ಕೋಮು ಶಕ್ತಿಗಳಿಂದ ಮುಕ್ತಿಗೊಳಿಸಿ: ಚಂದ್ರಶೇಖರನ್‌


Team Udayavani, Jul 14, 2019, 5:30 AM IST

chandra

ಕುಂಬಳೆ: ಮುಂದಿನ ದಿನದಲ್ಲಿ ನಡೆಯಲಿರುವ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೋಮು ಶಕ್ತಿಗಳ ಕರಾಳ ಬಾಹುಗಳಿಂದ ಮಂಜೇಶ್ವರ ಮಂಡಲವನ್ನು ವಿಮೋಚನೆಗೊಳಿಸುವ ದೃಢ ಪ್ರತಿಜ್ಞೆಯನ್ನು ಎಲ್.ಡಿ.ಎಫ್‌ ಕಾರ್ಯಕರ್ತರು ಕೈಗೊಳ್ಳಬೇಕೆಂದು ಸಿ.ಪಿ.ಐ ರಾಷ್ಟ್ರೀಯ ಮಂಡಳಿ ಸದಸ್ಯ ಹಾಗೂ ರಾಜ್ಯಕಂದಾಯ ಸಚಿವ ಇ. ಚಂದ್ರಶೇಖರನ್‌ ಕರೆ ನೀಡಿದರು.

ಹೊಸಂಗಡಿ ಎ.ಕೆ.ಜಿ ಮಂದಿರದಲ್ಲಿ ಜರಗಿದ ಎಲ್.ಡಿ.ಎಫ್‌ ಮಂಡಲ ನೇತಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪಕ್ಷದ ಪ್ರಮುಖರಾದ ಎಂ.ರಾಮಪ್ಪ, ಡಾ. ಸುಬ್ಬರಾವ್‌, ಸಿ.ಎಚ್ ಕುಂಞಂಬು ಮೊದಲಾದ ಎಡರಂಗದ ನಾಯಕರನ್ನು ಗೆಲ್ಲಿಸಿ ಕೊಟ್ಟ ಚರಿತ್ರೆ ಮಂಜೇಶ್ವರ ಮಂಡಲಕ್ಕಿದೆ ಎಂದು ಅವರು ನೆನಪಿಸಿದರು. ಸಿಪಿಎಂ ಕೇಂದ್ರ ಕಮಿಟಿ ಸದಸ್ಯ ಮಾಜಿ ಲೋಕಸಭಾ ಸದಸ್ಯ ಪಿ.ಕರುಣಾಕರನ್‌,ಎಲ್.ಡಿ.ಎಫ್‌ ಜಿಲ್ಲಾ ಸಂಚಾಲಕಮಾಜಿ ಶಾಸಕ ಕೆ.ಪಿ ಸತೀಶಂದ್ರನ್‌,ಸಿಪಿಐ ಜಿಲ್ಲಾ ಕಾರ್ಯದರ್ಶಿ ಗೋವಿಂದನ್‌ ಪಳ್ಳಿಕಾಪ್ಟಿಲ್,ಐ.ಎನ್‌.ಎಲ್ ದೇಶಿಯ ಉಪಾಧ್ಯಕ್ಷ ಕೆ.ಎಸ್‌. ಫಕ್ರುಧ್ಧೀನ್‌,ಜೆ.ಡಿ.ಎಸ್‌ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಕೆ.ಎ.ಖಾದರ್‌, ಎಲ್.ಜೆ.ಡಿ ಜಿಲ್ಲಾ ಉಪಾಧ್ಯಕ್ಷ ಸಿದ್ಧಿಖ್‌ ಆಲಿ ಮೊಗ್ರಾಲ್ ಮಾತನಾಡಿದರು. ಸಿಪಿಎಂ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯ ಕೆ.ಆರ್‌. ಜಯಾನಂದ ಅಧ್ಯಕ್ಷತೆ ವಹಿಸಿದರು.ಎಲ್.ಡಿ.ಎಫ್‌ ಮಂಡಲ ಚುನಾವಣಾ ಸಮಿತಿಯ ಪರವಾಗಿ ಬಿ.ಎ.ರಾಜನ್‌, ವಿ.ಪಿ.ಪಿ ಮುಸ್ತಾಫ ವರದಿ ನೀಡಿದರು. ಇತ್ತೀಚೆಗೆ ನಿಧನರಾದ ಪ್ರಸಿದ್ಧ ಸಾಹಿತಿ ಗಿರೀಶ್‌ ಕಾರ್ನಾಡ್‌,ಡಾ.ಡಿ.ಕೆ ಚೌಟ,ಸಿ.ಐ.ಟಿ.ಯು ದೇಶೀಯ ಉಪಾಧ್ಯಕ್ಷ ಬಿ.ಮಾಧವ,ಖ್ಯಾತ ನ್ಯಾಯವಾದಿ ಸೀತಾರಾಮ ಶೆಟ್ಟಿಯವರ ನಿಧನಕ್ಕೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.