“ಕರ್ನಾಟಕ ಸರಕಾರ ಬಿಸು ಆಚರಣೆಗೆ ವಿಶೇಷ ಆದ್ಯತೆ ನೀಡಲಿ’


Team Udayavani, Apr 14, 2019, 6:30 AM IST

bisu-acharane

ಕಾಸರಗೋಡು: ಬಿಸು ಪರ್ಬ ಆಚರಣೆ ಪ್ರಕೃತಿ ಆರಾಧನೆಯ ಒಂದು ಪ್ರತೀಕ. ಇದು ತುಳುನಾಡು ಮಾತ್ರವಲ್ಲದೆ ದೇಶದ ನಾನಾ ಕಡೆಗಳಲ್ಲಿ ಆಚರಿಸಲ್ಪಡುತ್ತದೆ. ಕೇರಳದಲ್ಲಿ ವಿಷು ಆಚರಣೆಗೆ ಸರಕಾರ ವಿಶೇಷ ಪ್ರಾತಿನಿಧ್ಯ ನೀಡಿದ್ದು ಹಬ್ಬದ ಮಹತ್ವವನ್ನು ಹೆಚ್ಚಿಸಿದೆ. ಅದೇ ರೀತಿಯಲ್ಲಿ ಕರ್ನಾಟಕ ಸರಕಾರವೂ ಕೂಡ ವಿಷುವಿಗೆ ಹೆಚ್ಚಿನ ಆದ್ಯತೆ ನೀಡಿಬೇಕು ಎಂದು ಮಲಾರ್‌ ರಾಮ್‌ ಪ್ರಸಾದ್‌ ಭಟ್‌ ಅಭಿಪ್ರಾಯಪಟ್ಟರು.

ಅವರು ಕಾವೂರಿನ ಮುಗೆರೋಡಿ ಎನ್‌ಕ್ಲೇವ್‌ನಲ್ಲಿರುವ ಅಖೀಲ ಭಾರತ ತುಳು ಒಕ್ಕೂಟದ ಎಸ್‌.ಆರ್‌.ಹೆಗ್ಡೆ ಚಾವಡಿಯಲ್ಲಿ ತುಳುವೆರೆ ಆಯನೊ ಕೂಟ ಕುಡ್ಲ, ತುಳುವರ್ಲ್ಡ್ ಕುಡ್ಲ ಹಾಗೂ ಸ್ಫೂರ್ತಿ ಮಹಿಳಾ ಮಂಡಳಿ ಪದವಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ತುಳುನಾಡ ಹೊಸ ವರ್ಷ ಬಿಸು ಪರ್ಬ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ.ರಾಜೇಶ್‌ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಡ್ಲ ತುಳುವೆರೆ ಆಯನೊ ಕೂಟ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್‌ ಅಧ್ಯಕ್ಷತೆ ವಹಿಸಿದ್ದರು. ತುಳು ಅಕಾಡೆಮಿ ಮಾಜಿ ಸದಸ್ಯೆ ರತ್ನಾವತಿ ಬೈಕಾಡಿ, ಅಖೀಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ಅಖೀಲ ಭಾರತ ತುಳು ಒಕ್ಕೂಟದ ಕೋಶಾಧಿಕಾರಿ ಕರುಣಾಕರ ಶೆಟ್ಟಿ ಮೂಲ್ಕಿ, ಉದ್ಯಮಿ ಯಾದವ ಕೋಟ್ಯಾನ್‌, ಕಲಾ ಕುಂಭ ಸಾಂಸ್ಕೃತಿಕ ವೇದಿಕೆಯ ನಾಗೇಶ್‌ ಕುಲಾಲ್‌, ಯಕ್ಷಗಾನ ಕಲಾವಿದ ಸಂಜಯ್‌ ಕುಮಾರ್‌ ಗೋಣಿಬೀಡು, ಸ್ಫೂರ್ತಿ ಮಹಿಳಾ ಮಂಡಳಿಯ ಅಧ್ಯಕ್ಷೆ ಜಯಲಕ್ಷಿ$¾ ಚಂದ್ರಹಾಸ ಉಪಸ್ಥಿತರಿದ್ದರು.

ರತ್ನಾವತಿ ಬೈಕಾಡಿ, ಜಬ್ಟಾರ್‌ ಸಮೋ ಸಂಪಾಜೆ, ಸದಾಶಿವ ಆಳ್ವ ತಲಪಾಡಿ, ವಿಲಿಯಂ ಮೆಂಡೋನ್ಸಾ ಅವರನ್ನು ಅಭಿನಂದಿಸಲಾಯಿತು. ಮಹೇಶ್‌ ಶೆಟ್ಟಿ ಸ್ವಾಗತಿಸಿ ಚೇತನ್‌ ವಂದಿಸಿದರು. ಹರ್ಷ ರೈ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.

ತುಳುವಾಲ ಬಲಿಯೇಂದ್ರ ಪ್ರಸಿದ್ಧ ವಾಗ್ಮಿ, ತುಳುವೆರೆ ಆಯನೊ ಕೂಟ ಕುಡ್ಲದ ಅಧ್ಯಕ್ಷ‌ ದಯಾನಂದ ಕತ್ತಲ್‌ಸಾರ್‌ ಸಂಯೋಜನೆಯಲ್ಲಿ ಮೂಡಿ ಬಂದ ತುಳುವಾಲ ಬಲಿಯೇಂದ್ರ ಯಕ್ಷಗಾನ ತಾಳಮದ್ದಲೆ ನೆರೆದ ಜನರ ಮನಗೆದ್ದಿತು. ಜಬ್ಟಾರ್‌ ಸಮೋ ಸಂಪಾಜೆ, ಸದಾಶಿವ ಆಳ್ವ ತಲಪಾಡಿ, ತುಳುವ ಬೊಳ್ಳಿ ದಯಾನಂದ ಕತ್ತಲ್‌ಸಾರ್‌ ಮುಮ್ಮೇಳದಲ್ಲಿ ಅರ್ಥದಾರಿ ಗಳಾಗಿ ಭಾಗವಹಿಸಿ ತಮ್ಮ ಜ್ಞಾನ ಸುಧೆಯನ್ನೇ ಹರಿಯಬಿಟ್ಟರು. ತುಳು ಭಾಷೆಯ ಸೊಗಡು, ಸಾಹಿತ್ಯ ಪ್ರೌಢಿಮೆ ನೆರೆದ ಜನರನ್ನು ಮಂತ್ರ ಮಗ್ನರನ್ನಾಗಿಸಿತು. ಹಿಮ್ಮೇಳದಲ್ಲಿ ಭಾಗವತರಾಗಿ ಧೀರಜ್‌ ರೈ ಸಂಪಾಜೆ, ಚೆಂಡೆ-ಮದ್ದಳೆಯಲ್ಲಿ ಮಯೂರ್‌ ನಾಯY, ಕೀರ್ತನ್‌ ನಾಯY, ಚಕ್ರತಾಳದಲ್ಲಿ ಹರಿಶ್ಚಂದ್ರ ನಾಯY ಸಹಕರಿಸಿದರು.

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.