‘ಕಾಸರಗೋಡಿನ ಜನತೆ ಪಾರಂಪರಿಕ ಕಲಾ ರೂಪಗಳಿಗೆ ಗೌರವ ನೀಡುವವರು’


Team Udayavani, Jan 11, 2019, 6:29 AM IST

11-january-8.jpg

ಬದಿಯಡ್ಕ: ನೃತ್ಯ ಮತ್ತು ಸಂಗೀತ ಒಟ್ಟಾಗಿ ಬಾಳುವ ಸಂಸ್ಕೃತಿಯನ್ನು ಕಲಿಸುತ್ತದೆ. ಹಾಗೆಯೇ ಸಂಬಂಧಗಳನ್ನು ಬೆಸೆಯುವ, ಉಳಿಸುವ ಕೊಂಡಿಯಾಗಿದೆ ಎಂದು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷೆ ವೆಂಕಟಲಕ್ಷ್ಮಿ ಬಸವಲಿಂಗರಾಜು ಹೇಳಿದರು.

ನಾಟ್ಯ ನಿಲಯಂ ಶಾಸ್ತ್ರೀಯ ನೃತ್ಯ ಸಂಸ್ಥೆ ಮಂಜೇಶ್ವರ ಇದರ ಸಾತ್ವಿಕಾ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ನಾಟ್ಯಗುರು ನಾಟ್ಯಕಲಾಸಿಂಧು ಬಾಲಕೃಷ್ಣ ಮಾಸ್ಟರ್‌ ಮಂಜೇಶ್ವರ ಅವರ ನಿರ್ದೇಶನದಲ್ಲಿ ಆಯೋಜಿಸಲಾದ ಶಿವಾರ್ಪಣಂ ಸಂಗೀತ ನೃತ್ಯ ಸಂಗಮ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಮಾತನಾಡಿದರು. ಕಾಸರಗೋಡಿನ ಜನತೆ ಭಾಷೆ, ಸಂಸ್ಕೃತಿ ಹಾಗೂ ಪಾರಂಪರಿಕ ಕಲಾ ರೂಪಗಳಿಗೆ ನೀಡುವ ಗೌರವ, ತೋರುವ ಆಸಕ್ತಿ, ಉಳಿಸಿ ಬೆಳೆಸುವ ಸನ್ಮನಸು ಹೊಂದಿರುವುದು ಬೆರಗುಮೂಡಿಸುತ್ತದೆ. ಇಲ್ಲಿನ ಜನತೆ ಇವೆಲ್ಲವನ್ನೂ ಸಂರಕ್ಷಿಸುವ ಪುಣ್ಯಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಬದುಕಿನಲ್ಲಿ ಶಿಸ್ತು, ಹಿರಿಯರನ್ನು ಗೌರವಿಸುವ, ಪರಿಪಾಲಿಸುವ ಮನೋಭಾವ, ಏನಾದರೂ ಸಾಧಿಸುವ ಹಟ ನಮ್ಮಲ್ಲಿರಬೇಕು. ಪ್ರತಿಹೆಜ್ಜೆಯಲ್ಲೂ ಕಲಾಭೂಮಿಕೆಯನ್ನು ಸಂಪನ್ನಗೊಳಿಸುವ ಶ್ರೇಷ್ಠ ಗುರು ಗಡಿನಾಡಿನ ಮಕ್ಕಳ ಸೌಭಾಗ್ಯ ಎಂದು ಅವರು ಹೇಳಿದರು.

ಕಲಾಸ್ಪರ್ಶಂ ಸಭಾಭವನ, ರಾಷ್ಟ್ರಕವಿ ಗೋವಿಂದ ಪೈ ಗಿಳಿವಿಂಡು, ಹೊಸಬೆಟ್ಟು ಇಲ್ಲಿ ಜರುಗಿದ ಸಮಾರಂಭದಲ್ಲಿ ಸೀತಾರಾಮ ಮಾಸ್ಟರ್‌ ಪಿಲಿಕೂಡ್ಲು ಅಧ್ಯಕ್ಷತೆವಹಿಸಿ ಮಾತನಾಡಿ ಬಾಲಕೃಷ್ಣ ಮಾಸ್ಟರ್‌ ನೃತ್ಯವನ್ನೇ ಬದುಕಾಗಿಸಿ ಸಾವಿರಾರು ಮಕ್ಕಳ, ಹೆತ್ತವರ ಕನಸಿಗೆ ಹೊಸಬಣ್ಣ ಕೊಟ್ಟವರು. ಅವರ ಸಮರ್ಪಣಾ ಮನೋಭಾವ, ಸರಳತೆ, ನೇರನುಡಿ, ಸದಾ ನಗುವಲ್ಲೇ ಎದುರಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸುವ ಸಾಮರ್ಥ್ಯ ಇಂದು ಈ ಸಭಾಂಗಣ ತುಂಬಿತುಳುಕುವಂತೆ ಮಾಡಿದೆ. ಪ್ರತಿಯೊಂದು ಶಿಷ್ಯರನ್ನೂ ತನ್ನ ಮಕ್ಕಳಂತೆ ಕಾಣುವ ಗುರುವಿನ ಹೃದಯ ವೈಶಾಲ್ಯತೆಗೆ ಸಾಟಿಯಿಲ್ಲ ಎಂದು ಹೇಳಿದರು.

ಮಂಜೇಶ್ವರ ಗ್ರಾಮ ಪಂಚಾಯತ್‌ ಸದಸ್ಯರಾದ ಸುಪ್ರಿಯಾ ಶೆಣೆ„ ದೀಪ ಪ್ರಜ್ವಲನೆಯ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಕೇರಳ ಗ್ರಾಮೀಣ ಬ್ಯಾಂಕ್‌ ಅಧಿಕಾರಿ ಅಶೋಕ್‌ ನಾಯಕ್‌ ಹಾಗೂ ಡಾ| ಕೃಷ್ಣ ನಾಯಕ್‌ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ನಾಟ್ಯನಿಲಯಂನ ಕೋಶಾಧಿಕಾರಿ ಶರ್ಮಿಳಾ ಬಾಲಕೃಷ್ಣ, ಸಂಚಾಲಕರಾದ ಕಿರಣ್‌ ಮಾಸ್ಟರ್‌ ಮಂಜೇಶ್ವರ ಉಪಸ್ಥಿರಿದ್ದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಡಾ| ಬಾಲಕೃಷ್ಣ ಮಂಜೇಶ್ವರ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ದೇಹದಾಡ್ಯರ್ ಸ್ಪರ್ಧೆಯಲ್ಲಿ ಮಿ| ಕಾಸರಗೋಡು ಆಗಿ ಆಯ್ಕೆಯಾದ ಕೀರ್ತನ್‌ ಕೂಡ್ಲು ಅವರನ್ನು ಮನೀಶ್‌ ಮಂಜೇಶ್ವರ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು.

ಕಾರ್ಯಕ್ರಮದಂಗವಾಗಿ ಮೊದಲಿಗೆ ಉಣ್ಣಿಕೃಷ್ಣನ್‌ ವೀಣಾಲಯಂ ಅವರ ಶಿಷ್ಯವೃಂದದಿಂದ ಸಂಗೀತ ಕಾರ್ಯಕ್ರಮ ಜರುಗಿತು. ಸುಮಾರು 60 ವಿದ್ಯಾಥಿಗಳು ಗೆಜ್ಜೆಪೂಜೆ ಸಲ್ಲಿಸಿ ನೃತ್ಯ ಪ್ರದರ್ಶನ ನೀಡಿದರು. ನಾಟ್ಯನಿಲಯಂನ ಸಂಚಾರಿ ತಂಡದವರು ಕಾರ್ಯಕ್ರಮದಲ್ಲಿ ಭಾಗಿಗಳಾದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.