ಮತದಾನ ಹಕ್ಕಿನ ಮಹತ್ವ ತಿಳಿಸಲು ಬೈಕೇರಿದ ಜಿಲ್ಲಾಧಿಕಾರಿ

ಕಾಸರಗೋಡು ಲೋಕಸಭೆ ಚುನಾವಣೆ ಕ್ಷೇತ್ರ

Team Udayavani, Mar 29, 2019, 6:54 AM IST

Kasargod,Sabha-constituency

ಬದಿಯಡ್ಕ: ಮತದಾನ ಹಕ್ಕಿನ ಮಹತ್ವ ತಿಳಿಸಲು ಕಾಸರಗೋಡು ಜಿಲ್ಲಾಧಿಕಾರಿ ಬೈಕೇರಿ ಪರ್ಯಟನೆ ನಡೆಸಿದ್ದಾರೆ. ನನ್ನ ಮತದಾನ ನನ್ನ ಹಕ್ಕು ಎಂಬ ಸಂದೇಶದೊಂದಿಗೆ ಚುನಾವಣೆ ಆಯೋಗದ ಪ್ರಚಾರ ವಿಭಾಗವಾಗಿರುವ ಸ್ವೀಪ್‌ ವತಿಯಿಂದ ಬೋವಿಕ್ಕಾನದಲ್ಲಿ ಬುಲ್ಲೆಟ್‌ ಬೈಕ್‌ ರ್ಯಾಲಿ ನಡೆದಿದ್ದು , ಇದರ ಉದ್ಘಾಟನೆ ಹೊಣೆ ಹೊತ್ತಿದ್ದ ಜಿಲ್ಲಾಧಿಕಾರಿ ಡಾ.ಡಿ. ಸಜಿತ್‌ ಬಾಬು ಬೈಕ್‌ ಏರಿ ಸಂಚಾರ ನಡೆಸುವ ಮೂಲಕ ತಮ್ಮ ಕರ್ತವ್ಯ ನಡೆಸಿದ್ದಾರೆ. ಸ್ವೀಪ್‌ ನೋಡೆಲ್‌ ಅಧಿಕಾರಿ ವಿ. ಮಹಮ್ಮದ್‌ ನೌಷಾದ್‌ ಮತದಾನದ ಸಂದೇಶ ನೀಡಿದರು. ಕಾಸರಗೋಡಿನಿಂದ ವಿವಿಧ ಬೈಕ್‌ ರೈಡರ್ಸ್‌ ಕ್ಲಬ್‌ ಪ್ರತಿನಿಧಿಗಳಾದ 15 ಮಂದಿ ಸವಾರರು ಯಾತ್ರೆಯಲ್ಲಿ ಭಾಗವಹಿಸಿದರು.

ಜಿಲ್ಲೆಯ ಮಲೆನಾಡ ಪ್ರದೇಶಗಳಲ್ಲಿ ಈ ರ್ಯಾಲಿ ನಡೆಯಿತು. ಕುತ್ತಿಕೋಲು, ಪನತ್ತಡಿ, ಮಾವುಂಗಾಲ್‌ ಕಾಞಂಗಾಡ್‌, ಮೇಲ್ಪರಂಬ, ಕಾಸರಗೋಡು ಪ್ರದೇಶಗಳಲ್ಲಿ ಮತದಾನ ಸಂದೇಶ ನೀಡಲಾಯಿತು. ಸಹಕಾರಿ ಇನ್ಸ್‌ಪೆಕ್ಟರ್‌ರಾದ ಪಿ.ಬೈಜು ರಾಜ್‌, ಕೆ.ಸಿ.ಸತೀಶ್‌ ಅವರ ನೇತೃತ್ವದಲ್ಲಿ ಬೈಕ್‌ ರ್ಯಾಲಿ ನಡೆಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.