ರಾಜ್ಯದಲ್ಲಿ ಹೆಚ್ಚುತ್ತಿರುವ ವಾಹನ ಅಪಘಾತ ; 6 ತಿಂಗಳಲ್ಲಿ 2,464 ಪ್ರಾಣ ಹಾನಿ


Team Udayavani, Nov 4, 2019, 5:33 AM IST

03KSDE6

ಕಾಸರಗೋಡು: ವಾಹನ ಚಲಾಯಿಸುವ ವೇಳೆ ಪಾಲಿಸಬೇಕಾದ ಸಾರಿಗೆ ಕಾನೂನುಗಳು ಧಾರಾಳವಿದ್ದರೂ ಅದನ್ನು ಪಾಲಿಸಲು ಕೆಲವರು ನಿರಾಸಕ್ತಿ ತೋರುವಂತಿದೆ. ಅದರ ಪರಿಣಾಮವಾಗಿ ರಾಜ್ಯದಲ್ಲಿ ವಾಹನ ಅಪಘಾತಗಳು ಯಾವುದೇ ರೀತಿಯ ಮಿತಿ ಇಲ್ಲದೆ ಪ್ರತಿ ವರ್ಷ ಹೆಚ್ಚುತ್ತಾ ಸಾಗುತ್ತಿವೆ. ಅಪಘಾತಗಳಲ್ಲಿ ಸಾವನ್ನಪ್ಪುವವರಲ್ಲಿ ಹೆಚ್ಚಿನವರು ಯುವಕರೇ ಆಗಿದ್ದಾರೆ. ಜೂನ್‌ ತಿಂಗಳ ತನಕದ ಲೆಕ್ಕಾಚಾರ ಪ್ರಕಾರ ರಾಜ್ಯದಲ್ಲಿ 21,509ರಷ್ಟು ವಾಹನ ಅಪಘಾತಗಳು ನಡೆದಿವೆ. ಅದರಲ್ಲಿ 2,464 ಮಂದಿ ಸಾವನ್ನಪ್ಪಿದ್ದಾರೆ. 26,559 ಮಂದಿ ಗಾಯಗೊಂಡಿದ್ದರು.

ಈ ವರ್ಷವನ್ನು ಹೊರತು ಪಡಿಸಿದರೆ ಕಳೆದ 9 ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಅಪಘಾತಗಳು, ಅದರಲ್ಲಿ ಸಾವನ್ನಪ್ಪಿದವರು ಮತ್ತು ಗಾಯಗೊಂಡವರ ಸಂಖ್ಯೆ ಅನುಕ್ರಮವಾಗಿ ಈ ರೀತಿ ಇದೆ.

2001ರಲ್ಲಿ 38,361 ಅಪಘಾತಗಳು ನಡೆದರೆ ಅದರಲ್ಲಿ 2,674 ಮಂದಿ ಸಾವನ್ನಪ್ಪಿದ್ದಾರೆ. 49,675 ಮಂದಿ ಗಾಯಗೊಂಡಿದ್ದಾರೆ.

2004ರಲ್ಲಿ 41,219 ಅಪಘಾತ ಗಳಲ್ಲಾಗಿ 3,059 ಮಂದಿ ಸಾವನ್ನಪ್ಪಿದ್ದಾರೆ. 54,228 ಮಂದಿ ಗಾಯಗೊಂಡಿದ್ದಾರೆ. 2005ರಲ್ಲಿ 42,363 ಅಪಘಾತಗಳು ನಡೆದರೆ ಅದರಲ್ಲಿ 3203 ಮಂದಿ ಸಾವನ್ನಪ್ಪಿದ್ದಾರೆ. 51,124 ಮಂದಿ ಗಾಯಗೊಂಡಿದ್ದಾರೆ. 2009ರಲ್ಲಿ 34,433 ಅಪಘಾತಗಳು ನಡೆದಿದ್ದು, ಅದರಲ್ಲಿ 3,831 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

41401 ಮಂದಿ ಗಾಯಗೊಂಡಿದ್ದಾರೆ. 2010ರಲ್ಲಿ 35,082 ಅಪಘಾತಗಳು ನಡೆದಿದ್ದು, 3,950 ಮಂದಿ ಸಾವನ್ನಪ್ಪಿದ್ದಾರೆ. 41,473 ಮಂದಿ ಗಾಯಗೊಂಡಿದ್ದರು. 2015ರಲ್ಲಿ 39,014 ಅಪಘಾತಗಳು ನಡೆದಿದ್ದು, 4196 ಮಂದಿ ಸಾವನ್ನಪ್ಪಿದ್ದಾರೆ. 43,735 ಮಂದಿ ಗಾಯಗೊಂಡಿದ್ದರು. 2016ರಲ್ಲಿ 39,420 ಅಪಘಾತಗಳು ಸಂಭವಿಸಿದ್ದು, 4,287 ಮಂದಿ ಸಾವನ್ನಪ್ಪಿದ್ದಾರೆ. 44,108 ಮಂದಿ ಗಾಯಗೊಂಡಿದ್ದರು. 2017ರಲ್ಲಿ 38,470 ಅಪಘಾತಗಳು ಸಂಭವಿಸಿದ್ದು, 4,131 ಮಂದಿ ಸಾವನ್ನಪ್ಪಿದ್ದಾರೆ. 42,671 ಮಂದಿ ಗಾಯಗೊಂಡಿದ್ದರು. 2018ರಲ್ಲಿ 40,181 ವಾಹನ ಅಪಘಾತಗಳು ಸಂಭವಿಸಿದ್ದು, 4,303 ಮಂದಿಯ ಪ್ರಾಣ ಅಪಹರಿಸಿತ್ತು. 45,458 ಮಂದಿ ಗಾಯಗೊಂಡಿದ್ದರು.

15,702 ಅಪಘಾತ
ಕಾಸರಗೋಡು ಜಿಲ್ಲೆಯಲ್ಲಿ ಈ ಅವಧಿಯಲ್ಲಿ 535 ಅಪಘಾತಗಳು ನಡೆದರೆ 73 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಮಿತ ವೇಗದಿಂದ ವಾಹನ ಚಲಾಯಿಸಿದ ಕಾರಣ ರಾಜ್ಯದಲ್ಲಿ ಈ ವರ್ಷದ ಆರು ತಿಂಗಳೊಳಗೆ 15,702 ಅಪಘಾತಗಳು ನಡೆದು 1,651 ಮಂದಿ ಸಾವನ್ನಪ್ಪಿದ್ದಾರೆ. 19,567 ಮಂದಿ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.