ಹಲಸು ಮೇಳಕ್ಕೆ ಭೇಟಿಯಿತ್ತ ಕಮಾಂಡೋ ಶ್ಯಾಮ್‌ ರಾಜ್‌


Team Udayavani, Jun 10, 2019, 6:10 AM IST

shyam-raj

ಬದಿಯಡ್ಕ: ದೇಶಕ್ಕಾಗಿ ತನ್ನ ಬದುಕನ್ನು ಮೀಸಲಾಗಿರಿಸಿದ ಕಮಾಂಡೋ ಶ್ಯಾಮ್‌ ರಾಜ್‌ ಶನಿವಾರ ಬದಿಯಡ್ಕದಲ್ಲಿ ನಡೆದ ಹಲಸು ಮೇಳಕ್ಕೆ ಭೇಟಿಯಿತ್ತು ದೊಡ್ಡ ಗಾತ್ರದ ಹಲಸಿನ ಕಾಯಿಯನ್ನು ಎತ್ತಲು ಪ್ರಯತ್ನಿಸಿ ಸಂಘಟಕರಿಗೆ ಸ್ಫೂ³ರ್ತಿಯಾದರು. ಮೂಲತ: ಕಾಸರಗೋಡು ಜಿಲ್ಲೆಯ ಎಡನೀರು ನಿವಾಸಿಯಾದರೂ ಅವರು ಪ್ರಸ್ತುತ ಪುಣೆಯಲ್ಲಿ ವಾಸವಾಗಿದ್ದಾರೆ.ಎಲ್ಲವನ್ನೂ ವೀಕ್ಷಿಸಿ, ಆತ್ಮೀಯರ ಜೊತೆಗೆ ಒಂದಿಷ್ಟು ಫೋಟೋ ಕ್ಲಿಕ್ಕಿಸಿ, ಮೇಳದ ಸ್ಮರಣಾರ್ಥ ಹಲಸಿನ ಕಾಯಿಗಳನ್ನೂ ಕೊಂಡೊಯ್ದಾಗ ಸಂಘಟಕರಿಗೆ ಹೆಮ್ಮೆಯೆನಿಸಿತು.

ತುರ್ತು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಅನಿರೀಕ್ಷಿತವಾಗಿ ಊರಿಗೆ ಬಂದ ಶ್ಯಾಮ್‌ರಾಜ್‌ಗೆ ಇಲ್ಲಿ ನಡೆಯುವ ಹಲಸಿನ ಮೇಳದ ಬಗ್ಗೆ ತಿಳಿದಾಗ ಅದನ್ನು ನೋಡುವ ಆಸಕ್ತಿ ಉಂಟಾಯಿತು. ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಬಗ್ಗೆ ಗೌರವ ಹೊಂದಿರುವ ಅವರು ತನ್ನ ಮಹೋನ್ನತ ಕಲ್ಪನೆಯ ಸಾಕಾರ ರೂಪವಾದ ಗೋ ಸಂರಕ್ಷಣೆಯ ಬಗ್ಗೆ ಅತೀವ ಕಾಳಜಿ ಹೊಂದಿ, ಪ್ರಯಾಣವನ್ನು ಎರಡು ದಿನ ಮುಂದಕ್ಕೆ ಹಾಕಿ ಹಲಸಿನ ಮೇಳಕ್ಕೆ ಆಗಮಿಸಿದ್ದರು. ಇತ್ತೀಚೆಗೆ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನಿವೃತ್ತ ಯೋಧರನ್ನು ಸಮ್ಮಾನಿಸಿ ಗೌರವಿಸುವ ಸಂದರ್ಭದಲ್ಲಿ ಶ್ಯಾಮ್‌ರಾಜ್‌ ಅವರನ್ನೂ ಸಮ್ಮಾನಿಸಲಾಗಿತ್ತು.

ಸಹಸ್ರಾರು ಸಂಖ್ಯೆ ಯಲ್ಲಿ ಜನರು ಪಾಲ್ಗೊಂಡು ಗ್ರಾಮೀಣ ಹಲಸಿನ ತಿಂಡಿ ತಿನಿಸುಗಳನ್ನು ಸೇವಿಸಿದ ಬಗ್ಗೆ ಶ್ಯಾಮ್‌ರಾಜ್‌ ಮೆಚ್ಚುಗೆವ್ಯಕ್ತ ಪಡಿಸಿದರು. ಮುಳ್ಳೇರಿಯ ಹವ್ಯಕ ಮಂಡಲದ ನೇತೃತ್ವದಲ್ಲಿ ಹಲಸು ಮೇಳ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.