ಹೆದ್ದಾರಿ ದುಃಸ್ಥಿತಿ: ಯುವ ಮೋರ್ಚಾ ರಸ್ತೆ ತಡೆ
Team Udayavani, Sep 14, 2019, 5:30 AM IST
ಕುಂಬಳೆ: ಕಾಸರಗೋಡು ತಲಪಾಡಿ ರಾಷ್ಟ್ರೀಯ ಹೆದ್ದಾರಿಯ ಶೋಚ ನೀಯ ದುಃಸ್ಥಿತಿಯನ್ನು ಪರಿಹರಿಸಲು ಒತ್ತಾ ಯಿಸಿ ಯುವ ಮೋರ್ಚಾ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಹೆದ್ದಾರಿ ರಸ್ತೆ ತಡೆ ಚಳವಳಿ ಮಂಜೇಶ್ವರ ಉದ್ಯಾವರ ಮಾಡದಿಂದ 10ನೇ ಮೈಲ್ ವರೆಗೆ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಸಮಿತಿ ಸದಸ್ಯ ಎಂ. ವಿಜಯಕುಮಾರ್ ರೈ ಉದ್ಘಾಟಿಸಿದರು. ಬಿಜೆಪಿ ಮಂಡಲ ಕಾರ್ಯದರ್ಶಿ ಆದರ್ಶ್ ಬಿಎಂ ಮಾತನಾಡಿದರು. ಯುವ ಮೋರ್ಚಾ ಮಂಜೇಶ್ವರ ಮಂಡಲ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ ಇಚ್ಲಂಗೋಡು ಅಧ್ಯಕ್ಷತೆ ವಹಿಸಿದರು. ಬಿಜೆಪಿ, ಯುವ ಮೋರ್ಚಾ ನಾಯಕರಾದ ಸಂತೋಶ್ ದೈಗೋಳಿ, ಯಶಪಾಲ್ ಉದ್ಯಾವರ, ಪ್ರಜ್ವಿತ್ ಶೆಟ್ಟಿ, ಯಾದವ ಬಡಾಜೆ ನೇತೃತ್ವ ನೀಡಿದರು.
ಮೆರವಣಿಗೆಯಲ್ಲಿ ಮತ್ತು ಪ್ರತಿಭಟನೆ ಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ