ದೇವರೊಲುಮೆಯಿಂದ ಈ ಜಗತ್ತಿನಲ್ಲಿ ಎಲ್ಲವೂ ಸಾಧ್ಯ  - ವಸಂತ ಪೈ

ಆಮಂತ್ರಣ ಪತ್ರಿಕೆ ಬಿಡುಗಡೆ

Team Udayavani, Apr 4, 2019, 1:26 PM IST

badidka

ಬದಿಯಡ್ಕ : ದೇವರೊಲುಮೆಯಿಂದ ಈ ಜಗತ್ತಿನಲ್ಲಿ ಎಲ್ಲವೂ ಸಾಧ್ಯ. ನಾನು, ನನ್ನದು, ನನ್ನಿಂದಾದುದು ಎಂಬ ಸ್ವಾರ್ಥ ಚಿಂತನೆಯಿಂದ ಹೊರಬಂದು ಸಮಷ್ಠಿಯ ಹಿತವನ್ನು ಬಯಸಿ, ಸಾತ್ವಿಕವಾದ ಜೀವನವನ್ನು ಭಕ್ತಿ ಶ್ರದ್ಧೆಯಿಂದ ಮಾತ್ರ ರೂಪಿಸಿಕೊಳ್ಳಲು ಸಾಧ್ಯ ಎಂದು ಉದ್ಯಮಿ, ಪ್ರತಿಷ್ಠಾ ಮಹೋತ್ಸವದ ಗೌರವಾಧ್ಯಕ್ಷರಾದ ವಸಂತ ಪೈ ಬದಿಯಡ್ಕ ಎಂದರು.

ಎ.27 ರಿಂದ 30 ವರೆಗೆ ಜರಗುವ ಬದಿಯಡ್ಕ ವಳಮಲೆ ಶ್ರೀ ಅಣ್ಣಪ್ಪ ಪಂಜುರ್ಲಿ, ಮೂಕಾಂಬಿಕಾ ಗುಳಿಗ ಹಾಗೂ ಪರಿವಾರ ದೈವಗಳ ದೇವಸ್ಥಾನದ ಪುನಃಪ್ರತಿಷ್ಠೆ ಕಲಶೋತ್ಸವ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೈವ ದೇವರುಗಳ ಬಗೆಗಿನ ಭಕ್ತಿ ಶ್ರದ್ದೆ ಹಾಗೂ ನಿಸ್ವಾರ್ಥ ಸೇವೆಯಿಂದ ಜನ್ಮಾಂತರಗಳ ಪುಣ್ಯ ಸಂಪಾದನೆ ಸಾಧ್ಯ. ಬದಿಯಡ್ಕ ಪೇಟೆಯ ಹೃದಯ ಭಾಗದಲ್ಲಿರುವ ಈ ದೈವಸ್ಥಾನವು ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು ಕಾರಣಿಕದ ಪುಣ್ಯ ಭೂಮಿಯಾಗಿದೆ.ಆದುದರಿಂದ ನಮ್ಮ ಪಾಲಿನ ಸಂರಕ್ಷಕರಾಗಿರುವ ದೈವಗಳ ಸೇವೆಯನ್ನು ನಿಸ್ವಾರ್ಥ ಮನೋಭಾವದಿಂದ ಕೈಗೊಂಡು ಯಶಸ್ವಿಯಾಗಿ ಎಲ್ಲವೂ ನಡೆಯುವಂತೆ ನೋಡಿಕೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷರಾದ ಶಂಕರ ಅವರು ಅಧ್ಯಕ್ಷತೆ ವಹಿಸಿದರು. ಮುಖ್ಯ ಅಥಿತಿಯಾಗಿ ಡಾ| ಶ್ರೀನಿಧಿ ಸರಳಾಯ ಮಾತನಾಡಿದರು. ಹಿರಿಯರಾದ ಚನಿಯ ಮಿಂಚಿನಡ್ಕ ಶುಭಾಶಂಸನೆಗೈದರು. ಪ್ರತಿಷ್ಠಾ ಮಹೋತ್ಸವದ ಗೌರವ ಕಾರ್ಯದರ್ಶಿಯಾದ ವಿಶ್ವನಾಥ ಪ್ರಭು ಕರಿಂಬಿಲ ಸ್ವಾಗತಿಸಿ, ವಿಜಯ ಧನ್ಯವಾದ ಸಮರ್ಪಿಸಿದರು. ರವಿಕಾಂತ್‌ ಕೇಸರಿ ಕಾರ್ಯಕ್ರಮ ನಿರೂಪಿಸಿದರು. ದೈವಗಳ ಪ್ರತಿಷ್ಠಾ ಮಹೋತ್ಸವದ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.