ಪರಿಸರ ಸಂರಕ್ಷಣೆ: ಜನಜಾಗೃತಿ ವರ್ಣಚಿತ್ರ
Team Udayavani, Mar 31, 2019, 12:21 PM IST
ಪುತ್ತೂರು ನಗರಸಭೆ ವ್ಯಾಪ್ತಿಯ ಆಯ್ದ ಗೋಡೆಗಳಲ್ಲಿ ಬಿಡಿಸಲಾದ ವರ್ಣಚಿತ್ರ.
ನಗರ : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಸ್ವಚ್ಛತೆ, ಸಾರ್ವಜನಿಕ ಆರೋಗ್ಯ, ಪರಿಸರ ಸಂರಕ್ಷಣೆ ಇತ್ಯಾದಿ ಅಂಶಗಳ ಕುರಿತು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಮುಖ್ಯರಸ್ತೆಯ ಆಯ್ದ ಗೋಡೆಗಳಲ್ಲಿ ವರ್ಣ ಚಿತ್ರ ಬಿಡಿಸಲಾಗಿದೆ.
ಕೇಂದ್ರ ಸರಕಾರದ ಸ್ವಚ್ಛ ಭಾರತ ಯೋಜನೆಯಡಿ ಬಿಡುಗಡೆಯಾದ ಐ.ಇ.ಸಿ. (ಮಾಹಿತಿ, ಶಿಕ್ಷಣ, ಸಂವಹನ) ಅನುದಾನದಲ್ಲಿ ಈ ಕಾರ್ಯಕ್ರಮವನ್ನು ನಗರಸಭೆ ಹಮ್ಮಿಕೊಂಡಿದೆ. ಸ್ವಚ್ಛತೆ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜತೆಗೆ ನಗರದ ಸೌಂದರ್ಯಕ್ಕೆ ಪೂರಕ ಕಾರ್ಯಕ್ರಮ ಇದಾಗಿದೆ. ನಗರಸಭೆಯ ಆರೋಗ್ಯ ವಿಭಾಗದ ವಿಶೇಷ ಮುತುವರ್ಜಿಯಿಂದ ಪೌರಾಯುಕ್ತರ ನಿರ್ದೇಶನದಂತೆ ಪುತ್ತೂರಿನ ನಾಯ್ಕ ಜಾಹೀರಾತು ಸಂಸ್ಥೆ ವತಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ