ಡೆಂಗ್ಯೂ ಜ್ವರ ಭೀತಿ: ಚೆಂಗಳದಲ್ಲಿ ಶುಚಿತ್ವ ಯಜ್ಞ


Team Udayavani, May 14, 2019, 6:00 AM IST

13KSDE1

ಚೆಂಗಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಸರಕಾರದ ವತಿಯಿಂದ ಶುಚೀಕರಣ ಕಾರ್ಯ ನಡೆಯಿತು.

ಕಾಸರಗೋಡು: ಡೆಂಗ್ಯೂ ಜ್ವರ ಭೀತಿಯ ಹಿನ್ನೆಲೆಯಲ್ಲಿ ಸಮಗ್ರ ಪ್ರತಿರೋಧ ಚಟುವಟಿಕೆ ನಡೆಸುವ ಮೂಲಕ ಚೆಂಗಳ ಗ್ರಾಮ ಪಂಚಾಯತ್‌ ಮಾದರಿ ಕಾಯಕ ನಡೆಸಿದೆ.

ರಾಜ್ಯ ಸರಕಾರದ ತೀವ್ರ ಶುಚಿತ್ವ ಯಜ್ಞದ ಅಂಗವಾಗಿ ಎರಡು ದಿನ (ಶನಿವಾರ, ರವಿವಾರ)ಗಳ ಕಾಲ ನಡೆಸಿದ ಶುಚಿತ್ವ ಚಟುವಟಿಕೆಗಳು ಪರಿಣಾಮಕಾರಿಯಾಗಿವೆ. ಕಳೆದ ವರ್ಷ ಈ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭೀತಿ ಹುಟ್ಟಿಸಿದ್ದ ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಈ ಚಟುವಟಿಕೆ ಆರೋಗ್ಯಪೂರ್ಣ ವಾತಾವರಣ ನಿರ್ಮಾಣಕ್ಕೆ ಪೂರಕವಾಗಿದೆ.

ತ್ಯಾಜ್ಯ ನಿವಾರಣೆ ಮತ್ತು ಆರೋಗ್ಯ ಜಾಗೃತಿ ಚಟುವಟಿಕೆಗಳು ಈ ಸಂದರ್ಭ ನಡೆದುವು. ಈ ಪ್ರದೇಶದ ತೋಟಗಳಲ್ಲಿ, ಅಡಕೆಯ ಹಾಲೆಗಳಲ್ಲಿ ನೀರು ಕಟ್ಟಿನಿಲ್ಲದಂತೆ ನೋಡಿಕೊಳ್ಳಲು ಜನಜಾಗೃತಿ ಮೂಡಿಸಲಾಗಿದೆ. ಕಳೆದ ವರ್ಷ ಜ್ವರ ಹರಡುವಿಕೆಗೆ ಇವು ಪ್ರಧಾನ ಕಾರಣವಾಗಿದ್ದುವು. ಚೆರ್ಕಳ ಪೇಟೆ, ಪಾಡಿ ಶಾಲೆ, ಪಿಲಾಂಗಟ್ಟೆ ಶಾಲೆ ಆವರಣ, ಅರ್ಲಡ್ಕ ಕಾಲನಿ ಸಹಿತ ಪ್ರದೇಶಗಳಲ್ಲಿ ಶುಚೀಕರಣ ನಡೆಯಿತು.

ಚೆಂಗಳ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾಹಿನಾ ಸಲೀಂ ಚಟುವಟಿಕೆಗಳನ್ನು ಉದ್ಘಾಟಿಸಿದರು.

ಆರೋಗ್ಯ ಇನ್ಸ್‌ಸ್ಪೆಕ್ಟರ್‌ಗಳಾದ ರಾಜೇಶ್‌, ಭಾಸ್ಕರನ್‌, ವಿನಿರಾಜ್‌ ಮೊದಲಾದವರು ಉಪಸ್ಥಿತರಿದ್ದರು. ವಾರ್ಡ್‌ ಸದಸ್ಯರು, ಕುಟುಂಬಶ್ರೀ, ಆರೋಗ್ಯ ವಿಭಾಗ, ಆಶಾ ಕಾರ್ಯಕರ್ತರು, ನೌಕರಿ ಖಾತರಿ ಯೋಜನೆ ಕಾರ್ಮಿಕರು, ಆಟೋ ಚಾಲಕರು, ವಿವಿಧ ಕ್ಲಬ್‌ಗಳ ಪ್ರತಿನಿಧಿಗಳು ಶುಚೀಕರಣದಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.