ಮತಯಂತ್ರಗಳ ವಿತರಣೆ: ಚುನಾವಣ ಸಾಮಗ್ರಿ ಮತಗಟ್ಟೆಗೆ


Team Udayavani, Apr 23, 2019, 6:00 AM IST

mata-yantra-vitarane

ಕಾಸರಗೋಡು: ದೀರ್ಘ‌ ಚುನಾವಣ ಪ್ರಚಾರಕ್ಕೆ ಎ.21 ರಂದು ಸಂಜೆ 6 ಗಂಟೆಗೆ ವೈವಿಧ್ಯಮಯ ಅಬ್ಬರದ ತೆರೆ ಬಿದ್ದಿದ್ದು, ಎ.23 ರಂದು ಮಂಗಳವಾರ ನಡೆಯುವ ಮತದಾನಕ್ಕೆ ಚುನಾವಣ ಸಾಮಗ್ರಿಗಳನ್ನು ಆಯಾಯ ಮತಗಟ್ಟೆಗೆ ಸಾಗಿಸಲಾಯಿತು.

ಕಾಸರಗೋಡು ಸರಕಾರಿ ಕಾಲೇಜು ಮತ್ತು ಪಡನ್ನಕ್ಕಾಡ್‌ ನೆಹರೂ ಕಲಾ ವಿಜ್ಞಾನ ಕಾಲೇಜುಗಳಲ್ಲಿ ಸಾಮಗ್ರಿಗಳ ವಿತರಣೆ ನಡೆಯಿತು. ಬೆಳಗ್ಗೆ 8 ರಿಂದ ಚುನಾವಣ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಕೇಂದ್ರಗಳಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ಸಜ್ಜುಗೊಳಿಸಿದ್ದ ಕೌಂಟರ್‌ಗಳ ಮೂಲಕ ಆಯಾಯ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ ವಿತರಣೆ ಆರಂಭಿಸಲಾಗಿತ್ತು. ಆಯಾಯ ಮತಗಟ್ಟೆಗಳಿಗೆ ನೀಡುವ ಸಿಂಗಲ್‌ ಪೋಸ್ಟ್‌ ಇಲೆಕ್ಟ್ರಾನಿಕ್‌ಮತಯಂತ್ರಗಳನ್ನು ಕಾಸರಗೋಡು ಸರಕಾರಿ ಕಾಲೇಜು ಮತ್ತು ಪಡನ್ನಕ್ಕಾಡ್‌ನ‌ ನೆಹರೂ ಆರ್ಟ್ಸ್ ಆ್ಯಂಡ್‌ ಸಯನ್ಸ್‌ ಕಾಲೇಜಿನ ಭದ್ರ ಕೊಠಡಿ ಯಿಂದ ಸಂಬಂಧಿತ ಮತಗಟ್ಟೆಯ ಕರ್ತವ್ಯದಲ್ಲಿರುವ ಸಿಬಂದಿಪಡೆದುಕೊಂಡರು. ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಅಧಿಕ ಮತಯಂತ್ರಗಳನ್ನು ನೀಡಲಾಗಿದೆ. ಅಗತ್ಯ ಬಂದಲ್ಲಿ ಇವುಗಳನ್ನು ಬಳಸಲಾಗುವುದು. ಚುನಾವಣಾ ಸಾಮಗ್ರಿಗಳನ್ನು ಕೊಂಡೊಯ್ಯಲು ಹಾಗೂ ಅಧಿಕಾರಿಗಳ ಸಹಿತ ಸಿಬಂದಿಗಳನ್ನು ಆಯಾಯ ಮತಗಟ್ಟೆಗಳಿಗೆ ತಲುಪಿಸಲು ಬಸ್‌ ಮೊದಲಾದ ವಾಹನಗಳನ್ನು ಬಳಸಲಾಗಿದೆ.

ಕಣದಲ್ಲಿರುವ ಅಭ್ಯರ್ಥಿಗಳು
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ರವೀಶ ತಂತ್ರಿ ಕುಂಟಾರು, ಸಿಪಿಎಂನ ಕೆ.ಪಿ. ಸತೀಶ್ಚಂದ್ರನ್‌, ಕಾಂಗ್ರೆಸ್‌ನ ರಾಜ್‌ಮೋಹನ್‌ ಉಣ್ಣಿತ್ತಾನ್‌, ಬಿಎಸ್‌ಪಿಯ ನ್ಯಾಯವಾದಿ ಬಶೀರ್‌ ಆಲಡಿ, ಸ್ವತಂತ್ರ ಅಭ್ಯರ್ಥಿಗಳಾಗಿ ಗೋವಿಂದನ್‌ ಬಿ. ಆಲಿನ್‌ತಾಳೆ, ಕೆ. ನರೇಂದ್ರನ್‌, ಆರ್‌.ಕೆ. ರಣದಿವಾನ್‌, ರವೀಶ್‌ ಬಂದಡ್ಕ, ಸಜಿ ಸ್ಪರ್ಧಾ ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.