ತಾಲೂಕು ಕಚೇರಿಗೆ ಬಿಎಂಎಸ್‌ ಜಾಥಾ


Team Udayavani, Mar 16, 2017, 2:42 PM IST

jatha.jpg

ಕಾಸರಗೋಡು: ನಿತ್ಯೋಪ ಯೋಗಿ ಸಾಮಗ್ರಿಗಳ ಬೆಲೆಯೇರಿಕೆ ಖಂಡಿಸಿ ಹಾಗೂ ಕೇರಳ ಎಡರಂಗ ಸರಕಾರದ ದುರಾಡಳಿತದ ವಿರುದ್ಧ  ಭಾರತೀಯ ಮಜ್ದೂರ್‌ ಸಂಘ (ಬಿಎಂಎಸ್‌)ದ ನೇತೃತ್ವ ದಲ್ಲಿ ಮಾ.15ರಂದು ಬೆಳಗ್ಗೆ ಎಲ್ಲ  ತಾಲೂಕು ಕಚೇರಿಗಳಿಗೆ ಪ್ರತಿಭಟನ ಜಾಥಾ ನಡೆಯಿತು.  ಈ ಪ್ರಯುಕ್ತ  ಮಂಜೇಶ್ವರ, ಕಾಸರಗೋಡು, ಹೊಸದುರ್ಗ, ವೆಳ್ಳರಿಕುಂಡು ತಾಲೂಕು ಕಚೇರಿಗಳಿಗೆ ಪ್ರತಿಭಟನ ಮೆರವಣಿಗೆಯನ್ನು ಏರ್ಪಡಿಸಲಾಯಿತು.

ಕಾಸರಗೋಡು ತಾಲೂಕು ಕಚೇರಿಗೆ ನಡೆದ ಬಿ.ಎಂ.ಎಸ್‌. ಜಾಥಾ ಮತ್ತು ಧರಣಿಯನ್ನು ಬಿಎಂಎಸ್‌ ಜಿಲ್ಲಾ ಕಾರ್ಯದರ್ಶಿ ಕೆ.ಎ. ಶ್ರೀನಿವಾಸನ್‌ ಉದ್ಘಾಟಿಸಿ ಮಾತನಾಡಿದರು.

ಕೇರಳ ಸರಕಾರದ ದುರಾಡಳಿತದಿಂದ ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಿತ್ಯೋಪ ಯೋಗಿ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿ ದ್ದರೂ, ಬೆಲೆ ನಿಯಂತ್ರಣಕ್ಕೆ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿನಲ್ಲಿ  ಚೆಲ್ಲಾಟವಾಡುತ್ತಿದೆ ಎಂದು ಶ್ರೀನಿವಾಸನ್‌ ಆರೋಪಿಸಿದರು.

ಕಾರ್ಯಕ್ರಮದಲ್ಲಿ ವಿಶ್ವನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಎಂ. ಬಾಬು, ಪಿ. ಗೋಪಾಲನ್‌ ನಾಯರ್‌, ಪಿ. ಪ್ರಿಯಾ, ಎ. ಓಮನಾ ಮೊದಲಾದವರು ಮಾತನಾಡಿದರು. ರತೀಶ್‌ ಕೆ. ಸ್ವಾಗತಿಸಿದರು. ಲೀಲಾ ಕೃಷ್ಣನ್‌ ಮುಳ್ಳೇರಿಯ ವಂದಿಸಿದರು.

ಆಹಾರ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಏಜೆನ್ಸಿಗಳನ್ನು ಹೊರತುಪಡಿಸಿ ಅಂತಾರಾಜ್ಯ ಮಾರುಕಟ್ಟೆಗಳೊಂದಿಗೆ ಸರಕಾರ ನೇರವಾಗಿ ವ್ಯವಹರಿಸಬೇಕು, ರೇಶನ್‌ ವಿತರಣೆ ಸುಗಮಗೊಳಿಸಬೇಕು. ಜೀವ ರಕ್ಷಾ ಔಷಧಿಗಳ ಲಭ್ಯತೆಯನ್ನು ಖಚಿತಗೊಳಿಸಬೇಕು, ಸಾವಿ ರಾರು ಮಂದಿಯ ಕ್ಷೇಮನಿಧಿ ಪಿಂಚಣಿ ಗಳನ್ನು ಹೊರತುಪಡಿಸುವ ಕ್ರಮ, ಕ್ಷೇಮ ನಿಧಿ ಪಿಂಚಣಿ, ಪಿ.ಎಫ್‌. ಪಿಂಚಣಿಯನ್ನು ಪಡೆಯುವ ಸಾಮೂಹಿಕ ಪಿಂಚಣಿಯಿಂದ ಹೊರತುಪಡಿಸುವ ಸರಕಾರದ ಕ್ರಮವನ್ನು ಕೈಬಿಡಬೇಕು, ನಿಶ್ಚಲಗೊಂಡಿರುವ ಕ್ಷೇಮ ಪಿಂಚಣಿ ವಿತರಣೆಯನ್ನು ಸುಗಮಗೊಳಿಸ ಬೇಕು, ಕ್ಷೇಮ ನಿಧಿ ಕಚೇರಿಗಳಲ್ಲಿ ಉಳಿದು ಕೊಂಡಿರುವ ಅರ್ಜಿಗಳಿಗೆ ತುರ್ತು ತೀರ್ಮಾನ ತೆಗೆದುಕೊಳ್ಳಬೇಕು, ಎಲ್ಲ ಕ್ಷೇಮ ನಿಧಿ ಪಿಂಚಣಿಯನ್ನು 3,000 ರೂ.ಗೇರಿಸಬೇಕು, ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಉಚಿತ ರೇಶನ್‌ ನೀಡಬೇಕು ಮೊದಲಾದ ಬೇಡಿಕೆ ಗಳನ್ನು ಮುಂದಿಟ್ಟು ಜಾಥಾ ಮತ್ತು ಧರಣಿಯನ್ನು ಬಿಎಂಎಸ್‌ ಆಯೋಜಿಸಿತ್ತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.