ವಾಣೀನಗರ ಪ್ರದೇಶಕ್ಕೆ ಬಸ್‌ ಸೌಕರ್ಯ: ಆಗ್ರಹ


Team Udayavani, Jul 12, 2019, 5:48 AM IST

bus

ಪೆರ್ಲ: ಪಡ್ರೆ ವಾಣೀನಗರ ಪ್ರದೇಶಗಳಿಗೆ ಬಸ್‌ ಸೌಕರ್ಯ ಏರ್ಪಡಿ ಸಲು ಕ್ರಮ ಕೈಗೊಳ್ಳುವಂತೆ ಸಮಾಜ ಸೇವಾ ಸಂಸ್ಥೆ ಸುದರ್ಶನ ಗ್ರಾಮಾಭಿವೃದ್ಧಿ ಸಮಿತಿಯಿಂದ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಹಾಗೂ ಪ್ರಾದೇಶಿಕ ಸಾರಿಗೆ ಎನ್ಫೋಸ್ಮೆರ್ಂಟ್ ಅಧಿಕಾರಿ ಮನೋಜ್‌ ಸ್ರಂಬಿಕ್ಕಲ್ ಅವರಿಗೆ ಜು. 10ರಂದು ಮನವಿ ನೀಡಿ ಒತ್ತಾಯಿಸಲಾಯಿತು.

ಪೆರ್ಲದಿಂದ ವಾಣೀನಗರ ಪ್ರದೇಶ ಗಳಿಗೆ ಬೆರಳೆಣಿಕೆಯ ಬಸ್‌ಗಳಿದ್ದರೂ ಇದೀಗ ಕೇವಲ ಒಂದು ಬಸ್‌ ಮಾತ್ರ ಸಂಚಾರ ನಡೆಸುತ್ತಿದೆ. ಸ್ವರ್ಗದಿಂದ ಸುಮಾರು 4 ಕಿ.ಮೀ. ದೂರ ಕಾಡು ಪ್ರದೇಶದ ರಸ್ತೆಯಲ್ಲಿ ವಾಣೀನಗರಕ್ಕೆ ನಡೆದೇ ಹೋಗಬೇಕು. ವಾಣೀನಗರದಲ್ಲಿ ಪ್ರಾಥಮಿಕ, ಪ್ರೌಢ, ಹೈ. ಸೆ. ಶಾಲೆ, ಪರಿಶಿಷ್ಟ ವರ್ಗ ಮಕ್ಕಳ ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಲು ಶೇಖರಣ ಕೇಂದ್ರ, ಅಂಚೆ ಕಚೇರಿ, ಅಂಗನವಾಡಿ ಮೊದಲಾದವುಗಳಿದ್ದು ಶಾಲಾ ವಿದ್ಯಾರ್ಥಿ ಗಳು, ನಾಗರಿಕರಿಗೆ ಇಲ್ಲಿಗೆ ತಲುಪಬೇಕಾ ದರೆ ನಡೆದೇ ಬರಬೇಕು. ಈ ಪ್ರದೇಶದ ಜನರಿಗೆ ಪೆರ್ಲ, ಪುತ್ತೂರು, ಮಂಗಳೂರು ಮೊದಲಾದ ಕಡೆಗಳಿಗೆ ತೆರಳ ಬೇಕಾದರೆ ತುಂಬ ಕಷ್ಟ. ಅಸೌಖ್ಯವಾದರಂತೂ ರೋಗಿ ಗಳಿಗೆ ಖಾಸಗಿ ವಾಹನವೇ ಗತಿ. ಎಂಡೋ ರೋಗಬಾಧಿತ ಪ್ರದೇಶವು ಇದಾಗಿದ್ದು ರೋಗಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಸರಕಾರಿ ಬಸ್‌ ಸಮೇತ ಹೆಚ್ಚಿನ ಬಸ್‌ ಸೇವೆ ಒದಗಿಸಲು ಕ್ರಮ ಕೈಗೊಳ್ಳು ವಂತೆ ಸಮಿತಿಯ ಸದಸ್ಯರಾದ ಸಮಾಜ ಸೇವಕ, ಪತ್ರಕರ್ತ ಅಜಿತ್‌ ಸ್ವರ್ಗ, ಜಗದೀಶ್‌ ಕುತ್ತಾಜೆ, ಕೆ.ವೈ. ಸುಬ್ರಹ್ಮಣ್ಯ ಭಟ್, ಉದಯ ಶಂಕರ್‌ ವಾಣೀನಗರ, ರಾಮಚಂದ್ರ ಭಟ್ ಬದಿ, ಕಿಶನ್‌ ಕುತ್ತಾಜೆ ಹಾಗೂ ಇನ್ನಿತರರು ಮನವಿ ಮೂಲಕ ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.