ಪಿಂಚಣಿದಾರರಿಂದ ಡಿ.ಸಿ. ಕಚೇರಿಗೆ ಜಾಥಾ
Team Udayavani, Jul 18, 2019, 5:52 AM IST
ಕಾಸರಗೋಡು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೇರಳ ರಾಜ್ಯ ಸೇವಾ ಪಿಂಚಣಿದಾರರ ಯೂನಿಯನ್ ನೇತೃತ್ವದಲ್ಲಿ ಬುಧವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮತ್ತು ಧರಣಿ ನಡೆಯಿತು.
ಪಾಲುದಾರಿಕೆ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು, ಸ್ಟಾಚೂÂಟರಿ ಪಿಂಚಣಿಯನ್ನು ಪುನಃ ಸ್ಥಾಪಿಸಬೇಕು, 2019ರ ಜುಲೈ 1ರಿಂದ ಅನ್ವಯವಾಗುವಂತೆ ಪಿಂಚಣಿ ಪರಿಷ್ಕರಿಸುವ ವ್ಯವಸ್ಥೆ ಕೂಡಲೇ ಜಾರಿಯಾಗಬೇಕು, 70 ವರ್ಷ ಪ್ರಾಯ ದಾಟಿದ ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿ ನೀಡಬೇಕು, ಪಿಂಚಣಿದಾರರಿಗೆ ಪ್ರತ್ಯೇಕ ಚಿಕಿತ್ಸಾ ಯೋಜನೆ ಜಾರಿಗೊಳಿಸಬೇಕು, ಮೆಡಿಕಲ್ ಹೆಲ್ತ್ ಇನ್ಶೂರೆನ್ಸ್ ಜಾರಿಗೊಳಿಸಬೇಕು, ಕ್ಷೇಮ ಯೋಜನೆ ಜಾರಿಗೊಳಿಸಬೇಕು, 20 ವರ್ಷ ಸರ್ವೀಸ್ನಲ್ಲಿದ್ದವರಿಗೆ ಪೂರ್ಣ ಪ್ರಮಾಣದಲ್ಲಿ ಪಿಂಚಣಿ ನೀಡಬೇಕು, ಒಂದು ತಿಂಗಳ ವೇತನವನ್ನು ಉತ್ಸವ ಪಿಂಚಣಿ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮತ್ತು ಧರಣಿ ಆಯೋಜಿಸಿತ್ತು.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿ.ಕೆ. ಮಾಧವನ್ ನಾಯರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷ ವಿ. ಕೃಷ್ಣನ್ ಉದ್ಘಾಟಿಸಿದರು. ಧರಣಿಗೆ ಮುನ್ನ ಪಿಂಚಣಿದಾರರಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ