ಐತಿಹಾಸಿಕ ಪೊಸಡಿಗುಂಪೆ ಆಗುತ್ತಿದೆಯೇ ಪ್ಲಾಸ್ಟಿಕ್‌ ಕೊಂಪೆ ?

ಬೋರ್ಡ್‌ಗಳಲ್ಲಿ ಮಾತ್ರ ಪ್ರವಾಸಿ ಕೇಂದ್ರ; ಶುಚಿತ್ವದತ್ತ ಕಾಳಜಿಯಿಲ್ಲ

Team Udayavani, May 14, 2019, 6:00 AM IST

13KSDE6

ರಸ್ತೆ ಬದಿಗಳಲ್ಲಿ ಕಂಡುಬರುವ ತ್ಯಾಜ್ಯ ರಾಶಿ.

ಬಾಯಾರು: ಇತಿಹಾಸ ಪ್ರಸಿದ್ಧವಾದ ಪೊಸಡಿ ಗುಂಪೆ ಕಾಸರಗೋಡು ಜಿಲ್ಲೆಯಲ್ಲಿ ಇರುವ ಪುರಾಣ ಐತಿಹ್ಯ ಇರುವ ಸ್ಥಳ. ಕೇರಳ ಸರಕಾರ ಇದನ್ನು ಪ್ರವಾಸಿ ಕೇಂದ್ರ ಎಂಬುದಾಗಿ ಗುರುತಿಸಿದ್ದರೂ ಕೇವಲ ಬೋರ್ಡ್‌ಗಳಲ್ಲಿ ಅದನ್ನು ನೋಡಬಹುದಷ್ಟೆ ಹೊರತು ಯಾವುದೇ ರೀತಿಯ ಸೌಲಭ್ಯಗಳು ಇಲ್ಲಿಲ್ಲ. ಪ್ರವಾಸಿಗರು ಅನ್ನುವ ಹೆಸರಿನಲ್ಲಿ ಜನರು ಇಲ್ಲಿಗೆ ಬಂದು ಸಾಕಷ್ಟು ರೀತಿಯ ತೊಂದರೆಗಳನ್ನು ಕೊಡುವ ಘಟನೆಗಳು ಇಲ್ಲಿ ಆಗಾಗ ನಡೆಯುವ ಮಾಹಿತಿ ಬರುತ್ತಿದೆ.

ಕೆಲವು ದಿನಗಳ ಹಿಂದೆ ಪ್ರವಾಸದ ಹೆಸರಲ್ಲಿ ಬಂದ ಕೆಲವರು ನೂರುಗಟ್ಟಲೆ ಪ್ಲಾಸ್ಟಿಕ್‌ ನೀರಿನ ಬಾಟಲ್‌, ತಟ್ಟೆಗಳು, ಮದ್ಯದ ಬಾಟಲುಗಳನ್ನು ಎಸೆದು ತಾವು ಅನಾಗರಿಕರು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ತಿಂದು ಕುಡಿದು ಉಳಿದ ವಸ್ತುಗಳನ್ನು ಅಲ್ಲೇ ಎಸೆಯದೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕೆಂಬ ಕನಿಷ್ಠ ಜ್ಞಾನವೂ ಹೆಚ್ಚಿನವರಿಗೆ ಇಲ್ಲದಿರುವುದು ನಮ್ಮ ದುರಂತ.

ಪೊಸಡಿಗುಂಪೆ ಎತ್ತರದ ಗುಡ್ಡವಾಗಿದ್ದು, ಈ ಭಾಗದಲ್ಲಿ ಕೆಲವಷ್ಟೇ ಮನೆಗಳಿವೆ. ಇಲ್ಲಿಗೆ ಯಾರು ಬರುತ್ತಾರೆ ಎಂದು ತಿಳಿಯಲು ಈ ಭಾಗದ ಜನರಿಂದಲೇ ಸಾಧ್ಯವಿಲ್ಲ. ಸರಕಾರ ಕೇವಲ ಪ್ರವಾಸೀ ತಾಣ ಎಂಬ ಬೋರ್ಡ್‌ ಹಾಕಿ ತನ್ನ ಕೆಲಸ ಅಷ್ಟೇ ಎಂಬಂತೆ ಕುಳಿತಿದೆ. ಹೀಗಿರುವಾಗ ಇದೇ ರೀತಿ ಪ್ರವಾಸದ ಹೆಸರಿನಲ್ಲಿ ಜನರು ಬಂದು ಪೊಸಡಿಗುಂಪೆಯನ್ನು ಕಸದ ಕೊಂಪೆಯಾಗಿ ಮಾಡುವ ದಿನ ದೂರವಿಲ್ಲ. ಅದರ ಮೊದಲೇ ಸೂಕ್ತ ಕ್ರಮ ಕೈಗೊಳ್ಳಲು ಈ ಭಾಗದ ಜನರು ಸರಕಾರವನ್ನು ಆಗ್ರಹಿಸಬೇಕಾಗಿದೆ.

ಕಂಡಕಂಡಲ್ಲಿ ತಿಂದು ಕುಡಿದು ತ್ಯಾಜ್ಯ ಎಸೆಯುವಲ್ಲಿ ಪ್ರವಾಸಿಗರದೂ ದೊಡ್ಡ ಕಾಣಿಕೆಯಿದೆ.ಇಂಥವರನ್ನು ತಡೆಯುವ, ಎಚ್ಚರಿಸುವ ಅಗತ್ಯ ಸಾರ್ವಜನಿಕರದ್ದೂ ಆಗಿದೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.