ಕಾಶ್ಮೀರ ವಿಚಾರದ ಬ್ಯಾನರ್ ಹಾರಾಟ: ಐಸಿಸಿಗೆ ಬಿಸಿಸಿಐ ಪ್ರಶ್ನೆ
ಭಾರತ ಕ್ರಿಕೆಟ್ ತಂಡದ ಸುರಕ್ಷತೆಯ ಬಗ್ಗೆ ಕಳವಳ
Team Udayavani, Jul 7, 2019, 3:05 PM IST
ಲೀಡ್ಸ್: ಭಾರತ-ಶ್ರೀಲಂಕಾ ಪಂದ್ಯದ ವೇಳೆ “ಕಾಶ್ಮೀರಕ್ಕೆ ನ್ಯಾಯ ಸಿಗಬೇಕು, ಭಾರತ ಜನಾಂಗೀಯ ಹತ್ಯೆ ನಿಲ್ಲಿಸಬೇಕು’ ಎಂಬ ಫಲಕ ನೇತಾಡುತ್ತಿದ್ದ ಬಗ್ಗೆ ಬಿಸಿಸಿಐ ಭಾನುವಾರ ಐಸಿಸಿಗೆ ದೂರು ನೀಡಿದೆ.
ಐಸಿಸಿಗೆ ಲಿಖೀತ ರೂಪದಲ್ಲಿ ದೂರು ನೀಡಿರುವ ಬಿಸಿಸಿಐ ,ಭಾರತ ತಂಡದ ಆಟಗಾರರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತ ಪಡಿಸಿದೆ.
ಕಾಶ್ಮೀರದಲ್ಲಿ ಹತ್ಯಾಕಾಂಡ ನಿಲ್ಲಿಸಿ ಎಂಬ ಫಲಕ ನೇತಾಡುತ್ತಿದ್ದ 2 ವಿಮಾನಗಳು ಕ್ರೀಡಾಂಗಣದ ಮೇಲೆ ಹಾರಾಡಿದ್ದು ಗಮನಕ್ಕೆ ಬಂದಿತ್ತು.
ಘಟನೆಗೆ ಐಸಿಸಿ ತೀವ್ರ ಬೇಸರ ವ್ಯಕ್ತಪಡಿಸಿದೆ. ಇಂತಹ ರಾಜಕೀಯ ಬೆಳವಣಿಗೆಯನ್ನುಐಸಿಸಿ ಯಾವಾಗಲೂ ಸಹಿಸುವುದಿಲ್ಲ, ಈ ಘಟನೆಗೆ
ಕ್ಷಮೆ ಕೇಳುತ್ತೇವೆ ಎಂದು ಅದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…