ಅಂಗವಿಕಲ ಮತದಾರರಿಗೆ ಸಹಾಯಹಸ್ತ

ಎನ್ನೆಸ್ಸೆಸ್‌ ಸ್ವಯಂಸೇವಕರು, ಅಂಗನವಾಡಿ ಸಿಬಂದಿಗೆ ಶ್ಲಾಘನೆ

Team Udayavani, Apr 25, 2019, 6:10 AM IST

nss

ಕಾಸರಗೋಡು: ಲೋಕಸಭೆ ಚುನಾವಣೆ ಮಂಗಳವಾರ ನಡೆದ ವೇಳೆ ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳ ಅಂಗವಿಕಲ ಮತದಾರ‌ರನ್ನು ಮತಗಟ್ಟೆಗಳಿಗೆ ತಲುಪಿಸುವಲ್ಲಿ ಎನ್‌.ಎಸ್‌.ಎಸ್‌. ಸ್ವಯಂಸೇವಕರು ಮತ್ತು ಅಂಗನವಾಡಿ ಸಿಬಂದಿ ಗಣನೀಯ ಸೇವೆ ಸಲ್ಲಿಸಿದ್ದಾರೆ.

ಜಿಲ್ಲೆಯ 19 ಶಾಲೆಗಳ ಸುಮಾರು ನೂರು ಮಂದಿ ಪ್ಲಸ್‌ ವನ್‌ ವಿದ್ಯಾರ್ಥಿಗಳಾಗಿರುವ ಎನ್‌.ಎಸ್‌.ಎಸ್‌. ಸ್ವಯಂಸೇವಕರು, 850 ಮಂದಿ ಅಂಗನವಾಡಿ ಸ್ವಯಂಸೇವಕರು ಅಂಗವಿಕಲ ಮತದಾರರನ್ನು ಮತಗಟ್ಟೆಗಳಿಗೆ ತಲಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗವಿಕಲರ ನೋಡಲ್‌ ಅಧಿ ಕಾರಿ ಪಿ. ಬಿಜು ಅವರ ನೇತೃತ್ವದಲ್ಲಿ ಜಿಲ್ಲೆಯ 5 ವಿಧಾನಸಭೆಗಳ 12 ಸಂಚಾಲಕರು ಈ ಚಟುವಟಿಕೆಗಳ ಏಕೀಕರಣ ನಡೆಸಿದರು.

ವಿಧಾನಸಭೆ ಕ್ಷೇತ್ರ ಮಟ್ಟದ ಸಂಚಾಲಕರು ಎ.ಆರ್‌.ಒ.ಗಳ ನಿಯಂತ್ರಣ ಕೊಠಡಿಗಳ ಮೂಲಕ ಚಟುವಟಿಕೆಗಳ ನೇತೃತ್ವ ವಹಿಸಿದ್ದರು. ಇವರ ವ್ಯಾಪ್ತಿಯಲ್ಲಿರುವ 84 ಸೆಕ್ಟರ್‌ ಸಂಚಾಲಕರು ಗ್ರಾಮ ವ್ಯಾಪ್ತಿಯಲ್ಲಿ ಚಟುವಟಿಕೆಗಳನ್ನು ಏಕೀಕರಿಸಿದ್ದರು. ಅಂಗನವಾಡಿ ಸಿಬಂದಿ, ಎನ್‌.ಎಸ್‌.ಎಸ್‌. ಸ್ವಯಂಸೇವಕರು ಮನೆಗಳಿಗೆ ಆಗಮಿಸಿ ಅಂಗವಿಕಲ ಮತದಾರರನ್ನು ಆ್ಯಂಬುಲೆನ್ಸ್‌ ಮೂಲಕ ಆಯಾ ಕೇಂದ್ರಗಳಿಗೆ ತಲಪಿಸಿದ್ದರು. ಅಲ್ಲಿಂದ ಮತ್ತೂಂದು ಆ್ಯಂಬುಲೆನ್ಸ್‌ ಮೂಲಕ ಮತಗಟ್ಟೆಗಳಿಗೆ ತಲಪಿಸಿದ್ದರು.

ಅಂಗವಿಕಲ ಮತದಾರರನ್ನು ಮತಗಟ್ಟೆ ಗಳಿಗೆ ತಲುಪಿಸುವ ಉದೇಶದಿಂದ ಜಿಲ್ಲೆಯಲ್ಲಿ 25 ಆ್ಯಂಬುಲೆನ್ಸ್‌ಗಳ ಸೇವೆ ಒದಗಿಸಲಾಗಿತ್ತು. ಬಹುತೇಕ ಅಂಗವಿಕಲರನ್ನು ಮನೆಗಳಿಂದ ಎರಡೂ ಕೈಗಳಿಂದ ಎತ್ತಿಕೊಂಡು ಆ್ಯಂಬುಲೆನ್ಸ್‌ಗೆ ತಲುಪಿಸಲಾಗಿತ್ತು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.