“ಮೌಲ್ಯಯುತ ಶಿಕ್ಷಣ ಜತೆ ಸಂಸ್ಕಾರ ರೂಢಿಸಲು ಕಲಿಸುವುದು ಅಗತ್ಯ


Team Udayavani, Jun 9, 2019, 5:50 AM IST

c-18

ಕುಂಬಳೆ: ಮೀಯಪದವು ವಿದ್ಯಾ ವರ್ಧಕ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಹಾಲಿ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವವು ಸಂಭ್ರಮದಿಂದ ಜರಗಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕಿ ಪ್ರೇಮಾ.ಕೆ.ಭಟ್‌ ತೊಟ್ಟೆತ್ತೋಡಿ ನೂತನವಾಗಿ ದಾಖಲಾತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಶಿಕ್ಷಣ ಸ್ಥಾನಮಾನಗಳ ಜತೆಗೆ ಮೌಲ್ಯಯುತ ಸಂಸ್ಕಾರಗಳನ್ನು ರೂಢಿಸಲು ಕಲಿಸಿದಲ್ಲಿ ಮಕ್ಕಳಲ್ಲಿ ವ್ಯಕ್ತಿತ್ವದ ಹೊಳಪು ಕಾಣಬಹುದು. ಎಂದರು. ಕಾರ್ಯಕ್ರಮದಲ್ಲಿ ಎಸ್‌.ಪಿ.ಜಿ ಕನ್ವೀನರ್‌ ಇಬ್ರಾಹಿಂ ಹೊನ್ನಕಟ್ಟೆ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪುಷ್ಪರಾಜ್‌ ಶೆಟ್ಟಿ ತಲೇಕಳ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ| ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಹಾಗೂ ಹಿರಿಯ ಅಧ್ಯಾಪಕ ಶಿವಶಂಕರ ಭಟ್‌ ಮತ್ತು ಲಲಿತಾ.ಬಿ ಉಪಸ್ಥಿತರಿದ್ದರು. ಸ,ಆರಂಭದ ಬಳಿಕ ಬಾಲಸುಬ್ರಹ್ಮಣ್ಯ ಭಟ್‌ ಕಡೆಂಕೋಡಿ ಹಾಗೂ ತೇಜಸ್ವಿನಿ ನಡೆಸಿಕೊಟ್ಟ ಮ್ಯಾಜಿಕ್‌ ಶೋ ವಿದ್ಯಾರ್ಥಿಗಳಲ್ಲಿ ಹುರುಪನ್ನು ಮೂಡಿಸಿತು. ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್‌ ಸ್ವಾಗತಿಸಿದರು.ಪ್ರಾಂಶುಪಾಲ ರಮೇಶ್‌.ಕೆ.ಎಸ್‌ ವಂದಿಸಿದರು.

“ಹೆತ್ತವರ ಪ್ರೋತ್ಸಾಹ ಮುಖ್ಯ’
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದಿಂದ ಸಾಧ್ಯ.ಮಕ್ಕಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲು ಶಿಕ್ಷಕರ ಶ್ರಮದೊಂದಿಗೆ ಹೆತ್ತವರ ಪ್ರೋತ್ಸಾಹವು ಮುಖ್ಯ ಲವಲವಿಕೆಯಿಂದ ಇರಲು ಪಠ್ಯೇತರ ಚಟುವಟಿಕೆಗಳು ಅಗತ್ಯ ಎಂದು ಎಸ್‌.ಪಿ.ಜಿ ಕನ್ವೀನರ್‌ ಇಬ್ರಾಹಿಂ ಹೊನ್ನಕಟ್ಟೆ, ಹೇಳಿದರು. ವಿದ್ಯಾರ್ಥಿಗಳು ಹೆತ್ತವರು ಮತ್ತು ಶಾಲಾ ಹಿತೆ„ಷಿಗಳನ್ನು ಸೇರಿಸಿಕೊಂಡು ಶಆಲೆಯನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.