ಮೀನು ಗಿಡುಗನ ಗೂಡಿರುವ ಮರವನ್ನು ಕಡಿಯದಿರಲು ಅರಣ್ಯ ಇಲಾಖೆ ನಿರ್ದೇಶನ


Team Udayavani, Jan 23, 2020, 6:50 AM IST

goodu

ಕಾಸರಗೋಡು: ಕುಂಬಳೆ ಆರಿ ಕ್ಕಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸನಿಹ ಇರುವ ಬೃಹತ್‌ ಹಾಲೆ ಮರದಲ್ಲಿ ಬಿಳಿ ಹೊಟ್ಟೆಯ ಮೀನು ಗಿಡುಗನ ಗೂಡು ಇರುವುದರಿಂದ ಮರ ಕಡಿದುರುಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕುಂಬಳೆ ಗ್ರಾಮ ಪಂಚಾಯತ್‌ಗೆ ನಿರ್ದೇಶ ನೀಡಿದ್ದಾರೆ.

ಈ ಬಗ್ಗೆ “ಉದಯವಾಣಿ’ ಯಲ್ಲಿ ಜ.20 ರಂದು ವರದಿ ಪ್ರಕಟಗೊಂಡಿತ್ತು. ಕಾಸರಗೋಡು ರೇಂಜ್‌ ಫಾರೆಸ್ಟ್‌ ಅಧಿಕಾರಿ ಅನಿಲ್‌ ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ಈ ನಿರ್ದೇಶ ನೀಡಿದ್ದಾರೆ. ಆರಿಕ್ಕಾಡಿ ಪಿ.ಎಚ್‌. ಸಿ. ಸಮೀಪದಲ್ಲಿ ಈ ಮರ ಇರುವುದರಿಂದ ಆರೋಗ್ಯ ಇಲಾಖೆಗೂ ಮರ ಕಡಿ ಯದಂತೆ ನಿರ್ದೇಶ ನೀಡಿ ದ್ದಾರೆ. 2 ದಿನಗಳೊಳಗೆ ದಾಖಲೆಯೊಂದಿಗೆ ಆದೇಶ ನೀಡಲಾಗುವುದೆಂದು ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಮರದ ಗೆಲ್ಲುಗಳು ಆರೋಗ್ಯ ಕೇಂದ್ರಕ್ಕೆ ಅಪಾಯವನ್ನು ತಂದೊಡ್ಡುತ್ತವೆ ಎಂಬುದನ್ನು ಪಂಚಾಯತ್‌ಗೆ ತಿಳಿಸಿದ ಆರೋಗ್ಯ ಅಧಿಕೃತರು ಮರವನ್ನೇ ಕಡಿದುರುಳಿಸಲು ಅಲೋಚಿಸುತ್ತಿರುವ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಕಾಸರಗೋಡು ಪಕ್ಷಿ ಪ್ರೇಮಿ ತಂಡ ಬೇಸರ ವ್ಯಕ್ತ ಪಡಿಸಿತ್ತು.

ಮರವನ್ನು ಹಾಗೂ ಹಕ್ಕಿ ಕುಟುಂಬ ವನ್ನು ಸಂರಕ್ಷಿಸಲು ಬೇಕಾದ ಕ್ರಮವನ್ನು ಕೈಗೊಳ್ಳಬೇಕು. ಅಪಾಯದ ಕೊಂಬೆ ಗಳನ್ನು ಅಧಿಕೃತರ ಹಾಗೂ ಪಕ್ಷಿ ಪ್ರೇಮಿಗಳ ಸಮ್ಮುಖದಲ್ಲಿ ಕಡಿದು ತೆಗೆಯಲು ಯಾವುದೇ ಅಭ್ಯಂತರವಿಲ್ಲ ವೆಂದು ಕಾಸರಗೋಡು ಪಕ್ಷಿ ಪ್ರೇಮಿ ತಂಡದ ರಾಜು ಕಿದೂರು ಮನವಿ ಮಾಡಿದ್ದರು.

1972ರ ಭಾರತೀಯ ಅರಣ್ಯ ಕಾಯಿದೆ ಸೆಕ್ಷನ್‌ 9ರಂತೆ ಗೂಡಿರುವ ಮರಗಳನ್ನು ಕಡಿಯುವಂತಿಲ್ಲ. ಅಲ್ಲದೆ ಬೇಸಿಗೆ ಕಾಲದಲ್ಲಿ ಮರಗಳು ಧರೆಗುರುಳುವ ಸಾಧ್ಯತೆಯೂ ಕಡಿಮೆ. ಆದ್ದರಿಂದ ಪಕ್ಷಿ ಕುಟುಂಬವನ್ನು ಸಂರಕ್ಷಿಸಬೇಕಾದ ತುರ್ತ ಅವಶ್ಯಕತೆಯಿದೆ. ಮರದ ಕೊಂಬೆಗಳಿಂದ ತೊಂದರೆಗಳಿದ್ದಲ್ಲಿ ಅವುಗಳನ್ನು ಕಡಿದು ಮರವನ್ನು ಕಾಪಾಡ ಬೇಕೆಂದು ಕಾಸರಗೋಡು ಪಕ್ಷಿ ಪ್ರೇಮಿ ತಂಡದ ಮ್ಯಾಕ್ಸಿಂ ಕೊಲ್ಲಂಗಾನ ಅವರೂ ಮನವಿ ಮಾಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.