ಜಿಲ್ಲೆಯನ್ನು ತ್ಯಾಜ್ಯಮುಕ್ತವಾಗಿಸಲು ಶುಚಿತ್ವ ಯಜ್ಞ


Team Udayavani, May 13, 2019, 6:15 AM IST

tyanjya-mukta

ಕಾಸರಗೋಡು: ಜಿಲ್ಲೆಯ ಬಲುದೊಡ್ಡ ಪಿಡುಗುಗಳಲ್ಲಿ ಒಂದಾಗಿರುವ ತ್ಯಾಜ್ಯಯುಕ್ತ ಪರಿಸರಕ್ಕೆ ಕೊನೆಯಾಗಿದೆ. ರಾಜ್ಯ ಸರಕಾರದ ಶುಚೀಕರಣ ಯಜ್ಞವನ್ನು ಗಂಭೀರವಾಗಿ ಪರಿಶೀಲಿಸಿ ನಾಡು-ನಗರಗಳ ಜನ ಕೈಜೋಡಿಸಿರುವ ಪರಿಣಾಮ ಜಿಲ್ಲೆ ತ್ಯಾಜ್ಯದಿಂದ ವಿಮುಕ್ತಿ ಪಡೆದಿದೆ.

ಅನೇಕ ವರ್ಷಗಳಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ರಾಶಿ ಬಿದ್ದಿರುವುದು ಸಾರ್ವಜನಿಕ ಬದುಕಿಗೆ ಬಲುದೊಡ್ಡ ತಲೆನೋವಾಗಿತ್ತು. ಈ ಬಗ್ಗೆ ಒಟ್ಟಂದದ ಗಂಭೀರ ಚಿಂತನೆಗಳು ನಡೆದ ಪರಿಣಾಮ ಶನಿವಾರ, ರವಿವಾರ ನಡೆದ ಶುಚೀಕರಣ ಯಜ್ಞ ಎಂಬ ಹೆಸರಿನ ಶುಚಿತ್ವ ಚಟುವಟಿಕೆಗಳು ನಾಡನ್ನು ಶುದ್ಧ-ಸುಂದರಗೊಳಿಸುವಲ್ಲಿ ಬಲುದೊಡ್ಡ ಕೊಡುಗೆ ನೀಡಿವೆ. ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಸಿಬಂದಿ, ಸಂಘಟನೆಗಳ ಪ್ರತಿನಿಧಿಗಳು ನಡೆಸಿದ ಈ ಚಟುವಟಿಕೆಗೆ ಪುಟ್ಟ ಮಕ್ಕಳಿಂದ ತೊಡಗಿ ವಯೋವೃದ್ಧರ ವರೆಗಿನ ಮಂದಿ ಹೆಗಲು ನೀಡಿದುದು ಹೆಚ್ಚುವರಿ ಪರಿಣಾಮಕ್ಕೆ ಕಾರಣವಾಗಿದೆ.

ಸುಡುವ ಬಿಸಿಲಿನಲ್ಲೂ ಏಕಮನಸ್ಸಿನಲ್ಲಿ ಜನ ಶುಚೀಕರಣ ನಡೆಸಿದರು. ಮಳೆಗಾಲಕ್ಕೆ ಮುನ್ನ ನಡೆಸುವ ಶುಚೀಕರಣ ಮತ್ತು ಅಂಟುರೋಗ ಪ್ರತಿರೋಧ ಕ್ರಮಗಳ ಅಂಗವಾಗಿ ರಾಜ್ಯಾದ್ಯಂತ ಎರಡು ದಿನಗಳ ಕಾಲ ಜರಗಿದ ಶುಚೀಕರಣ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯಲ್ಲೂ ಈ ಚಟುವಟಿಕೆ ನಡೆದಿದೆ. ರಾಜ್ಯ ಸರಕಾರ ಸಿದ್ಧಪಡಿಸಿದ ರೂಪು ರೇಷೆಯ ಅನುಗುಣವಾಗಿ ಗ್ರಾಮ ಪಂಚಾಯತ್‌ಗಳು, ನಗರಸಭೆಗಳು ತೀವ್ರ ಶುಚಿತ್ವ ಯಜ್ಞ ಅನುಷ್ಠಾನಗೊಳಿಸಿವೆ. ಕೆರೆ, ತೋಡು ಇತ್ಯಾದಿಗಳನ್ನು ಶುಚಿಗೊಳಿಸುವುದು ಈ ಕಾರ್ಯಕ್ರಮದ ಅಂಗವಾಗಿ ನಡೆದಿವೆ. ಆಯಾ ಪಂಚಾಯತ್‌ಗಳಲ್ಲಿ ಅಧ್ಯಕ್ಷರ ಮತ್ತು ವಾರ್ಡ್‌ ಮಟ್ಟದಲ್ಲಿ ವಾರ್ಡ್‌ ಸದಸ್ಯರ ಮೇಲ್ನೋಟದಲ್ಲಿ ಶುಚೀಕರಣ ನಡೆಸಲಾಗಿದೆ. ಜೊತೆಗೆ ಮನೆಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾಯಕವೂ ನಡೆದಿವೆ.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.