ಕೋವಿಡ್‌ 19 ವೈರಸ್‌: ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸ್‌ ಸರ್ಪಗಾವಲು


Team Udayavani, Mar 27, 2020, 5:27 AM IST

ಕೋವಿಡ್‌ 19 ವೈರಸ್‌: ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸ್‌ ಸರ್ಪಗಾವಲು

ಕಾಸರಗೋಡು: ದೇಶಾದ್ಯಂತ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ನಗರ, ಪೇಟೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್‌ ಸರ್ಪಗಾವಲು ಏರ್ಪಡಿಸಲಾಗಿದೆ. ವಿನಾಕಾರಣ ಬೀದಿಗೆ ಬರುವವರಿಗೆ ಲಾಠಿಯ ರುಚಿ ತೋರಿಸ ಲಾಗುತ್ತಿದೆ.

ನಗರದ ಹೊಸಬಸ್‌ ನಿಲ್ದಾಣ, ಕರಂದಕ್ಕಾಡ್‌ ಮೊದಲಾದೆಡೆ ಬ್ಯಾರಿಕೇಡ್‌ ಅಳವಡಿಸಿ ವಾಹನಗಳನ್ನು ತಡೆದು ನಿಲ್ಲಿಸಿ ಸಂಪೂರ್ಣ ಮಾಹಿತಿ ಅಗತ್ಯವಿದ್ದರೆ ಮಾತ್ರ ಮುಂದುವರಿಯಲು ಬಿಡಲಾಗುತ್ತಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಾಬು ನೇತೃತ್ವ ವಹಿಸಿದ್ದಾರೆ.

ಬೆಳಗ್ಗೆ 11ರಿಂದ ಸಂಜೆ 5ರ ವರೆಗೆ ಅಂಗಡಿ, ದಿನಸಿ ಅಂಗಡಿ, ತರಕಾರಿ ಅಂಗಡಿ ಸಹಿತ ನಿತ್ಯೋಪಯೋಗಿ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದು, ಜನರು ಗುಂಪು ಸೇರದಂತೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಔಷಧ ಅಂಗಡಿಗಳು ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ತೆರೆಯಬಹುದಾಗಿದೆ.

ಪೊಲೀಸರಿಗೂ ಗ್ಲೌಸ್‌, ಮಾಸ್ಕ್
ವಾಹನ ತಪಾಸಣೆ ನಡೆಸುತ್ತಿರುವ ಪೊಲೀಸ್‌ ಸಿಬಂದಿ ಗ್ಲೌಸ್‌ ಮತ್ತು ಮಾಸ್ಕ್ ಧರಿಸಿರಬೇಕು ಎಂದು ರಾಜ್ಯ ಪೊಲೀಸ್‌ ಮುಖ್ಯಸ್ಥ (ಡಿಜಿಪಿ) ಲೋಕನಾಥ್‌ ಬೆಹ್ರಾ ಆದೇಶ ನೀಡಿದ್ದಾರೆ. ವಾಹನಗಳತ್ತ ಬಾಗಿ ತಪಾಸಣೆ ನಡೆಸುವ ಕ್ರಮ ಕೈಬಿಡಬೇಕು. ಗ್ಲೌಸ್‌ ಧರಿಸದೇ ಇರುವ ವ್ಯಕ್ತಿಗಳನ್ನು ಸ್ಪರ್ಶಿಸ ಬಾರದು. ವಾಹನಗಳ ಢಿಕ್ಕಿ ತೆರೆಯುವ ವೇಳೆ ಮುಂಜಾಗ್ರತೆ ವಹಿಸಬೇಕು. ವಾಹನಗ ಳಲ್ಲಿರುವವರ ಜತೆಗೆ ಮಾತನಾಡುವಾಗ ನಿಗದಿತ ಅಂತರ ಪಾಲಿಸಬೇಕು. ಮುಂದಿನ ಆದೇಶದ ವರೆಗೆ ಬ್ರಿàದ್‌ ಅನಲೈಸರ್‌ ಬಳಕೆ ಬೇಡ. ವೈರಸ್‌ ಹರಡುವಿಕೆ ನಿಯಂತ್ರಣ ನಿಟ್ಟಿನಲ್ಲಿ ಕೈಗಳನ್ನು ಆಗಾಗ ಸಾಬೂನು ಯಾ ಸಾನಿಟೈಸರ್‌ ಬಳಸಿ ಶುಚಿಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸಪ್ಲೈಕೋ ಸಮಯ ಪರಿಷ್ಕರಣೆ
ಕೋವಿಡ್‌ 19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ನಿಷೇ ದಾಜ್ಞೆ ಹಿನ್ನೆಲೆಯಲ್ಲಿ ಸಪ್ಲೈಕೋ ಮಾರಾಟ ಶಾಖೆಗಳ ಚಟುವಟಿಕೆಯ ಸಮಯವನ್ನು ಪುನರ್‌ ರಚಿಸಲಾಗಿದೆ. ಮಾವೇಲಿ ಸ್ಟೋರ್‌, ಮಾವೇಲಿ ಸೂಪರ್‌ ಸ್ಟೋರ್‌, ಪೀಪಲ್ಸ್‌ ಬಝಾರ್‌, ಹೈಪರ್‌ ಮಾರ್ಕೆಟ್‌, ಅಪ್ನಾ ಬಝಾರ್‌ ಸಂಸ್ಥೆಗಳ ಚಟುವಟಿಕೆಗಳ ಸಮಯ ಬೆಳಗ್ಗೆ 11ರಿಂದ ಸಂಜೆ 5 ಗಂಟೆ ವರೆಗೆ ಇರುವುದು. ಮೆಡಿಕಲ್‌ ಸ್ಟೋರ್‌ಗಳ ಸಮಯ ಬೆಳಗ್ಗೆ 9ರಿಂದ ಸಂಜೆ 6 ಗಂಟೆ ವರೆಗೆ ಪುನರ್‌ ರಚಿಸಲಾಗಿದೆ ಎಂದು ವಲಯ ಪ್ರಬಂಧಕ ತಿಳಿಸಿದರು.

ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್
ಸಹಾಯವಾಣಿ
ಡಾ| ಚಂದ್ರಮೋಹನ್‌ 94472 86592, ಹೆಲ್ತ್‌ ಇನ್‌ಸ್ಪೆಕ್ಟರ್‌ ರಿಜೋಯ್‌ – 7907883478, ಜೂನಿಯರ್‌ ಹೆಲ್ತ್‌ ಇನ್‌ಸ್ಪೆಕ್ಟರ್‌ ರಾಧಾ – 9400408514, ಬಿಜು – 7994288090, ಭಾಸ್ಕರನ್‌ – 9497167035, ಮೇಶಾìಬಾಲ್‌ 9605184761, ಜೆ.ಪಿ.ಎಚ್‌. ಎನ್‌. ದಿಲೀಪ್‌ ಕುಮಾರ್‌ – 8086116772.

ತುರ್ತು ಸಹಾಯವಾಣಿ
ತುರ್ತು ಸಂದರ್ಭ ಪಾಸ್‌ ಸಂಬಂಧ ಅಗತ್ಯಗಳಿಗೆ ಕರೆ ಮಾಡಬಹುದಾದ ದೂರ ವಾಣಿ ಸಂಖ್ಯೆಗಳು: 04994-255001. ಮನೆಗಳಲ್ಲಿ ನಿಗಾದಲ್ಲಿ ರುವವರಿಗೆ ಆಹಾರದ ಅಗತ್ಯವಿದ್ದರೆ: 04994-255004. ಕಾನೂನು ಉಲ್ಲಂಘನೆ ಸಂಬಂಧ ಪೊಲೀಸರ ಸಹಾಯಕ್ಕೆ: 112, 1090, 04994-257371, 9497980941.
ಕೋವಿಡ್‌ 19 ಸಂಬಂಧ ಸಂಶಯಗಳ ದೂರೀಕರಣ, ತುರ್ತು ಸಹಾಯಕ್ಕೆ ಜಿಲ್ಲಾಧಿಕಾರಿ ಕಚೇರಿಯ ಕೋವಿಡ್‌ 19
ನಿಯಂತ್ರಣ ಘಟಕ: 04994-257700, 9446601700, ಜಿಲ್ಲಾ ಆಸ್ಪತ್ರೆಯ ಕೋವಿಡ್‌ 19 ನಿಯಂತ್ರಣ ಘಟಕ: 0467 2209901, 0467 2209902, 0467 2209904, 0467 2209906, 9946000493, 9946000293.

ಟಾಪ್ ನ್ಯೂಸ್

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.