ಕುಂಡುಕೊಳಕೆ: ಮರಳು ಅಕ್ರಮ ಸಾಗಾಟ; ಸ್ಥಳೀಯರಿಂದ ತಡೆ


Team Udayavani, Aug 17, 2019, 5:07 AM IST

16KSDC1

ಮಂಜೇಶ್ವರ: ಮಂಜೇಶ್ವರ ಕುಂಡು ಕೊಳಕೆ ಬೀಚ್‌ ಪರಿಸರದಿಂದ ರಾತ್ರಿ 8 ಗಂಟೆಯಿಂದ ಮುಂಜಾನೆ 5 ಗಂಟೆಯ ತನಕ ಎಗ್ಗಿಲ್ಲದೆ ಸಾಗುತ್ತಿರುವ ಅಕ್ರಮ ಮರಳು ಸಾಗಾಟವನ್ನು ತಡೆಯಲು ಪರಿಸರ ವಾಸಿಗಳು ಕಾನೂನು ಪಾಲಕರಲ್ಲಿ ಹಲವು ಬಾರಿ ಆಗ್ರಹಿಸಿದ್ದರೂ ಈ ಬಗ್ಗೆ ಕಿಂಚತ್ತೂ ತಲೆಕೆಡಿಸಿಕೊಳ್ಳದ ಕಾನೂನು ಪಾಲಕರ ವಿರುದ್ಧ ಆಕ್ರೋಶಗೊಂಡ ಸ್ಥಳೀಯರು ಶುಕ್ರವಾರ ಮುಂಜಾನೆ ಯುವಕರು,ವೃದ್ಧರು, ಮಹಿಳೆಯರು ಸೇರಿ ಮರಳು ಸಾಗಾಟ ಮಾಡುತ್ತಿರುವ ಟಿಪ್ಪರ್‌ ಲಾರಿಗಳನ್ನು ತಡೆದಿದ್ದಾರೆ.

ಈ ಸಂದರ್ಭ ರೊಚ್ಚಿಗೆದ್ದ ಮರಳು ಮಾಫಿಯಾ ತಂಡ ಮಾರಕಾಯುಧಗಳಿಂದ ಊರವರನ್ನು ಆಕ್ರಮಿಸಲು ಬಂದಿದ್ದಾರೆ. ಮಾತ್ರ ವಲ್ಲದೆ ಸ್ಥಳೀಯ ನಿವಾಸಿಯೊಬ್ಬರ ಮನೆ ಯವರ ಗೇಟನ್ನು ಮುರಿದು ಹಾಕಿ ಅವರಿಗೆ ಹಲ್ಲೆಗೈದಿರು ವುದಾಗಿ ದೂರಲಾಗಿದೆ. ಮಾತ್ರವಲ್ಲದೆ ತಡೆ ಹಿಡಿದ 5 ವಾಹನಗಳ ಪೈಕಿ ನಾಲ್ಕು ಟಿಪ್ಪರ್‌ ಲಾರಿಗಳನ್ನು ಬಲ ಪ್ರಯೋಗಿಸಿ ಕೊಂಡು ಹೋಗಿ ಊರವರಿಗೆ ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ.

ಮಂಜೇಶ್ವರ ಕುಂಡುಕೊಳಕೆ ಬೀಚ್‌ ಪರಿಸರದಿಂದ ನಂಬ್ರ ಪ್ಲೇಟ್‌ ಅಳವಡಿಸದ ಟಿಪ್ಪರ್‌ ಲಾರಿ ಹಾಗೂ ಪಿಕಪ್‌ ವಾಹನಗಳಲ್ಲಿ ಪ್ರತೀ ದಿನ ರಾತ್ರಿ 50 ಲೋಡ್‌ ಮರಳು ಸಾಗಾಟವಾಗುತ್ತಿರು ವುದಾಗಿ ಊರವರು ಹೇಳುತಿದ್ದಾರೆ.

ಕಡಲ್ಕೊರೆತದಿಂದ ಹಲವಾರು ಮನೆಗಳು ಕಡಲು ಪಾಲಾಗುತ್ತಿರುವುದು ದಿನ ನಿತ್ಯದ ದೃಶ್ಯವಾಗಿದ್ದರೂ ಕುಂಡುಕೊಳಕೆ ಬೀಚ್‌ ಪರಿಸರದಿಂದ ತೆಗೆದ ಮರಳಿನಿಂದಾಗಿ ಅಲ್ಲಲ್ಲಿ ಆಳವಾದ ಹೊಂಡ ಸೃಷ್ಟಿಯಾಗಿದೆ. ಇದೆಲ್ಲವನ್ನೂ ಕಂಡೂ ಕಾಣದಂತೆ ನಟಿಸುತ್ತಿರುವ ಕಾನೂನು ಪಾಲಕರ ವಿರುದ್ಧ ನಾಗರಿಕ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಊರವರು ತಡೆದ 5 ವಾಹನಗಳ ಪೈಕಿ ಒಂದು ಮಾತ್ರ ಅಲ್ಲಿ ಉಳಿದಿದ್ದು ಅದನ್ನು ಊರವರು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೂಡಲೇ ಕ್ರಮ ಕೈಗೊಳ್ಳದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗು ವುದಾಗಿ ಊರವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.