Watch; ಒಡೆದ ಚಿಗಳ್ಳಿ ಚೆಕ್ ಡ್ಯಾಂ; ಹುಬ್ಬಳ್ಳಿ-ಶಿರಸಿ-ಮುಂಡಗೋಡು ರಸ್ತೆ ಬಂದ್
Team Udayavani, Aug 12, 2019, 6:53 PM IST
ಉತ್ತರಕನ್ನಡ ಮುಂಡಗೋಡಿನ ಕಾಸೂರು ಸಮೀಪದ ಚಿಗಳ್ಳಿ ಡ್ಯಾಮ್ ಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದ ಪರಿಣಾಮ ಚಿಗಳ್ಳಿ ಚೆಕ್ ಡ್ಯಾಂ ಒಡೆದು ಹೋಗಿದ್ದು, ಸಾವಿರಾರು ಎಕರೆ ಕೃಷಿ ಭೂಮಿ ನಾಶವಾಗಿದೆ. ಅಲ್ಲದೇ ಹುಬ್ಬಳ್ಳಿ-ಶಿರಸಿ-ಮುಂಡಗೋಡು ರಸ್ತೆ ಸಂಪರ್ಕ ಬಂದ್ ಆಗಿದೆ. ಸ್ಥಳಕ್ಕೆ ಅಧಿಕಾರಿಗಳು, ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾರೀ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವುದರಿಂದ ನೂರಾರು ಮನೆಗಳು ಮುಳುಗುವ ಭೀತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ