25 ಮಂದಿ ಬಂಧನ, ಹಲವು ವಾಹನ ವಶ


Team Udayavani, Apr 17, 2018, 7:40 AM IST

16ksde7.jpg

ಕಾಸರಗೋಡು: ಜಮ್ಮು-ಕಾಶ್ಮೀರ ಕಥುವಾದಲ್ಲಿ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಪ್ರತಿಭಟಿಸಿ ಸೋಮವಾರ ಹರತಾಳ ಎಂಬ ರೀತಿಯಲ್ಲಿ ನಕಲಿ ಪ್ರಚಾರ ಮಾಡಿದ 25 ಮಂದಿಯನ್ನು ಬಂಧಿಸಿದ್ದಾಗಿ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ಸೈಮನ್‌ ಹೇಳಿದ್ದಾರೆ. 

ಹರತಾಳ ಆಹ್ವಾನಿಸಿದವರು ಹಿಂಸೆಯಲ್ಲಿ ತೊಡಗಿದಾಗ ಅವ‌ರ ಬೈಕ್‌ಗಳನ್ನು ಮತ್ತು ರಿಕ್ಷಾಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 

ಸೋಮವಾರ ಕೇರಳ ಸ್ತಬ್ಧ ಗೊಳ್ಳಲಿದೆ ಎಂದೂ ರವಿವಾರ ರಾತ್ರಿ 12 ರಿಂದ ಸೋಮವಾರ ರಾತ್ರಿ 12 ಗಂಟೆಯ ವರೆಗೆ ಹರತಾಳ ಎಂದೂ ಸಾಮಾಜಿಕ ಜಾಲ ತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಸಂದೇಶ ರವಾನಿಸಿದ್ದರು. ಕೆಲವರು ವಾಯಸ್‌ ಸಂದೇಶದಲ್ಲೂ ಹರತಾಳಕ್ಕೆ ಆಹ್ವಾನ ನೀಡಿದ್ದರು. ಇಂತಹ ಕಿಡಿಗೇಡಿಗಳು ಬಂಧಿತರಲ್ಲಿ ಒಳಗೊಂಡಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳ, ಸಂಘಟನೆಗಳ ಬೆಂಬಲವಿಲ್ಲದೆ ಜನಪರ ಹರತಾಳಕ್ಕೆ ಸಹಕರಿಸಬೇಕೆಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹರಿಯಬಿಟ್ಟು ಸಾಮಾಜಿಕ ಜಾಲ ತಾಣದ ಶಕ್ತಿಯನ್ನು ಪ್ರದರ್ಶಿಸಬೇಕೆಂದು ನಕಲಿ ಸಂದೇಶದಲ್ಲಿ ಹೇಳಲಾಗಿದೆ. 

ಈ ಸಂದೇಶ ನಕಲಿ ಎಂದು ಅರಿಯದೆ ಹಲವರು ಫೇಸ್‌ಬುಕ್‌ನಲ್ಲೂ, ವಾಟ್ಸಫ್‌ನಲ್ಲೂ ಪ್ರಚಾರ ಮಾಡಿದ್ದಾರೆ. ಈ ನಕಲಿ ಸಂದೇಶವನ್ನು ಸೃಷ್ಟಿಸಿದ ನಾಲ್ವರನ್ನು ಕಾಸರಗೋಡು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ರವಿವಾರ ರಾತ್ರಿ 10.05 ಗಂಟೆಗೆ ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಉಪ್ಪಳ ಕುಕ್ಕಾರಿನ ಜನಪ್ರಿಯ ಬಸ್‌ ತಂಗುದಾಣ ಪರಿಸರದಲ್ಲಿ ನಾಲ್ವರ ತಂಡ ಕಲ್ಲೆಸೆದು ಹಾನಿಗೊಳಿಸಿದ್ದಾರೆ. ಈ ನಾಲ್ವರು ಸಿಸಿಟಿವಿ ಕೆಮರಾದಲ್ಲಿ ದಾಖಲಾಗಿದ್ದಾÃ ಇವರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಕಾಸರಗೋಡಿನಲ್ಲಿ ಪೊಲೀಸ್‌ ಬೆಂಗಾವಲಿನೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಸಹಿತ ಖಾಸಗಿ ವಾಹನಗಳು ಓಡಾಡಿವೆ. ಕೆಲವು ಅಂಗಡಿ, ಹೊಟೇಲ್‌ಗ‌ಳು ತೆರೆದಿವೆ. ಅಘೋಷಿತ ಹರತಾಳಕ್ಕೆ ಅನುಮತಿ ನೀಡಲಾಗದು ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ನಕಲಿ ಸಂದೇಶಗಳನ್ನು ರವಾನಿಸಿ ಹರತಾಳ ನಡೆಲು ಅವಕಾಶ ನೀಡದು. ಫೇಸ್‌ಬುಕ್‌, ವಾಟ್ಸಫ್‌ಗಳನ್ನು ವೀಕ್ಷಿಸುತ್ತಿ ದ್ದೇವೆಂದು  ಪೊಲೀಸರು ತಿಳಿಸಿದ್ದಾರೆ. ಕಾಸರಗೋಡಿನಲ್ಲಿ ಹರತಾಳ  ಇಲ್ಲ ಎಂದು ಡಿವೈಎಸ್‌ಪಿ ಸುಕುಮಾರನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.