ಅತೃಪ್ತ ಶಾಸಕರ ರಾಜೀನಾಮೆ ಸದ್ಯಕ್ಕೆ ಅಂಗೀಕಾರವಿಲ್ಲ
Team Udayavani, Jul 11, 2019, 6:50 PM IST
ಬೆಂಗಳೂರು: ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಸದ್ಯದ ಪರಿಸ್ಥಿತಿಯಲ್ಲಿ ಅಂಗೀಕರಿಸಲು ಸಾಧ್ಯವಿಲ್ಲ ಎಂದು ವಿಧಾನಸಭಾಧ್ಯಕ್ಷರಾಗಿರುವ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅತೃಪ್ತ ಶಾಸಕರು ಸಲ್ಲಿಸಿರುವ ರಾಜೀನಾಮೆ ಕುರಿತಾಗಿರುವಂತೆ ಗುರುವಾರ ಸಂಜೆಯೊಳಗೆ ಕರ್ನಾಟಕ ವಿಧಾನಸಭಾಧ್ಯಕ್ಷರು ತಮ್ಮ ನಿರ್ಧಾರವನ್ನು ಪ್ರಕಟಿಸಬೇಕೆಂದು ಸರ್ವೋಚ್ಛ ನ್ಯಾಯಾಲವು ನೀಡಿರುವ ಆದೇಶಕ್ಕೆ ಅನುಗುಣವಾಗಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ್ದ ಶಾಸಕರ ಪೈಕಿ ಮುಂಬಯಿ ಹೊಟೇಲಲ್ಲಿ ತಂಗಿದ್ದವರು ಇಂದು ಆರು ಗಂಟೆಯ ಒಳಗೆ ಬೆಂಗಳೂರಿಗೆ ಆಗಮಿಸಿ ವಿಧಾನಸಭಾದ್ಯಕ್ಷರನ್ನು ಭೇಟಿಯಾಗಿ ತಾವು ರಾಜೀನಾಮೆ ನೀಡಿರುವ ಉದ್ದೇಶವನ್ನು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!