ಗಾಳಿ, ನೀರು ಜೀವರಕ್ಷಕಗಳು: ಶ್ರೀಪಡ್ರೆ

ಪಡ್ರೆ: ಜಲ ಸಮೃದ್ಧಿ ಮಾಹಿತಿ ಶಿಬಿರ

Team Udayavani, Jun 20, 2019, 6:03 AM IST

1906PRL2SUBRHAMANYA-BHAT

ಪೆರ್ಲ: ಜಲ ಸಂಪನ್ಮೂಲಗಳು ಸಮೃದ್ಧಿಯಿಂದ ಇದ್ದರೆ ನಾಡು,ಕೃಷಿ,ಜೀವ ಜಾಲಗಳು ಸಂತೃಪ್ತವಾಗಿ ಇರುವುದು.ಗಾಳಿ ಮತ್ತು ನೀರು ಜೀವರಕ್ಷಗಳು ಎಂದು ಪರಿಸರ ಪ್ರೇಮಿ, ಜಲ ತಜ್ಞ ಶ್ರೀಪಡ್ರೆ ಅವರು ಹೇಳಿದರು.

ಅವರು ಸ್ವರ್ಗದಲ್ಲಿ ಜೂ.16ರಂದು ನಡೆದ ಜಲ ಕಾರ್ಯಕರ್ತರ ಮಾಹಿತಿ ಶಿಬಿರ ನಮ್ಮ ನಡಿಗೆ ತೋಡಿನೆಡೆಗೆ,ನೀರ ನೆಮ್ಮದಿಯತ್ತ ಪಡ್ರೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಹಳ್ಳಿ ಪ್ರದೇಶದ ಹೆಚ್ಚಿನ ಜನರು ಕೃಷಿ,ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡವರು.ಇವೆರಡು ವ್ಯವಸಾಯಕ್ಕೆ ನೀರು ಪ್ರಧಾನ.ಈ ಮೊದಲು ಎಲ್ಲಾ ಋತುಗಳಲ್ಲೂ ಧಾರಾಳ ನೀರು ಲಭ್ಯವಾಗುತ್ತಿದ್ದ ಪ್ರದೇಶಗಳಲ್ಲಿ ಕೂಡ ನೀರಿನ ಬರ ತಲೆದೋರಿದೆ. ಇದಕ್ಕೆ ಪ್ರಧಾನ ಕಾರಣ ನೀರಿನ ಅತೀ ಬಳಕೆ.ಆದರೆ ನೀರನ್ನು ಇಂಗಿಸುವ ಕಾರ್ಯ ಇಲ್ಲದಿರುವುದು ನೀರಿನ ಕ್ಷಾಮಕ್ಕೆ ಪ್ರಮುಖ ಕಾರಣ.ಮಳೆ ನೀರು ಇಂಗದೆ ಸರಾಗ ಹರಿಯುವ ಕಾರಣ ಮಣ್ಣಿನ ಸತ್ವ ,ಸಾವಯವ ನಾಶ,ನೀರನ್ನು ಇಂಗಿಸುವ ಗುಣ ಕಳೆದುಕೊಳ್ಳುತ್ತಿದೆ.ಕಾಸರಗೋಡಿನಲ್ಲಿ ಸಾಮಾನ್ಯ ಒಂದು ಚ.ಮೀ.ವಿಸ್ತೀರ್ಣದ ಪ್ರದೇಶದಲ್ಲಿ 3,500 ಲೀ.ಮಳೆ ಸುರಿಯುತ್ತಿದೆ.10 ಸೆಂಟ್ಸ್‌ ಸ್ಥಳದಲ್ಲಿ 14ಲಕ್ಷ ಲೀ.ಮಳೆಯಾಗುತ್ತಿದೆ.ಸಣ್ಣ ಕುಟುಂಬದ ಒಂದು ವರ್ಷದ ಗೃಹ ಬಳಕೆಗೆ 2.5ಲಕ್ಷ ಲೀ.ನೀರು ಸಾಕಾಗುತ್ತದೆ ಎಂದು ಅಂಕಿ ಅಂಶದೊಂದಿಗೆ ತಿಳಿಸಿದರು.

ಭೂಮಿಗೆ ಬೀಳುವ ನೀರನ್ನು ಸಮರ್ಥವಾಗಿ ಹಿಡಿದಿರಿಸುವ ಪ್ರಯತ್ನ ಮಾಡಿದ್ದಲ್ಲಿ ನೀರಿನ ಕ್ಷಾಮ ಎದುರಾಗದು ಎಂದು ನುಡಿದರು.

ಜೂ.23: ಮಾಹಿತಿ ಕಾರ್ಯಾಗಾರ
ಶಿಬಿರದಲ್ಲಿ ಸ್ಲೆಡ್‌ ಶೋ,ಪ್ರಶ್ನೋತ್ತರ ಸಂವಾದಗಳು ನಡೆದವು.ನಿವೃತ್ತ ಶಿಕ್ಷಕ ಸುಬ್ರಹ್ಮಣ್ಯ ಭಟ್‌.ಕೆವೈ,ಶ್ರೀಧರ ಭಟ್‌,ಜಗದೀಶ್‌ ಕುತ್ತಾಜೆ,ಶ್ರೀನಿವಾಸ ಸ್ವರ್ಗ ಸಂವಾದದಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡರು. ಜೂ.23ರಂದು ಜಲಮೂಲಗಳ ನೀರಿನ ಮಟ್ಟ ಹೆಚ್ಚಿಸಲು ಸ್ಥಳ ಪರಿಶೀಲನೆ,ನೀರಿಂಗಿಸುವ ಸಾಧ್ಯತೆಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.