿಗೆ ಆಸರೆಯನ್ನು ನೀಡದ ಕಾರಣ ಅವನಿಗೆ ತುಳಸಿಯನ್ನು ಅರ್ಪಿಸುವುದಿಲ್ಲ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.