ಕಾಸರಗೋಡು: ಮಳೆಯ ರುದ್ರ ತಾಂಡವ
Team Udayavani, Aug 11, 2019, 6:45 AM IST
ಕಾಸರಗೋಡು : ಮಳೆಯ ರುದ್ರ ತಾಂಡವದಿಂದ ಕೇರಳದಲ್ಲಿ ಕಳೆದ ಮೂರು ದಿನಗಳಲ್ಲಿ ಸತ್ತವರ ಸಂಖ್ಯೆ 46 ಕ್ಕೇರಿದ್ದು, 40 ಮಂದಿ ನಾಪತ್ತೆಯಾಗಿದ್ದಾರೆ. ಇದೇ ವೇಳೆ ಸೋಮವಾರದ ತನಕ ತೀವ್ರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದ್ದು, ಕಾಸರಗೋಡು ಸಹಿತ ಕೇರಳದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶನಿವಾರ ಬೆಳಗ್ಗೆ ನೀರಿನ ಹೊಂಡಕ್ಕೆ ಬಿದ್ದು ಪಯ್ಯನ್ನೂರಿನ ಕೃಷ್ಣನ್(70) ಅವರು ಸಾವಿಗೀಡಾದರು. ಮಲಪ್ಪುರಂ ಜಿಲ್ಲೆಯ ಕಳವಪ್ಪಾರ ಪ್ರದೇಶವು ನೀರು ಮತ್ತು ಭೂಕುಸಿತದಿಂದ ಕೊಚ್ಚಿಕೊಂಡು ಹೋಗಿವೆ. ಇಲ್ಲಿ 45 ರಷ್ಟು ಮಂದಿ ಮಣ್ಣಿನಡಿ ಸಿಲುಕಿ ಕೊಂಡಿರುವುದಾಗಿ ಶಂಕಿಸಲಾಗಿದೆ.ವಯನಾಡಿನ ಮೇಪ್ಪಾಡಿ ಪುತ್ತನ್ಮಲೆಯಲ್ಲಿ 9 ಮೃತ ದೇಹಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ