108ಕ್ಕೆ ಕರೆಮಾಡಿ: ತುರ್ತುಸ್ಥಿತಿಗೆ ಸಿದ್ಧ


Team Udayavani, Nov 8, 2019, 5:42 AM IST

108

ಕಾಸರಗೋಡು: ಅಪಘಾತ, ರೋಗಿಗಳ ಅನಿವಾರ್ಯ ಸಹಿತ ಸಾರ್ವತ್ರಿಕ ವಾಗಿ ತಲೆದೋರುವ ತುರ್ತು ಪರಿಸ್ಥಿತಿಗಳಲ್ಲಿ ತತ್‌ಕ್ಷಣ ಆಸ್ಪತ್ರೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕ್ಷಿಪ್ರಗತಿಯ ಆ್ಯಂಬುಲೆನ್ಸ್‌ ಸೇವೆ ಸಿದ್ಧವಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಜಾರಿ ಗೊಳಿಸಲಾದ “ಕನಿವ್‌(ಅನುಕಂಪ)’ ಪ್ರಕಾರ ಜಿಲ್ಲೆಗೆ 10 ಆ್ಯಂಬುಲೆನ್ಸ್‌ ಮಂಜೂರು ಮಾಡಲಾಗಿದ್ದು, ವಿವಿಧ ವಲಯಗಳಲ್ಲಿ ನೇಮಿಸಲಾಗಿದೆ. ತುರ್ತು ಸ್ಥಿತಿಯಲ್ಲಿ “108′ ನಂಬ್ರಕ್ಕೆ ಕರೆಮಾಡಿದರೆ ತತ್‌ಕ್ಷಣ ಆ ಪ್ರದೇಶಕ್ಕೆ ಸಮೀಪದಲ್ಲಿರುವ ಆ್ಯಂಬು ಲೆನ್ಸ್‌ ಧಾವಿಸಿ ರೋಗಿಯನ್ನು ಆಸ್ಪತ್ರೆಗೆ ರವಾನಿಸಲಿದೆ.

ಕಾಸರಗೋಡು ಜನರಲ್‌ ಆಸ್ಪತ್ರೆ, ಕಾಂಞಂಗಾಡಿನ ಜಿಲ್ಲಾ ಆಸ್ಪತ್ರೆ, ಪೆರಿಯ, ಮಂಗಲ್ಪಾಡಿ, ಮಂಜೇ ಶ್ವರ, ಉದುಮ, ಮುಳ್ಳೇರಿಯ, ಬೇಡಡ್ಕ, ಕುಂಬಳೆ, ಚೆರು ವತ್ತೂರು ಸಹಿತ ಪ್ರದೇಶ ಗಳಲ್ಲಿ ಆ್ಯಂಬು ಲೆನ್ಸ್‌ಗಳು ಚಟುವಟಿಕೆ ನಡೆಸಲಿವೆ. ಚಾಲಕ ಮತ್ತು ತರಬೇತಿ ಲಭಿಸಿದ ಸಿಬಂದಿ ವಾಹನ ದಲ್ಲಿರುವರು. ಇವುಗಳಲ್ಲಿ 5 ವಾಹನಗಳು ದಿನದ 24 ತಾಸು, ಉಳಿದವು 12 ತಾಸು ಚಟುವಟಿಕೆ ನಡೆಸಲಿದ್ದು, ಸಾರ್ವಜನಿಕರು ಸೇವೆ ಪಡೆದುಕೊಳ್ಳಬಹುದು. ಈ ಆ್ಯಂಬು ಲೆನ್ಸ್‌ಗೆ ಸಂಬಂಧಪಟ್ಟ ಆನ್‌ಲೈನ್‌ ಚಟುವಟಿಕೆಗಳು ತಿರುವನಂತಪುರಂನಲ್ಲಿ ನಿಯಂತ್ರಿಸಲಾಗುತ್ತಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.