ಕಾಸರಗೋಡು ಜಿಲ್ಲಾ ಆಸ್ಪತ್ರೆ ದೇಶಕ್ಕೆ ಪ್ರಥಮ

1.20 ಕೋಟಿ ರೂ. ನಗದು ಬಹುಮಾನ

Team Udayavani, Nov 14, 2019, 5:40 AM IST

vv-38

ಕಾಸರಗೋಡು: ಕಾಂಞಂಗಾಡ್‌ನ‌ಲ್ಲಿರುವ ಕಾಸರಗೋಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ನ್ಯಾಶನಲ್‌ ಕ್ವಾಲಿಟಿ ಅಶ್ಯೂರೆನ್ಸ್‌ ಸ್ಟಾಂಡರ್ಡ್ಸ್‌ ಸರ್ಟಿಫಿಕೇಟ್‌ ಲಭ್ಯವಾಗಿದ್ದು, ಅತ್ಯುತ್ತಮ ಜಿಲ್ಲಾ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಅರ್ಹತಾ ಪತ್ರದ ಜತೆಗೆ 1.20 ಕೋಟಿ ರೂ. ನಗದು ಬಹುಮಾನವೂ ಇದೆ.

ಜಿಲ್ಲಾ ಆಸ್ಪತ್ರೆಗಾಗಿ ಜಿಲ್ಲಾ ಪಂಚಾಯತ್‌ ಅನೇಕ ಯೋಜನೆಗಳನ್ನು ರಚಿಸಿ ಜಾರಿಗೊಳಿಸಿದೆ. ಅತ್ಯುತ್ತಮ ಶುಚಿತ್ವ, ಉತ್ತಮ ಆರೋಗ್ಯ ಸೌಲಭ್ಯಕ್ಕಾಗಿ 2017ರಲ್ಲಿ ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದಿದ್ದು, ಈ ಸಂಬಂಧ ಕಾಯಕಲ್ಪ ಪ್ರಶಸ್ತಿಯನ್ನೂ ಗಳಿಸಿತ್ತು. 2018ರಲ್ಲಿ ಎರಡನೇ ಸ್ಥಾನಕ್ಕೇರಿತ್ತು. 2019ನೇ ಸಾಲಿನಲ್ಲಿ ದೇಶಕ್ಕೇ ಪ್ರಥಮ ಬಹುಮಾನವನ್ನು ಈ ಆಸ್ಪತ್ರೆ ಪಡೆದುಕೊಂಡಿದೆ.

ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ ಅರ್ಹತಾಪತ್ರ ಪ್ರದಾನ ಮಾಡಿದ್ದಾರೆ. ಜಿ.ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್‌ ನೇತೃತ್ವದಲ್ಲಿ ಆಸ್ಪತ್ರೆಯ ಸಿಬಂದಿ ಪಡೆದುಕೊಂಡಿದ್ದಾರೆ.

2019 ಮೇ ತಿಂಗಳಲ್ಲಿ ಮೂರು ದಿನಗಳ ಕಾಲ ಪರಿಣತರಾದ ಮೂವರು ವೈದ್ಯರ ಸಹಿತ ಕೇಂದ್ರ ತಪಾಸಣೆ ತಂಡ ಇಲ್ಲಿಗೆ ಆಗಮಿಸಿ ಗುಣಮಟ್ಟದ ತಪಾಸಣೆ ನಡೆಸಿ ಅರ್ಹತಾ ಪತ್ರಕ್ಕೆ ಶಿಫಾರಸು ಮಾಡಿತ್ತು. ಮುಂದಿನ ಜನವರಿಯಲ್ಲಿ ಇಲ್ಲಿ ಕ್ಯಾತ್‌ಲ್ಯಾಬ್‌ ಸೌಲಭ್ಯ ಆರಂಭಗೊಳ್ಳಲಿದ್ದು, ಜಿಲ್ಲೆಯ ಹೃದ್ರೋಗಿಗಳಿಗೆ ವರದಾನವಾಗಲಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.