130 ಇಂಗುಗುಂಡಿ ನಿರ್ಮಿಸಿದ ವಿದ್ಯಾರ್ಥಿನಿಯರು

ಕಾರ್ಮೆಲ್ ಪ್ರೌಢಶಾಲೆ: ಜಲಕ್ರಾಂತಿಗೆ ಮುನ್ನುಡಿ

Team Udayavani, Aug 5, 2019, 1:41 PM IST

5-AGUST-28

ಇಂದುಗುಂಡಿ ನಿರ್ಮಿಸಿದ ಬಿ.ಸಿ. ರೋಡ್‌ನ‌ ಮೊಡಂಕಾಪು ಕಾರ್ಮೆಲ್ ಬಾಲಿಕೆಯರ ಪ್ರೌಢಶಾಲಾ ವಿದ್ಯಾರ್ಥಿನಿಯರು.

ಬಂಟ್ವಾಳ: ಬೇಸಗೆಯಲ್ಲಿ ತಮ್ಮ ಮನೆಗಳಲ್ಲಿ ನೀರಿನ ಬವಣೆ ಬರಬಾರದು ಎಂಬ ನಿಟ್ಟಿನಲ್ಲಿ ಬಿ.ಸಿ. ರೋಡ್‌ನ‌ ಮೊಡಂಕಾಪು ಕಾರ್ಮೆಲ್ ಬಾಲಿಕೆಯರ ಪ್ರೌಢಶಾಲಾ ವಿದ್ಯಾರ್ಥಿನಿಯರು ಶಿಕ್ಷಕರ ಮಾರ್ಗದರ್ಶನದಿಂದ 130 ಇಂಗುಗುಂಡಿ ಮಾಡಿ ಜಲಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ.

ಶಿಕ್ಷಕ ರೋಶನ್‌ ಪಿಂಟೋ ಮಾರ್ಗದರ್ಶನ
ಶಾಲೆಯ ಹಸಿರು ಭವಿಷ್ಯ ಪರಿಸರ ಸಂಘದ ಮಾರ್ಗದರ್ಶಿ ಶಿಕ್ಷಕ ರೋಶನ್‌ ಪಿಂಟೋ ಮಾರ್ಗ ದರ್ಶನದಲ್ಲಿ ವಿದ್ಯಾರ್ಥಿನಿಯರು ತಮ್ಮ ಮನೆ ಪರಿಸರದಲ್ಲಿ ಇಂಗುಗುಂಡಿಗಳನ್ನು ಮಾಡಿದ್ದಾರೆ. ಎಲ್ಲ ವಿದ್ಯಾರ್ಥಿಗಳು ತಾವು ಮನೆಯಲ್ಲಿ ನಿರ್ಮಿಸಿರುವ ಇಂಗುಗುಂಡಿಗಳ ವರದಿ ನೀಡಿದ್ದು, ಈ ಮೂಲಕ ಒಟ್ಟು ಇಂಗುಗುಂಡಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಬೇಸಗೆಯಲ್ಲಿ ಹಲವು ವಿದ್ಯಾರ್ಥಿಗಳ ಮನೆಯವರು ನೀರಿನ ಬವಣೆ ಅನುಭವಿಸುತ್ತಿದ್ದು, ಭೂಮಿಗೆ ನೀರು ಕೊಟ್ಟಾಗಲೇ ನಾವು ಬದುಕಲು ಸಾಧ್ಯ ಎಂಬ ನಿಟ್ಟಿ ನಲ್ಲಿ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡಿದ್ದರು.

ಮನೆಯ ಸುತ್ತಮುತ್ತ ಇಂಗುಗುಂಡಿ
ಶಾಲಾ ವಠಾರದಲ್ಲಿ ಸಾಕಷ್ಟು ಸ್ಥಳಾವಕಾಶ ಲಭ್ಯತೆ ಇಲ್ಲದ ಕಾರಣ ವಿದ್ಯಾರ್ಥಿನಿಯರು ಅವರ ಮನೆಯ ಸುತ್ತಮುತ್ತ ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ.

ಕೆಲವು ವಿದ್ಯಾರ್ಥಿನಿಯರು ಹೆತ್ತವರ ಸಹಾಯ ಪಡೆದರೆ, ಇನ್ನು ಕೆಲವು ವಿದ್ಯಾರ್ಥಿನಿಯರು ಸ್ವತಃ ಪ್ರತೀ ದಿವಸ ಸ್ವಲ್ಪ ಸ್ವಲ್ಪ ಕೆಲಸ ಮಾಡಿ ಗುಂಡಿ ಪೂರ್ಣಗೊಳಿಸಿದ್ದಾರೆ. 3 ಅಡಿ ಉದ್ದ, 2 ಅಡಿ ಅಗಲ, 2 ಅಡಿ ಆಳದ ಗುಂಡಿ ನಿರ್ಮಿಸಿದ್ದಾರೆ.

ತಮ್ಮ ಮನೆ ಅಂಗಳ, ನೆರೆಮನೆ ಯವರ ಜಾಗ, ಮಾರ್ಗದ ಬದಿ, ಕಾಡಿನಲ್ಲಿ ಇಂಗುಗುಂಡಿ ನಿರ್ಮಿಸಿ ದ್ದಾರೆ. ವಿದ್ಯಾರ್ಥಿನಿ ರಚನಾ 9 ಇಂಗುಗುಂಡಿಗಳನ್ನು ಸ್ವತಃ ನಿರ್ಮಿ ಸಿದ್ದು, ಹರ್ಷಿತಾ ಹಾಗೂ ಆಯಿಷತ್‌ ಆನ್ಸೀಫಾ 7 ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ. ಇತರ ವಿದ್ಯಾರ್ಥಿನಿಯರು ಮೂರು, ನಾಲ್ಕು ಇಂಗುಗುಂಡಿಗಳನ್ನು ನಿರ್ಮಿ ಸಿದ್ದಾರೆ. ಹೆತ್ತವರೂ ಅವರನ್ನು ಬೆಂಬಲಿಸಿದ್ದು, ಶಿಕ್ಷಕ ರೋಶನ್‌ ಪಿಂಟೋ ತಮ್ಮ ಮನೆಯಲ್ಲಿ ಕೊಳವೆ ಬಾವಿಗೆ ಜಲ ಮರುಪೂರಣ ಮಾಡಿ ಅದರ ಪ್ರಯೋಜನ ಪಡೆದಿದ್ದಾರೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ.

ಜಲಸಂರಕ್ಷಣೆ ಸಾಧ್ಯ

9 ಇಂಗುಗುಂಡಿಗಳನ್ನು 3 ದಿನಗಳಲ್ಲಿ ಗುಡ್ಡ ಪ್ರದೇಶದಲ್ಲಿ ನಿರ್ಮಿಸಿದ್ದೇನೆ. ನೀರಿನ ಸಂರಕ್ಷಣೆ ಮಾಡಲು ವಿದ್ಯಾರ್ಥಿಗಳಾದ ನಮ್ಮಿಂದ ಸಾಧ್ಯವಿದೆ. ನನ್ನ ಕೆಲಸದಿಂದ ನನ್ನ ಮನೆಯವರಿಗೆ, ನೆರೆಹೊರೆಯವರಿಗೆ ಪ್ರೇರಣೆಯಾಗಿದೆ. ನನ್ನ ಅಕ್ಕಂದಿರೂ ಇಂಗುಗುಂಡಿಗಳನ್ನು ನಿರ್ಮಿಸಿದ್ದಾರೆ.
ರಚನಾ, ವಿದ್ಯಾರ್ಥಿನಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.