ಚೀಮೇನಿ ಜೈಲಿನಲ್ಲಿ ನೀರಿಲ್ಲ, ಕೈದಿಗಳು ಸಂಕಷ್ಟದಲ್ಲಿ


Team Udayavani, Apr 17, 2019, 6:30 AM IST

no-water

ಕಾಸರಗೋಡು: ಜಿಲ್ಲೆಯ ಏಕೈಕ ತೆರೆದ ಬಂದೀಖಾನೆಯಾಗಿರುವ ಚೀಮೇನಿ ಬಂದೀಖಾನೆಯಲ್ಲಿ ಭಾರೀ ನೀರಿನ ಕ್ಷಾಮ ತಲೆದೋರಿದೆ. ಬೇಸಗೆ ಕಾಲದ ಬಿಸಿಲ ಝಳದಿಂದಾಗಿ ಈ ಬಂದೀಖಾನೆ ಆವರಣದಲ್ಲಿರುವ ಬಾವಿ ಮತ್ತು ಕೆರೆಗಳಲ್ಲಿ ನೀರು ಪೂರ್ಣವಾಗಿ ಬತ್ತಿ ಹೋಗಿದೆ.

ಜಲಕ್ಷಾಮ ಪರಿಹರಿಸಲು ಆರಂಭಿಸಲಾದ ಯೋಜನೆಗಳೆಲ್ಲ ಈಗ ವ್ಯರ್ಥಗೊಂಡಿವೆ. ಇದರಿಂದಾಗಿ ಅನ್ಯ ದಾರಿ ಕಾಣದ ಜೈಲು ಅಧಿಕಾರಿಗಳು ರೇಶನ್‌ ಸಂಪ್ರದಾಯದಲ್ಲಿ ಕೆೈದಿಗಳಿಗೆ ನೀರು ಪೂರೈಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಬೇಸಗೆ ಕಾಲದಲ್ಲಿ ಜೈಲಿನ ಬಾವಿಗಳಲ್ಲಿ ನೀರಿನ ಮಟ್ಟ ಸಹಜವಾಗಿಯೇ ಇಳಿಯುತ್ತದೆ. ಇದನ್ನು ತಡೆಗಟ್ಟಲು ಕಳೆದ ವರ್ಷ ಮಳೆ ನೀರು ಹರಿದು ಹೋಗದಂತೆ ಕಿರು ಅಣೆಕಟ್ಟುಗಳನ್ನು ನಿರ್ಮಿಸಿ ನೀರು ಸಂಗ್ರಹಿಸುವ ಯತ್ನವನ್ನು ನಡೆಸಲಾಗಿತ್ತು. ಆದರೂ ಪ್ರಯೋಜನ ಉಂಟಾಗಿಲ್ಲ. ಜೈಲು ಆವರಣದೊಳಗೆ ಐದು ಬಾವಿಗಳಿದ್ದು ಅವುಗಳಲ್ಲಿ ನೀರು ಬತ್ತಿ ಹೋಗಿದೆ.
ಕಳೆದ ವರ್ಷ ಜೈಲು ಆವರಣದೊಳಗೆ ದೊಡ್ಡ ಕೆರೆ ನಿರ್ಮಿಸಲಾಗಿತ್ತು.

ಅದರಲ್ಲಿ ಈಗ ನೀರು ಬರಿದಾಗಿದೆ. ಕೈದಿಗಳಿಗೆ ಅಗತ್ಯದ ನೀರು ಪೂರೈಸಲು ಈಗ ಕಾಕಡವು ಹೊಳೆಯಿಂದ ಲಾರಿಗಳಲ್ಲಿ ನೀರು ತರಲಾಗುತ್ತಿದೆ. ಈಗ ಕಾಕಡವು ಹೊಳೆಯಲ್ಲಿ ನೀರು ಬರಿದಾಗತೊಡಗಿದೆ. ಇದರಿಂದಾಗಿ ಕೈದಿಗಳಿಗೆ ಮುಂದಿನ ದಿನಗಳಲ್ಲಿ ತೀವ್ರ ನೀರಿನ ಕ್ಷಾಮ ಎದುರಿಸುವ ಸಾಧ್ಯತೆ ಉಂಟಾಗಲಿದೆ. ನೀರು ಸಂಗ್ರಹಕ್ಕಾಗಿ ಎರಡು ವರ್ಷಗಳ ಹಿಂದೆ ಎರಡು ಲಕ್ಷ ರೂ. ವ್ಯಯಿಸಿ ಮಳೆ ನೀರು ದಾಸ್ತಾನು ಕೇಂದ್ರವನ್ನು ನಿರ್ಮಿಸಲಾಗಿತ್ತು. ಈ ಯೋಜನೆಯೂ ಸಫಲವಾಗಿಲ್ಲ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.