“ಸಹಕಾರಿ ಸಂಘಗಳು ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬೇಕು’


Team Udayavani, Nov 29, 2019, 5:31 AM IST

28-KBL-2

ಕುಂಬಳೆ: ಸಹಕಾರಿ ಸಂಘಗಳು,ಬ್ಯಾಂಕ್‌ಗಳು ಕ್ರಿಯಾತ್ಮಕವಾಗಿ ಜನರೊಂದಿಗೆ ಇನಷ್ಟು ನಿಕಟ ಸಂಪರ್ಕ ಹೊಂದಿರಬೇಕು.ಆಡಳಿತಮಂಡಳಿ,ಸದಸ್ಯರು,ನೌಕರರು ಮತ್ತು ಗ್ರಾಹಕರು ಪರಸ್ಪರ ಧನಾತ್ಮಕವಾಗಿ ಚಿಂತಿಸಿ ಸ್ವಸಾಮರ್ಥಯದಿಂದ ಉನ್ನತ ಮೌಲ್ಯಗಳನ್ನು ಅಳವಡಿಸಿ ಪ್ರವರ್ತಿಸಿದಲ್ಲಿ ಸಹಕಾರಿ ಸಂಘಗಳಿಗೆ ಉಜ್ವಲ ಭವಿಷ್ಯವಿರುವುದಾಗಿ ಸಹಕಾರಿ ಜೋಯಿಂಟ್‌ ರಿಜಿಸ್ಟಾರ್‌ ವಿ.ಮಹಮ್ಮದ್‌ ನೌಷಾದ್‌ ಹೇಳಿದರು.

ಮಜಿಬೈಲು ಸಹಕಾರಿ ಸಂಘದ ಸಭಾಭವನದಲ್ಲಿ ಜರಗಿದ ಸಹಕಾರಿ ಸಪ್ತಾಹದ ಸೆಮಿನಾರ್‌ನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ಸಂಘಗಳು ಗ್ರಾಮೀಣ ಪ್ರದೇಶದ ಜನರ ಹೃದಯದಲ್ಲಿ ಭದ್ರವಾಗಿರಬೇಕು.ಮಹಿಳೆಯರು ಸಹಕಾರಿ ರಂಗಗಳಲ್ಲಿ ಸ್ವಯಂಸ್ಫೂರ್ತಿಯಿಂದ ತೊಡಗಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಮುಂದುವರಿಯುವ ಕಾಲ ಸನ್ನಿಹಿತವಾಗಿರುವುದಾಗಿ ಅವರು ಹೇಳಿದರು.

ಬ್ಯಾಂಕಿನ ಉಪಾಧ್ಯಕ್ಷ ಮಮ್ಮುಂಞಿ ಹಾಜಿ ಅಧ್ಯಕ್ಷತೆ ವಹಿಸಿದ ಸಮಾರಂಭದಲ್ಲಿ ಸಹಕಾರಿ ರಂಗದ ನಾಯಕರಾದ ಕೆ.ಮುರಳೀಧರನ್‌, ಜಯಚಂದ್ರನ್‌, ಎಸ್‌.ಜೆ.ಪ್ರಸಾದ್‌,ಬಿ.ವಿ.ರಾಜನ್‌,ದಿವಾಕರ್‌ ಎಸ್‌ಜೆ,ಎಂ.ಸಂಜೀವ ಶೆಟ್ಟಿ,ಸುನಿಲ್‌ ಕುಮಾರ್‌ ಮತ್ತು ಶ್ರೀಕೃಷ್ಣ ಭಟ್‌ ಮುಂತಾದವರು ಉಪಸ್ಥಿತರಿದ್ದರು.

ಸಮಾರಂಭದ ಬಳಿಕ ಯುವಕರು,ಯುವತಿಯರು,ಮತ್ತು ದುರ್ಬಲ ಜನವಿಭಾಗದವರಿಗಿರುವ ಸಹಕಾರಿ ಸಂಸ್ಥೆಗಳು ಎಂಬ ವಿಚಾರದ ಕುರಿತು ವಿಚಾರಗೋಷ್ಠಿ ಜರಗಿತು. ದಿವಾಕರ್‌ ಎಸ್‌ಜೆ ವಿಷಯ ಮಂಡಿಸಿದರು.ಸಹಾಯಕ ರಿಜಿಸ್ಟಾರ್‌ ಅಬ್ದುಲ್‌ ಅಸೀಸ್‌ ಪಿ ನಿರೂಪಕರಾಗಿ ಕಾರ್ಯನಿರ್ವಹಿಸಿದರು.ಚರ್ಚೆಯಲ್ಲಿ ಸಹಕಾರಿ ಧುರೀಣರಾದ ಕುಮಾರ್‌,ಗೀತಾ ಸಾಮಾನಿ,ಪ್ರದೀಪ್‌ ಕುಮಾರ್‌,ವಿಠಲ ರೈ ಮತ್ತು ಜಯಶ್ರೀ ಭಾಗವಹಿಸಿದರು.

ಮಂಜೇಶ್ವರ ಅಸಿಸ್ಟೆಂಟ್‌ ರಿಜಿಸ್ಟಾರ್‌ ಸ್ವಾಗತಿಸಿದರು.ಬ್ಯಾಂಕ್‌ ಕಾರ್ಯದರ್ಶಿ ರಾಮಕೃಷ್ಣ ಕಡಂಬಾರ್‌ ವಂದಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.